• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡು ನುಡಿ ಉಳಿಸುವ, ಬೆಳೆಸುವ ರೀತಿ ರಾಜ್ಯೋತ್ಸವ ಆಚರಿಸಬೇಕಿದೆ: ತಹಸೀಲ್ದಾರ್ ಲಿಖಿತ ಮೋಹನ್

Nov 04 2025, 02:00 AM IST
ಕೊಪ್ಪ ಇಂದು ನಾವೆಲ್ಲ ರಾಜ್ಯದಾದ್ಯಂತ ಸರಳವಾದ ರೀತಿಯಲ್ಲಿ ನಮ್ಮ ಕನ್ನಡ ಹಬ್ಬವನ್ನು ಆಚರಿಸುತ್ತಿದ್ದೇವೆ. ನಾವೆಲ್ಲರೂ ಸೇರಿ ನಮ್ಮ ನಾಡು ನುಡಿ ಉಳಿಸುವ, ಬೆಳೆಸುವ, ಸ್ಮರಿಸುವ ರೀತಿ ಕನ್ನಡ ರಾಜ್ಯೋತ್ಸವ ಆಚರಿಸಬೇಕಿದೆ ಹಾಗೂ ನಮ್ಮೆಲ್ಲರ ಜವಾಬ್ದಾರಿಯೂ ಹೌದು ಎಂದು ಕೊಪ್ಪ ತಹಸೀಲ್ದಾರ್ ಲಿಖಿತ ಮೋಹನ್ ಹೇಳಿದರು.

ಕನ್ನಡ ಭಾಷೆಗಿದೆ 2000 ವರ್ಷಗಳ ಇತಿಹಾಸ: ತಹಸೀಲ್ದಾರ್ ಜೂಗಲ ಮಂಜು ನಾಯಕ

Nov 02 2025, 03:45 AM IST
ಜನ್ಮದಿಂದ ಮರಣದವರೆಗೂ ಪ್ರತಿ ಕನ್ನಡಿಗನೂ ಕನ್ನಡವನ್ನು ಉಳಿಸಿ ಬೆಳೆಸುವ ನೈತಿಕ ಜವಾಬ್ದಾರಿ ಹೊಂದಿರಬೇಕು.

ಕನ್ನಡ ಕೇವಲ ಒಂದು ಭಾಷೆಯಲ್ಲ. ಅದೊಂದು ಅಸ್ಮಿತೆ: ತಹಸೀಲ್ದಾರ್ ಜಿ.ಆದರ್ಶ

Nov 02 2025, 02:30 AM IST
ಸಮಾರಂಭದಲ್ಲಿ ಅಂತಾರಾಷ್ಟ್ರೀಯ ಜಾನಪದ ಕಲಾವಿದೆ ತೊಳಲಿ ಗ್ರಾಮದ ಚೈತ್ರ ಶಿವನಾಗ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 10 ಮಂದಿ ಸಾಧಕರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.

ಚೆನ್ನಮ್ಮನ ಸಾಹಸಗಾಥೆ ಮಕ್ಕಳಿಗೆ ತಿಳಿಸಿ: ತಹಸೀಲ್ದಾರ್ ಎರ್ರಿಸ್ವಾಮಿ

Oct 24 2025, 01:00 AM IST
ಚೆನ್ನಮ್ಮ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಹೀಗಾಗಿ ಅವರ ವಿಜಯೋತ್ಸವವನ್ನು ಎಲ್ಲರೂ ಸೇರಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.

ಚೆನ್ನಮ್ಮ ಜಯಂತಿ ಆಚರಿಸದ ತಹಸೀಲ್ದಾರ್ ಅಮಾನತಿಗೆ ಆಗ್ರಹ

Oct 24 2025, 01:00 AM IST
ಈ ವೇಳೆ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಮಂಜುನಾಥ ಮಾಗಡಿ ಮಾತನಾಡಿ, ತಹಸೀಲ್ದಾರ್ ಕಚೇರಿಯಲ್ಲಿ ತಡವಾದರೂ ಜಯಂತಿ ಆಚರಣೆ ಮಾಡಿಲ್ಲ ಎಂಬ ಮಾಹಿತಿಯಿಂದ ಗಲಿಬಿಲಿಗೊಂಡು ಫೋಟೋ ಇಟ್ಟು ಪೂಜೆ ಮಾಡಿದ್ದಾರೆ ಎಂದು ಆರೋಪಿಸಿದರು.

ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ: ತಹಸೀಲ್ದಾರ್ ರೂಪ

Oct 17 2025, 01:00 AM IST
ಎಲ್ಲಾ ಹಸಿರು ಪಟಾಕಿಗಳ ಪ್ಯಾಕೇಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಅನ್ನು ಪರಿಶೀಲಿಸುವುದು. ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇಲ್ಲದ ಪಟಾಕಿ ಹಸಿರು ನೈಜ ಪಟಾಕಿಯಾಗಿರುವುದಿಲ್ಲ ಮತ್ತು ಅವುಗಳನ್ನು ನಿಯಮಾನುಸಾರ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

೨೩ರಂದು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ನಿರ್ಧಾರ: ತಹಸೀಲ್ದಾರ್ ಕೆ. ರಾಘವೇಂದ್ರ ರಾವ್

Oct 15 2025, 02:07 AM IST
ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ₹೨೦ ಸಾವಿರ ಅನುದಾನ ನೀಡಿದ್ದು, ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಸೇರಿದಂತೆ ಸಮಾಜದವರು ತಾಲೂಕು ಮಟ್ಟದಲ್ಲಿ ಆಚರಿಸಿದ ಬಗ್ಗೆ ಖರ್ಚು- ವೆಚ್ಚದ ಜಿಎಸ್ಟಿ ಬಿಲ್ ನೀಡಿ ಅನುದಾನ ಪಡೆದುಕೊಳ್ಳುವ ಕುರಿತು ಸೂಚನೆ ನೀಡಿದರು.

ವ್ಯಕ್ತಿಯೊಬ್ಬರಿಗೆ ಸಾಮಾಜಿಕ ಬಹಿಷ್ಕಾರ ಆರೋಪ; ಸಾಗರೆ ಗ್ರಾಮಕ್ಕೆ ತಹಸೀಲ್ದಾರ್ ಮೋಹನಕುಮಾರಿ ಭೇಟಿ

Oct 15 2025, 02:06 AM IST
ಬಹಿಷ್ಕಾರದ ನೆಪವೊಡ್ಡಿ ಕುಡಿಯುವ ನೀರಿಗೆ ಅಡ್ಡಿಪಡಿಸುವುದು, ಅಂಗಡಿಗಳಲ್ಲಿ ಧವಸ ಧಾನ್ಯಗಳನ್ನು ಕೊಡದಿರುವುದು ಕಂಡು ಬಂದರೆ ನನ್ನ ಗಮನಕ್ಕೆ ತನ್ನಿ. ಯಾರೂ ಕೂಡ ಯಾರ ವಿರುದ್ಧವೂ ಅವಾಚ್ಯ ಶಬ್ದಗಳ ಬಳಕೆ ಮಾಡಬಾರದು, ಆದರೆ ಗ್ರಾಮಸ್ಥರು ನಮಗೆ ಗೌರವ ಕೊಟ್ಟಿಲ್ಲ. ಮಾತುಕತೆ ಆಡಿಸುವುದಿಲ್ಲ ಎಂಬುದಕ್ಕೆ ಯಾರೂ ಹೊಣೆಯಲ್ಲ, ನಿಮ್ಮ ಗುಣ, ನಡತೆಯನ್ನು ನೋಡಿ ಅವರು ನಿಮಗೆ ಗೌರವ ಕೊಡುತ್ತಾರೆ.

ಸರ್ಕಾರಿ ನೌಕರರು ಬದ್ಧತೆಯಿಂದ ಜನರ ಸೇವೆ ಮಾಡಬೇಕು: ತಹಸೀಲ್ದಾರ್ ಲೋಕೇಶ್

Oct 13 2025, 02:00 AM IST
ಆಧುನಿಕತೆಗೆ ತಕ್ಕಂತೆ ತಂತ್ರಜ್ಞಾನ ಬಳಸಿಕೊಂಡು ಪ್ರತಿಯೊಂದು ಕಚೇರಿಗಳಲ್ಲಿ ಇ ಆಫೀಸ್ ಅಳವಡಿಸಿಕೊಳ್ಳಬೇಕು. ಹಿರಿಯ ನೌಕರರು ಕಂಪ್ಯೂಟರ್‌ಗಳನ್ನು ಬಳಸಲು ಮುಂದಾಗಬೇಕು. ಪ್ರಸ್ತುತ ದಿನಮಾನಗಳ ಸ್ಪರ್ಧಾತ್ಮಕ ಯುಗದಲ್ಲಿ ಖಾಸಗಿ ನೌಕರಿಯಲ್ಲಿನ ಏರಿಳಿತದಿಂದ ಕೆಲವರಲ್ಲಿ ಅಭದ್ರತೆ ಕಾಡುತ್ತಿದೆ.

ವಾಲ್ಮೀಕಿ ಆದರ್ಶಗಳಿಂದ ನಾವು ಸ್ಪೂರ್ತಿ ಪಡೆಯೋಣ: ತಹಸೀಲ್ದಾರ

Oct 08 2025, 01:01 AM IST
ಮಹಾಕವಿ ವಾಲ್ಮೀಕಿಯವರು ರಾಮಾಯಣ ಬರೆಯುವ ಮೂಲಕ ನಮ್ಮ ದೇಶದ ಸಂಸ್ಕೃತಿ ಮತ್ತು ಪರಂಪರೆ ಎತ್ತಿ ಹಿಡಿದಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved