• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳಮುಖಿಯರ ಸ್ವಾಭಿಮಾನದ ಬದುಕಿಗೆ ಬದ್ಧ: ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಭರವಸೆ

Oct 01 2024, 01:15 AM IST
ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ತಾಲೂಕು ಮಟ್ಟದ ಸಮನ್ವಯ ಸಭೆಯಲ್ಲಿ ಪಾಲ್ಗೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತರನ್ನು ಉದ್ದೇಶಿಸಿ ತಹಸೀಲ್ದಾರ್ ಮಾತನಾಡಿದರು.

ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ: ತಹಸೀಲ್ದಾರ್ ನರಸಿಂಹಮೂರ್ತಿ

Sep 21 2024, 01:50 AM IST
ನಮ್ಮ ಸುತ್ತಮುತ್ತಲಿನ ಜಗತ್ತನ್ನು ಆಕರ್ಷಕ ಹಾಗೂ ಸುಂದರವಾಗಿಸುವಲ್ಲಿ ವಿಶ್ವಕರ್ಮ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತಹಸೀಲ್ದಾರ್ ನರಸಿಂಹಮೂರ್ತಿ ಅಭಿಪ್ರಾಯಪಟ್ಟರು.ಚನ್ನಪಟ್ಟಣದಲ್ಲಿ ವಿಶ್ವಕರ್ಮ ಜಯಂತಿಯಲ್ಲಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಭಿವೃದ್ಧಿಗೆ ಪೂರಕ: ತಹಸೀಲ್ದಾರ್ ಅಮರೇಶ್ ಜಿ.ಕೆ.

Sep 18 2024, 01:50 AM IST
ಸರ್ಧಾರ ವಲ್ಲಭ್‌ಭಾಯಿ ಪಟೇಲ್ ಅವರ ಮುತ್ಸದ್ಧಿ ಆಡಳಿತ ಹೈದರಾಬಾದ್ ಕರ್ನಾಟಕ ಪ್ರಾಂತ ರಚನೆಗೆ ಕಾರಣವಾಗಿ ನಂತರ ಕಲ್ಯಾಣ ಕರ್ನಾಟಕ ಉದಯಕ್ಕೆ ನಾಂದಿ ಹಾಡಿತು ತಹಸೀಲ್ದಾರ್ ಅಮರೇಶ್ ಜಿ.ಕೆ. ಹೇಳಿದರು.

ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಾನಸಿಕ ಸಾಮರ್ಥ್ಯ ವೃದ್ಧಿಗೆ ಸಹಕಾರಿ: ತಹಸೀಲ್ದಾರ್

Sep 15 2024, 01:59 AM IST
ಪೋಷಕರು ತಮ್ಮ ಮಕ್ಕಳನ್ನು ಓದು ಮತ್ತು ಬರಹಕ್ಕೆ ಸೀಮಿತಗೊಳಿಸದೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರಣೆ ನೀಡಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸುವ ಅಗತ್ಯವಿದೆ.

ಅಶಾಂತಿ ವಾತಾವರಣ ಸೃಷ್ಟಿಸಬಾರದು: ತಹಸೀಲ್ದಾರ ನಾಗರಾಜ

Sep 11 2024, 01:01 AM IST
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ವಿಠಲಾಪೂರದ ನಿವಾಸಿ, ದಲಿತ ಮಹಿಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಹಾಗೂ ಪೊಲೀಸ್ ಅಧಿಕಾರಿಗಳು ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಶಾಂತಿಸಭೆ ನಡೆಸಿದರು.

ಪೊಲೀಸರ ಅಮಾನತು ಮಾಡದಿದ್ದಕ್ಕೆ ತಹಸೀಲ್ದಾರ್ ಜೀಪ್ ಗೆ ಬೆಂಕಿ

Sep 07 2024, 01:35 AM IST
ಬೆಂಗಳೂರಿನ ವಿಧಾನಸೌಧದ ಮುಂಭಾಗ ಬೈಕ್ ಗೆ ಬೆಂಕಿ ಹಚ್ಚಿದ್ದ ಪೃಥ್ವಿರಾಜ್ ಮತ್ತೆ ಚಳ್ಳಕೆರೆಯಲ್ಲಿ ತಹಸೀಲ್ದಾರ್ ಜೀಪಿಗೆ ಬೆಂಕಿ ಇಟ್ಟು ಸುದ್ದಿಯಾಗಿದ್ದಾನೆ. ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿದ ನಂತರ ಪೊಲೀಸರು ಪೃಥ್ವಿರಾಜ್ ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆಗ ತಹಸೀಲ್ದಾರ್ ಜೀಪಿಗೆ ಬೆಂಕಿ ಇಟ್ಟಿದ್ದು ಯಾಕೆ ಎಂದು ಕೇಳಿದ್ದಕ್ಕೆ, ನಾನು ನೀಡಿದ ದೂರಿನನ್ವಯ ಕೇವಲ ಓರ್ವ ಪೋಲೀಸ್ ಪೇದೆಯನ್ನು ಮಾತ್ರ ಅಮಾನತು ಪಡಿಸಲಾಗಿದ್ದು, ಇನ್ನೋರ್ವರ ಮೇಲೆ ಕ್ರಮ ಕೈಗೊಳ್ಳಲಾಗಿಲ್ಲ. ಹಾಗಾಗಿ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.

ಯಲಬುರ್ಗಾ : ದಲಿತರಿಗೆ ಭೂಮಿ ಬಿಟ್ಟುಕೊಡುವಂತೆ ಆಗ್ರಹ - ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ

Sep 06 2024, 01:13 AM IST
ನಾನಾ ದಲಿತ ಸಂಘಟನೆಗಳು ಹಾಗೂ ಶಿರಗುಂಪಿ ಗ್ರಾಮದ ದಲಿತರು ಪಟ್ಟಣದ ತಹಸೀಲ್ದಾರ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಿದರು.

ಚಳ್ಳಕೆರೆ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿ ನರ್ತಿಸಿದ ಯುವಕ

Sep 06 2024, 01:07 AM IST
ಚಳ್ಳಕೆರೆಯ ಗಾಂಧಿವಗರದ ನಿವಾಸಿ ಪೃಥ್ವಿರಾಜ್ ವಿಲಕ್ಷಣ ಆಟ ಮುಂದುವರಿದಿದ್ದು ಗುರುವಾರ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

ಬಾಲಕೃಷ್ಣ ದೇಗುಲಕ್ಕೆ ತಹಸೀಲ್ದಾರ್ ಭೇಟಿ

Aug 31 2024, 01:36 AM IST
ತಾಲೂಕು ಮೇಲ್ಕುಂಟೆ ಗ್ರಾಮದ ಶ್ರೀ ಬಾಲಕೃಷ್ಣ ದೇವಸ್ಥಾನಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಹಸೀಲ್ದಾರ್‌ ಡಾ. ದತ್ತಾತ್ರೇಯ ಜೆ.ಗಾದ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ್ದ ಜ್ಞಾನಿ: ತಹಸೀಲ್ದಾರ್ ರಶ್ಮಿ

Aug 23 2024, 01:04 AM IST
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು. ತಿಪಟೂರಿನಲ್ಲಿ ನಾರಾಯಣ ಗುರು ಜಯಂತಿಯಲ್ಲಿ ಮಾತನಾಡಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved