ರೈತರ ಸಮಸ್ಯೆ ಇಲಾಖಾ ವ್ಯಾಪ್ತಿಯಲ್ಲೇ ಬಗೆಹರಿಸಿ: ತಹಸೀಲ್ದಾರ್ ಶರತ್ ಕುಮಾರ್
Jul 26 2024, 01:38 AM IST ಸಭೆಯಲ್ಲಿ ಭಾಗವಹಿಸಿದ್ದ ತಾಲೂಕು ರೈತ ಸಂಘದ ಮುಖಂಡರು ತಾಲೂಕಿನ ಬೆಸ್ಕಾಂ, ಲೋಕೋಪಯೋಗಿ, ಕಂದಾಯ, ಅರಣ್ಯ, ತೋಟಗಾರಿಕೆ, ಕೃಷಿ, ನೀರಾವರಿ, ಅಬಕಾರಿ, ಪುರಸಭೆ ಸೇರಿ ಇತರೆ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.