• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬ್ರಿಟಿಷರ ವಿರುದ್ಧ ದಂಗೆಯದ್ದ ಮೊದಲ ಮಹಿಳಾ ಹೋರಾಟಗಾರ್ತಿ: ತಹಸೀಲ್ದಾರ್ ಮಹೇಶ್ ಪತ್ರಿ

Oct 25 2024, 12:56 AM IST
ಕಿತ್ತೂರು ರಾಣಿ ಚೆನ್ನಮ್ಮನ ಹೆಸರು ಧೈರ್ಯದ ಪ್ರತೀಕವಾಗಿದೆ, ಸಣ್ಣ ಸಾಮ್ರಾಜ್ಯದ ರಾಣಿಯಾಗಿದ್ದರೂ ದೇಶಕ್ಕಾಗಿ ಮಾಡಿದ ಹೋರಾಟದಲ್ಲಿ ಬ್ರಿಟಿಷರು ಹಲವು ಬಾರಿ ಜೈಲಿಗೆ ಕಳಿಸಿದರೂ ಎದೆಗುಂದದೆ ತುಂಬಾ ಧೈರ್ಯದಿಂದ ಬ್ರಿಟಿಷರನ್ನು ಎದುರಿಸಿ, ದೇಶ ಪ್ರೇಮ ಮೆರೆದಿದ್ದಾರೆ, ಇಂತಹ ಅಪ್ಪಟ ದೇಶ ಪ್ರೇಮಿಯ ಆದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಪಾರಂಪರಿಕ ಕಲೆಯ ರಕ್ಷಣೆಯಾಗಲಿ: ತಹಸೀಲ್ದಾರ್ ಮಂಜುನಾಥ

Oct 24 2024, 12:46 AM IST
ಯರಮುಖದಲ್ಲಿ ಯಕ್ಷಗಾನ ಸಪ್ತಾಹದ ಎರಡನೇ ದಿನದ ಕಾರ್ಯಕ್ರಮದ ಪ್ರಯುಕ್ತ ಮಕ್ಕಳಿಂದ ಶಶಿಪ್ರಭ ಪರಿಣಯ ಯಕ್ಷಗಾನ ಪ್ರದರ್ಶನ ನಡೆಯಿತು.

ಮಹನೀಯರನ್ನು ಜಾತಿ ಆಧಾರಡಿ ಗುರುತಿಸಬೇಡಿ: ತಹಸೀಲ್ದಾರ್ ಶಿವಕುಮಾರ್‌

Oct 18 2024, 01:23 AM IST
ಹಾರೋಹಳ್ಳಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಾಲ್ಮೀಕಿ ಜಯಂತಿಯನ್ನು ನಾಯಕ ಸಮುದಾಯ ಹಾಗೂ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ತಪ್ಪುಗಳನ್ನು ತಿದ್ದಿ ನಡೆದರೆ ವಾಲ್ಮೀಕಿಯಂತೆ ಶ್ರೇಷ್ಠರಾಗಬಹುದು: ತಹಸೀಲ್ದಾರ್ ಜಿ.ಆದರ್ಶ್

Oct 18 2024, 12:15 AM IST
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ.

ಎಲ್ಲಾ ಶಾಲೆಗಳಲ್ಲಿ ಬಾಲ್ಯ ವಿವಾಹ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ: ತಹಸೀಲ್ದಾರ ಬಸವರಾಜ ತೆನ್ನಳ್ಳಿ

Oct 11 2024, 11:55 PM IST
ತಾಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮಕ್ಕಳಿಗೆ ಬಾಲ್ಯ ವಿವಾಹದ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಬೇಕು.

ಬಾಲ್ಯ ವಿವಾಹ ಮುಕ್ತ ತಾಲೂಕಾಗಿಸಲು ಕ್ರಮ: ತಹಸೀಲ್ದಾರ್ ಮುರುಡಿ

Oct 10 2024, 02:21 AM IST
ಬಾಲ್ಯ ವಿವಾಹ ಮುಕ್ತ ತಾಲೂಕನ್ನಾಗಿಸಲು ಸೂಕ್ತ ಕ್ರಮವಹಿಸಲಾಗಿದ್ದು, ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಬಾಲ್ಯ ವಿವಾಹಗಳು ನಿಲ್ಲುತ್ತವೆ.

ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆಗೆ ಸಹಕಾರ ನೀಡಿ: ತಹಸೀಲ್ದಾರ ಅಶೋಕ ಶಿಗ್ಗಾಂವಿ

Oct 10 2024, 02:20 AM IST
ತಾಲೂಕಾಡಳಿತದ ವತಿಯಿಂದ ಅ.17ರಂದು ಶ್ರೀ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಮಾಜದ ಮುಖಂಡರು ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಸಹಕಾರ ನೀಡಬೇಕು.

ಒತ್ತುವರಿಯಾಗಿದ್ದ ಗ್ರಾಮಠಾಣಾ ಜಾಗ ತೆರವುಗೊಳಿಸಿದ ತಹಸೀಲ್ದಾರ್

Oct 03 2024, 01:20 AM IST
ಒಂದೂವರೆ ವರ್ಷದ ಹಿಂದೆ ಪಂಚಾಯ್ತಿ ವ್ಯಾಪ್ತಿಗೆ ಸೇರಿರುವ ೧.೩೬ ಎಕರೆ ಗ್ರಾಮಠಾಣಾವನ್ನು ತೆರವು ಮಾಡಿ ಗ್ರಾಪಂಗೆ ನೀಡಿ ಎಂದು ಅತಿಕ್ರಮಣದಾರರಿಗೆ ತಿಳಿಹೇಳಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ಪ್ರತಿಯೊಬ್ಬರು ಮಾನಸಿಕವಾಗಿ ಸ್ವಚ್ಛವಾಗಬೇಕು: ತಹಸೀಲ್ದಾರ್ ಆದರ್ಶ

Oct 03 2024, 01:19 AM IST
ಗಾಂಧೀಜಿ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಕಂಡವರು. ಪ್ರತಿಯೊಬ್ಬರಲ್ಲೂ ಸ್ವಯಂ ಪ್ರೇರಿತವಾಗಿ ದೇಶದ ಬಗ್ಗೆ ಕಾಳಜಿ ಮೂಡಬೇಕಿದೆ. ಆಗ ಮಾತ್ರಗಾಂಧೀಜಿಯವರ ಪರಿಕಲ್ಪನೆ ಸಾಕಾರವಾಗಲು ಸಾಧ್ಯ. ಅಹಿಂಸೆ ಬೆಳಕಿನಲ್ಲಿ ಅಸ್ಪೃಶ್ಯತೆ ಕತ್ತಲು ಮರೆಯಾಗಬೇಕಿದೆ ಎಂಬ ಮಹಾತ್ಮಾಗಾಂಧೀಜಿಯವರ ತತ್ವಾದರ್ಶಗಳು ಸರ್ವಕಾಲಕ್ಕೂ ಅನ್ವಹಿಸುತ್ತದೆ.

ಮಂಗಳಮುಖಿಯರ ಸ್ವಾಭಿಮಾನದ ಬದುಕಿಗೆ ಬದ್ಧ: ತಹಸೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಭರವಸೆ

Oct 01 2024, 01:15 AM IST
ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವಿವಿಧ ಯೋಜನೆಗಳ ತಾಲೂಕು ಮಟ್ಟದ ಸಮನ್ವಯ ಸಭೆಯಲ್ಲಿ ಪಾಲ್ಗೊಂಡಿದ್ದ ಲಿಂಗತ್ವ ಅಲ್ಪಸಂಖ್ಯಾತರನ್ನು ಉದ್ದೇಶಿಸಿ ತಹಸೀಲ್ದಾರ್ ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved