• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹಾಂತ ಸ್ವಾಮೀಜಿ ಪ್ರೇರಣೆ: ತಹಸೀಲ್ದಾರ್ ಮಂಜುನಾಥ್

Aug 04 2024, 01:28 AM IST
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ೧೯೭೫ ರಿಂದ ಕೈಗೊಂಡ ಮಹಾಂತ ಸ್ವಾಮೀಜಿಗಳು ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದುದು. ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ಮೃತ ಪಟ್ಟ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ಮಹಾಂತ ಸ್ವಾಮೀಜಿ ತರೆಳಿದ್ದರು.

ಪದೇ ಪದೆ ತಹಸೀಲ್ದಾರ್ ಬದಲಾವಣೆ: ಅಭಿವೃದ್ಧಿಗೆ ಹಿನ್ನೆಡೆ

Aug 03 2024, 12:32 AM IST
ಕೊಪ್ಪ: ತಾಲೂಕು ಕಚೇರಿಯಲ್ಲಿ ಸರ್ವರ್ ಸಮಸ್ಯೆ ಯಿಂದ ಅಗತ್ಯವಾದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ವಿವಿಧ ಗ್ರಾಮಗಳಿಂದ ಒಂದಲ್ಲ ಒಂದು ಕೆಲಸಗಳಿಗೆ ದಿನನಿತ್ಯ ನೂರಾರು ಜನ ಬಂದು ಹೋಗುತ್ತಾರೆ. ಆದರೆ ಸರ್ವರ್ ಸಮಸ್ಯೆಯಿಂದ ಬಂದ ದಾರಿಗೆ ಸುಂಕವಿಲ್ಲವೆಂದು ಹಿಂದಿರುಗುತ್ತಾರೆ.

ಪ್ರವಾಹ ಸ್ಥಳಕ್ಕೆ ತಹಸೀಲ್ದಾರ್, ಇಒ ಭೇಟಿ

Jul 31 2024, 01:06 AM IST
ಭದ್ರಾನದಿ ದಡದಲ್ಲಿರುವ ಬಂಡಿಮಠದಲ್ಲಿನ ೨೦ಕ್ಕೂ ಅಧಿಕ ಮನೆಗಳಿಗೆ ಮಳೆ ಅಧಿಕಗೊಂಡಲ್ಲಿ ಪ್ರವಾಹದ ನೀರು ನುಗ್ಗುವ ಆತಂಕ ಎದುರಾಗಿದ್ದು, ಅಲ್ಲಿನ ಜನರು ಕೂಡಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು.

ನಿವೇಶನ ರಹಿತರಿಂದ ತಹಸೀಲ್ದಾರ ಕಚೇರಿ ಎದುರು ಧರಣಿ

Jul 30 2024, 12:35 AM IST
ಜಿಲ್ಲೆಯ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಒತ್ತಾಯಿಸಿ ತಹಸೀಲ್ದಾರ್‌ ಕಚೇರಿ ಮುಂದೆ ಸೋಮವಾರ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಿ, ಮನವಿ ಸಲ್ಲಿಸಲಾಯಿತು.

ಬ್ಯಾಡಗಿ ತಹಸೀಲ್ದಾರ್ ಕಚೇರಿ ಕಾರ್ಯವೈಖರಿ ಪರಿಶೀಲಿಸಿದ ಡಿಸಿ

Jul 29 2024, 12:46 AM IST
ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.

ಸ್ವಾತಂತ್ಯ ದಿನ ಸಿದ್ಧತಾ ಸಭೆಗೆ ಗೈರು ವಿರುದ್ಧ ಶಿಸ್ತುಕ್ರಮ: ತಹಸೀಲ್ದಾರ್

Jul 28 2024, 02:04 AM IST
ಶಾಸಕರ ಸೂಕ್ತ ನಿರ್ದೇಶನದಂತೆ, ಎಲ್ಲರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಹೇಳಿದ್ದಾರೆ.

ಯೋಜನೆ ಸದ್ಬಳಕೆಗೆ ಪರಿಶೀಲನಾ ತಂಡ ರಚನೆ: ತಹಸೀಲ್ದಾರ್ ಗಿರಿಜಾ

Jul 27 2024, 12:56 AM IST
ಗ್ರಾಪಂ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ಸದ್ಬಳಕೆ ಹಾಗೂ ಫಲಾನುಭವಿಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ಮಾಡಲು ತಾಲೂಕು ಮಟ್ಟದ ಪರಿಶೀಲನಾ ತಂಡ ರಚನೆ ಮಾಡಲಾಗಿದೆ ಎಂದು ತಹಸೀಲ್ದಾರ್ ಗಿರಿಜಾ ಹೇಳಿದರು. ಚಾಮರಾಜನಗರದಲ್ಲಿ ಮಾತನಾಡಿದರು.

ಕನ್ನಡ ರಥವನ್ನು ಅರ್ಥಪೂರ್ಣವಾಗಿ ಸ್ವಾಗತಿಸೋಣ: ತಹಸೀಲ್ದಾರ್ ಮನಿಷಾ

Jul 27 2024, 12:48 AM IST
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕರ್ನಾಟಕ 50ರ ಸಂಭ್ರಮದ ಜ್ಯೋತಿಯನ್ನು ಬರ ಮಾಡಿಕೊಂಡು ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ ಮೆರವಣಿಗೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಿರುವರು.

ರೈತರ ಸಮಸ್ಯೆ ಇಲಾಖಾ ವ್ಯಾಪ್ತಿಯಲ್ಲೇ ಬಗೆಹರಿಸಿ: ತಹಸೀಲ್ದಾರ್ ಶರತ್ ಕುಮಾರ್

Jul 26 2024, 01:38 AM IST
ಸಭೆಯಲ್ಲಿ ಭಾಗವಹಿಸಿದ್ದ ತಾಲೂಕು ರೈತ ಸಂಘದ ಮುಖಂಡರು ತಾಲೂಕಿನ ಬೆಸ್ಕಾಂ, ಲೋಕೋಪಯೋಗಿ, ಕಂದಾಯ, ಅರಣ್ಯ, ತೋಟಗಾರಿಕೆ, ಕೃಷಿ, ನೀರಾವರಿ, ಅಬಕಾರಿ, ಪುರಸಭೆ ಸೇರಿ ಇತರೆ ಇಲಾಖೆಗಳ ಅಧಿಕಾರಿಗಳ ಕಾರ್ಯವೈಖರಿಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದರು.

ಸೋರುತ್ತಿರುವ ಹಾವೇರಿ ತಹಸೀಲ್ದಾರ್ ಕಚೇರಿ, ಭೂದಾಖಲೆಗಳ ಸಂರಕ್ಷಣೆಗೆ ಹರಸಾಹಸ

Jul 23 2024, 12:33 AM IST
ನಿರಂತರ ಮಳೆಯಿಂದ ಇಲ್ಲಿಯ ತಹಸೀಲ್ದಾರ್ ಕಾರ್ಯಾಲಯದಲ್ಲಿರುವ ಭೂದಾಖಲೆ ವಿಭಾಗ ಸೋರುತ್ತಿದ್ದು, ತಾಡಪಾಲ್ ಕಟ್ಟಿ ನೂರಾರು ವರ್ಷ ಹಳೆಯ ಕಂದಾಯ ದಾಖಲೆಗಳನ್ನು ಸಂರಕ್ಷಿಸಲು ಸಿಬ್ಬಂದಿ ಹೆಣಗಾಡುತ್ತಿದ್ದಾರೆ. ಗೋಡೆ, ಚಾವಣಿಯಿಂದ ಸೋರುವ ನೀರನ್ನು ಹೊರಹಾಕುವುದೇ ಸಿಬ್ಬಂದಿ ಕೆಲಸವಾಗಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved