• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸರು ಗದ್ದೆಯಾದ ರಸ್ತೆ, ತಹಸೀಲ್ದಾರ ಕಾರಿಗೆ ಮುತ್ತಿಗೆ

Jul 21 2024, 01:19 AM IST
ಶೀಘ್ರದಲ್ಲಿ ನಗರೋತ್ಥಾನ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರಿಗೆ ನೊಟೀಸ್ ನೀಡುವ ಮೂಲಕ ಕಾಮಗಾರಿ ಆರಂಭಕ್ಕೆ ಕ್ರಮ ಕೈಗೊಳ್ಳಬೇಕು

ಜಗಳೂರು ತಹಸೀಲ್ದಾರ್ ಕಚೇರಿಗೆ ಡಿಸಿ ಗಂಗಾಧರ ಸ್ವಾಮಿ ದಿಢೀರ್‌ ಭೇಟಿ

Jul 21 2024, 01:18 AM IST
ದಾವಣಗೆರೆ ನೂತನ ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರ ಸ್ವಾಮಿ ಶನಿವಾರ ತಾಲ್ಲೂಕು ಕಚೇರಿಗೆ ದಿಢೀರ್‌ ಭೇಟಿ ನೀಡಿ, ಪ್ರತಿ ಕೊಠಡಿಗಳ ಆಡಳಿತ ವ್ಯವಸ್ಥೆಯನ್ನು ಪರಿಶೀಲಿಸಿದರು. ಫಸಲ್‌ ವಿಮಾ, ಬರ ಪರಿಹಾರ ಕುರಿತು ಜನರಿಂದ ದೂರುಗಳು ಬಂದಿರುವುದಾಗಿ ಹೇಳಿದ್ದಾರೆ.

ಡೆಂಘೀ ಜ್ವರ ನಿಯಂತ್ರಣಕ್ಕೆ ಜವಾಬ್ದಾರಿಯಿಂದ ಕೆಲಸ ಮಾಡಿ: ತಹಸೀಲ್ದಾರ್ ಶ್ರೇಯಸ್

Jul 09 2024, 12:48 AM IST
ಡೆಂಘೀ ಜ್ವರ ದಿನೇ ದಿನೇ ಅಪಾಯಕಾರಿಯಾಗುತ್ತಿದೆ. ಜ್ವರಕ್ಕೆ ಹಲವು ಮಂದಿ ಸಾವನಪ್ಪಿದ್ದಾರೆ. ಆದ್ದರಿಂದ ತಾಲೂಕಿನ ಡೆಂಘೀ ಜ್ವರ ನಿಯಂತ್ರಣಕ್ಕೆ ತರುವ ಮೂಲಕ ಸಾವು ನೋವುಗಳನ್ನು ತಪ್ಪಿಸಲು ಕೆಲಸ ಮಾಡಬೇಕು. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಡೆಂಘೀ ಜ್ವರ ನಿಯಂತ್ರಣಕ್ಕೆ ಪ್ರತಿಯೊಬ್ಬ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು.

ಇತಿಹಾಸ ಪುರುಷರನ್ನು ಮಾತ್ರ ದೇಶ ಸ್ಮರಣೆ ಮಾಡುತ್ತದೆ: ತಹಸೀಲ್ದಾರ್ ನಿಸರ್ಗಪ್ರಿಯ

Jul 07 2024, 01:18 AM IST
ಜಾತಿ, ಮತ, ಪಂಥ ಹಾಗೂ ಧರ್ಮಗಳನ್ನು ಮೀರಿದ್ದು ಭಾರತೀಯತೆ. ಸಮಾಜದ ಅತ್ಯಂತ ಕೆಳಸ್ತರದ ಸಮುದಾಯದಲ್ಲಿ ಜನಿಸಿದ ಬಾಬು ಜಗಜೀವನರಾಂ ತಮ್ಮ ಅಪ್ರತಿಮ ದೇಶ ಸೇವೆಯ ಮೂಲಕ ಭಾರತೀಯ ನಇತಿಹಾಸದ ಪುಟಗಳಲ್ಲಿ ಅಳಿಸಲಾರದ ಹೆಜ್ಜೆ ಗುರುತುಗಳನ್ನು ಬಿಟ್ಟುಹೋಗಿದ್ದಾರೆ.

ಬಾಬು ಜಗಜೀವನರಾಂ ಕೊಡುಗೆ ಅಪಾರ: ತಹಸೀಲ್ದಾರ್ ವಿಜಯ್ ಕುಮಾರ್

Jul 07 2024, 01:18 AM IST
ಬಾಬು ಜಗಜೀವನ್ ರಾಂ ಉಪ ಪ್ರಧಾನಿಗಳಾಗಿ ಬಡವರ, ಹಿಂದುಳಿದವರ ಹಸಿವು ನೀಗಿಸಲು ಹಸಿರು ಕ್ರಾಂತಿ ಮಾಡಿದ್ದು, ಸಮಾಜಕ್ಕೆ ಅವರ ಕೊಡುಗೆ ಅಪಾರ ಎಂದು ತಹಸೀಲ್ದಾರ್ ವಿಜಯ್ ಕುಮಾರ್ ತಿಳಿಸಿದರು. ಹೊಸಕೋಟೆಯಲ್ಲಿ ಬಾಬು ಜಗಜೀವನ್ ರಾಂ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೆಲಸದ ಸ್ಥಳದಲ್ಲಿ ಸ್ಮೃತಿ ಉಳಿದಾಗ ಸೇವೆಗೆ ಅರ್ಥ: ತಹಸೀಲ್ದಾರ್ ಎಂ.ಮಮತಾ

Jun 30 2024, 12:52 AM IST
ಸರ್ಕಾರಿ ನೌಕರರಿಗೆ ವರ್ಗಾವಣೆ ಅನಿವಾರ್ಯ. ಆದರೆ, ತಾವು ಕೆಲಸ ನಿರ್ವಹಿಸಿದ ಸ್ಥಳದಲ್ಲಿ ಹಾಗೂ ಸ್ಥಳೀಯರಲ್ಲಿ ಶಾಶ್ವತವಾಗಿ ತಮ್ಮ ನೆನಪು ಉಳಿಯುವಂತಾದಾಗ ಮಾತ್ರ ಸೇವೆಗೆ ನಿಜವಾದ ಅರ್ಥ ಬರುತ್ತದೆ ಎಂದು ತಹಸೀಲ್ದಾರ್ ಎಂ.ಮಮತಾ ಹೇಳಿದರು. ಬೇಲೂನ್ನಲ್ಲಿ ಆಯೋಜಿಸಿದ ಸನ್ಮಾನ ಮತ್ತು ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ವೈಜ್ಞಾನಿಕ ಚಿಂತಕರಾಗಿದ್ದ ಕೆಂಪೇಗೌಡ: ತಹಸೀಲ್ದಾರ್ ಗುರುಬಸವರಾಜ್

Jun 28 2024, 12:59 AM IST
ಕೆಂಪೇಗೌಡರು ಬೆಂಗಳೂರನ್ನು ಹೊಸದಾಗಿ ನಿರ್ಮಿಸಿದರ ಪರಿಣಾಮ ದೊಡ್ಡ ನಗರವಾಗಿ ರೂಪಗೊಂಡ ರಾಜಧಾನಿ ಮಹಾನಗರವಾಗಿ ಬೆಳೆಯಿತು.

ಕೆಂಪೇಗೌಡರ ಯೋಜನೆಗಳಿಂದ ಜನರಿಗೆ ಬಹಳಷ್ಟು ಅನುಕೂಲ: ತಹಸೀಲ್ದಾರ್ ನಯೀಂಉನ್ನೀಸಾ

Jun 28 2024, 12:59 AM IST
ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸಾಧನೆ ಮತ್ತು ದೂರದೃಷ್ಟಿಯನ್ನು ಮರೆಯಲು ಸಾಧ್ಯವಿಲ್ಲ. ಅಂದಿನ ಕನಸು ಮತ್ತು ದೂರದೃಷ್ಟಿಯಿಂದಾಗಿ ಬೆಂಗಳೂರು ಇಂದು ರಾಜ್ಯದ ರಾಜಧಾನಿಯಾಗಲು ಸಾಧ್ಯವಾಯಿತು. ನಾಡಪ್ರಭು ಕೆಂಪೇಗೌಡರ ಹಾಕಿಕೊಟ್ಟಿರುವ ಅಡಿಪಾಯಗಳು, ಕೈಗೊಂಡಿದ್ದ ಯೋಜನೆಗಳಿಂದ ನಾಡಿನ ಎಲ್ಲ ವರ್ಗದ ಜನರಿಗೆ ಬಹಳಷ್ಟು ಅನುಕೂಲವಾಗಿದೆ.

ಸಮುದಾಯಗಳ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದ ಕೆಂಪೇಗೌಡರು: ತಹಸೀಲ್ದಾರ್

Jun 28 2024, 12:57 AM IST
ಕೆಂಪೇಗೌಡರು ಕೆಂಪನಂಜೇಗೌಡರ ಮಗನಾಗಿದ್ದು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದವರು. ಕೆಂಪೇಗೌಡರು ನೂರಾರು ವರ್ಷಗಳ ಹಿಂದೆಯೇ ತಮ್ಮ ಕನಸಿನ ಬೆಂಗಳೂರನ್ನು ಕಟ್ಟಿ ಬೆಳೆಸಿದ್ದರು. ಬೆಂಗಳೂರು ನಗರ ಇಂದು ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿದೆ. ಎಲ್ಲ ಜಾತಿ, ಮತ, ಧರ್ಮ, ಪಂಥಗಳಿಗೆ ಸೇರಿದ ಜನರನ್ನು ಇದು ಒಳಗೊಂಡಿದೆ. ಇಂತಹ ಮಹಾನಗರವನ್ನು ಸ್ಥಾಪಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.

ರಾಜ್ಯಾದ್ಯಂತ ಇಂದು ಹಲವಾರು ಕೆರೆಗಳ ಒತ್ತುವರಿ: ತಹಸೀಲ್ದಾರ್

Jun 28 2024, 12:48 AM IST
ನಾಡಪ್ರಭು ಕೆಂಪೇಗೌಡರು ನಗರಾಭಿವೃದ್ಧಿಗೆ ಪೂರಕವಾದ ಜತೆಗೆ ರೈತರ ಹಿತವನ್ನು ಭವಿಷ್ಯದ ದೂರದೃಷ್ಟಿಯಿಂದ ಅಗತ್ಯವಾದ ಯೋಜನೆಗಳು ಹಾಗೂ ಸಾವಿರಾರು ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು. ಅದೇ ರೀತಿ ರಾಜ್ಯದ ಗ್ರಾಮೀಣ ಭಾಗಗಳಲ್ಲೂ ಕೆರೆಗಳ ನಿರ್ಮಾಣವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಮಳೆಯಿಂದಾಗುವ ಅನಾಹುತಗಳ ಜತೆಗೆ ಜಲ ಸಂಪನ್ಮೂಲಗಳ ರಕ್ಷಣೆಗಾಗಿ ಕೆರೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved