• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಳ್ಳಕೆರೆ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿ ನರ್ತಿಸಿದ ಯುವಕ

Sep 06 2024, 01:07 AM IST
ಚಳ್ಳಕೆರೆಯ ಗಾಂಧಿವಗರದ ನಿವಾಸಿ ಪೃಥ್ವಿರಾಜ್ ವಿಲಕ್ಷಣ ಆಟ ಮುಂದುವರಿದಿದ್ದು ಗುರುವಾರ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.

ಬಾಲಕೃಷ್ಣ ದೇಗುಲಕ್ಕೆ ತಹಸೀಲ್ದಾರ್ ಭೇಟಿ

Aug 31 2024, 01:36 AM IST
ತಾಲೂಕು ಮೇಲ್ಕುಂಟೆ ಗ್ರಾಮದ ಶ್ರೀ ಬಾಲಕೃಷ್ಣ ದೇವಸ್ಥಾನಕ್ಕೆ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಹಸೀಲ್ದಾರ್‌ ಡಾ. ದತ್ತಾತ್ರೇಯ ಜೆ.ಗಾದ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ್ದ ಜ್ಞಾನಿ: ತಹಸೀಲ್ದಾರ್ ರಶ್ಮಿ

Aug 23 2024, 01:04 AM IST
ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿನ ಅಸಮಾನತೆ ವಿರುದ್ಧ ಹೋರಾಡಿದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿದ್ದಾರೆ ಎಂದು ತಹಸೀಲ್ದಾರ್ ರಶ್ಮಿ ತಿಳಿಸಿದರು. ತಿಪಟೂರಿನಲ್ಲಿ ನಾರಾಯಣ ಗುರು ಜಯಂತಿಯಲ್ಲಿ ಮಾತನಾಡಿದರು.

ದೇವರಾಜು ಅರಸು ಸಾಮಾಜಿಕ ನ್ಯಾಯದ ಹರಿಕಾರ: ತಹಸೀಲ್ದಾರ್ ನಂದಕುಮಾರ್

Aug 22 2024, 12:49 AM IST
ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ರಾಜ್ಯದ ಪ್ರಥಮ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಎಂದು ತಹಸೀಲ್ದಾರ್ ನಂದಕುಮಾರ್ ತಿಳಿಸಿದರು. ಆಲೂರಿನಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ವೃದ್ಧೆ ಮೇಲೆ ಮಗ, ಸೊಸೆ ದೌರ್ಜನ್ಯ: ತಹಸೀಲ್ದಾರ್ ಪರಿಶೀಲನೆ

Aug 18 2024, 01:52 AM IST
ಇನ್ಸ್‌ಪೆಕ್ಟರ್ ಆನಂದ್ ಅವರು ಮಗ, ಸೊಸೆಗೆ ಬುದ್ದಿ ಹೇಳಿ ರಾಜೀ ಸಂಧಾನ ಮಾಡಿಸುವುದಾಗಿ ತಿಳಿಸಿ, ಕರ್ನಾಟಕ ರಾಜ್ಯ ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆಯ ಅಧ್ಯಕ್ಷೆ ರಜನಿ ರಾಜ್ ಅವರಿಗೆ ದೂರು ಸಲ್ಲಿಸಿದ್ದರು. ನಂತರ ತಹಸೀಲ್ದಾರ್ ಸೋಮಶೇಖರ್, ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ಅಧಿಕಾರಿಗಳು ಸೇರಿದಂತೆ ಹಲವರ ಗಮನಕ್ಕೆ ತಂದರು.

ತಾಲೂಕಿನಾದ್ಯಂತ ಕೆರೆಗಳ ಒತ್ತುವರಿ ತೆರವು: ತಹಸೀಲ್ದಾರ್ ಡಾ. ಸುಮಂತ್

Aug 18 2024, 01:45 AM IST
ಚಿಕ್ಕಮಗಳೂರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ತಾಲೂಕಿನಾದ್ಯಂತ ಕೆರೆಗಳ ಒತ್ತುವರಿ ತೆರವುಗೊಳಿಸಲಾಗುತ್ತಿದೆ ಎಂದು ತಹಸೀಲ್ದಾರ್ ಡಾ. ಸುಮಂತ್ ತಿಳಿಸಿದರು.

ಮಕ್ಕಳ ಕಲಿಕೆಗೆ ಪರಿಸರ ಪೂರಕ ವಾತಾವರಣ ನಿರ್ಮಿಸಿ: ತಹಸೀಲ್ದಾರ್ ಎಸ್.ಸಂತೋಷ್

Aug 17 2024, 12:55 AM IST
ದೈವದತ್ತವಾಗಿರುವ ಪ್ರಕೃತಿಯನ್ನು ರಕ್ಷಿಸದಿದ್ದರೆ ಮಾನವ ಕುಲ ಸಂಕಷ್ಟ ಎದುರಿಸಬೇಕಾಗುತ್ತದೆ. ಈಗಾಗಲೇ ಪ್ರಕೃತಿ ವಿಕೋಪದಿಂದ ಅತಿವೃಷ್ಟಿ, ಅನಾವೃಷ್ಟಿ ಉಂಟಾಗಿ ಸಾವು- ನೋವುಗಳು ಸಂಭವಿಸುತ್ತಿವೆ.

ಧ್ವಜಾರೋಹಣ ನೆರವೇರಿಸಿದ ತಹಸೀಲ್ದಾರ್ ನವೀನ್ ಕುಮಾರ್

Aug 17 2024, 12:49 AM IST
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕ್ರೀಡಾಂಗಣ ಮೈದಾನದಲ್ಲಿ ಗುರುವಾರದಂದು ಬೆಳಿಗ್ಗೆ ಆಯೋಜಿಸಲಾಗಿದ್ದ 78ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿ ವಿ. ಎಸ್. ನವೀನ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು. ಪೊಲೀಸರು ಮತ್ತು ಹೋಂ ಗಾರ್ಡ್‌ಗಳು ಹಾಗೂ ವಿವಿಧ ಶಾಲೆಯ ವಿದ್ಯಾರ್ಥಿಗಳ ತಂಡದ ಬಳಿ ತೆರೆದ ವಾಹನದಲ್ಲಿ ಸಾಗಿ ಪಥ ಸಂಚಲನ ನಡೆಸುವ ತುಕಡಿಗಳ ಪರಿಚಯ ಮಾಡಿಕೊಂಡರು.

ಅಂಬೇಡ್ಕರ್ ಗೆ ಅವಮಾನ ಆರೋಪ: ತಹಸೀಲ್ದಾರ್ ಗೆ ಮನವಿ

Aug 17 2024, 12:48 AM IST
ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಗುರುವಾರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ಇಡದೇ ಅವಮಾನ ಮಾಡಲಾಗಿದ್ದು, ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಾನಾಯಕ ದಲಿತ ಸೇನೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ರಾಜೇಶ್ ಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.

ಕಂದಾಯ ಅದಾಲತ್‌: ಗುಡ್ಡಗಾಡು ಜನರಿಗೆ ಹೆಚ್ಚಿನ ಅನುಕೂಲ: ತಹಸೀಲ್ದಾರ್ ಧನಂಜಯ್

Aug 14 2024, 12:48 AM IST
ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರಿಗೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಮುಖಾಂತರ ಪಿಂಚಣಿ ಅದಾಲತ್ ಕಾರ್ಯಕ್ರಮ ನಡೆಸಲಾಗುತ್ತಿದ್ದು, ನಾಗರಿಕರು ಸದ್ಬಳಕೆ ಮಾಡಿಕೊಳ್ಳಿ ಎಂದು ತಹಸೀಲ್ದಾರ್ ಧನಂಜಯ್ ಹೇಳಿದರು. ಹನೂರಿನಲ್ಲಿ ಕಂದಾಯ ಅದಾಲತ್‌ನಲ್ಲಿ ಮಾತನಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 25
  • next >

More Trending News

Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved