• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳೇ ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ: ತಹಸೀಲ್ದಾರ್ ಶ್ರೀನಿವಾಸ್

Jun 22 2024, 12:46 AM IST
ಇಂದು ನಾವು ಜೀತಮುಕ್ತ ಮತ್ತು ಪೋಷಕರಿಲ್ಲದ ಅತ್ಯಂತ ಕಡುಬಡತನದ ಮಕ್ಕಳಿಗೆ ಇಂದು ನಾವು ನೈತಿಕವಾಗಿ ನಿಮ್ಮೊಂದಿಗೆ ಇದ್ದೇವೆ ಎಂದು ಬೆಂಬಲ ನೀಡುತ್ತಿದ್ದೆವೆ. ಇದನ್ನು ಬಳಸಿಕೊಂಡು ನೀವು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಬೇಕು. ನಿಮಗಾಗಿ ತಮ್ಮ ಜೀವನವನ್ನೆ ಸವೆಸುತ್ತಿರುವ ಅಪ್ಪ ಅಮ್ಮರ ಕಷ್ಟವನ್ನು ನೀವು ನೆನಪಿಸಿಕೊಳ್ಳಬೇಕು.

ಕಾಪು ಕಡಲ್ಕೊರೆತ ತಡೆಗೆ ಜೈವಿಕ ರಕ್ಷಾಕವಚ: ತಹಸೀಲ್ದಾರ್ ಪ್ರತಿಭಾ

Jun 20 2024, 01:03 AM IST
ಕಡಲ್ಕೊರೆತದಿಂದಾಗಿ ಹಾಣಿಯುಂಟಾಗುವ ಪ್ರದೇಶಕ್ಕೆ ತಹಸೀಲ್ದಾರ್ ಪ್ರತಿಭಾ ಆರ್. ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಮಕ್ಕಳು ಅಭ್ಯಾಸದ ಜತೆ ಆತ್ಮಸ್ಥೈರ್ಯ ಹೊಂದಬೇಕು: ತಹಸೀಲ್ದಾರ್ ಮಮತಾ ಎಂ.

Jun 16 2024, 01:46 AM IST
ವಿದ್ಯಾರ್ಥಿಗಳು ತಮ್ಮ ಮುಂದಿನ ಬದುಕಿನ ಗುರಿಯನ್ನು ತಲುಪಲು ಅಭ್ಯಾಸದ ಜತೆಗೆ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು ಎಂದು ಬೇಲೂರು ತಹಸೀಲ್ದಾರ್ ಮಮತಾ ಎಂ. ಹೇಳಿದರು. ಬೇಲೂರಿನಲ್ಲಿ ಆಯೋಜಿಸಿದ್ದ ಮಹಿಳಾ ಪರ ಹೋರಾಟಗಾರ್ತಿ ಡಾ.ವಿಜಯಾದಬ್ಬೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೀಘ್ರವೇ ರಾಜ ಕಾಲುವೆ ದುರಸ್ತಿಗೆ ಸೂಚನೆ: ತಹಸೀಲ್ದಾರ್ ಎಂ ಮಮತಾ

Jun 08 2024, 12:31 AM IST
ಬೇಲೂರು ತಾಲೂಕಿನ ಹೆಬ್ಬಾಳು ಗ್ರಾಮದಲ್ಲಿ ತೀವ್ರ ಧಾರಾಕಾರ ಮಳೆಯಿಂದ ಜನತಾ ಕಾಲೋನಿಯಲ್ಲಿನ ಬಹುತೇಕ ಮನೆಗಳಿಗೆ ನೀರು ನುಗ್ಗಿದ್ದು ತಹಸೀಲ್ದಾರ್ ಎಂ ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಾಸ್ತಿಯ ಸಾಹಿತ್ಯ ಯುವ ಸಾಹಿತಿಗಳಿಗೆ ಸ್ಪೂರ್ತಿ: ತಹಸೀಲ್ದಾರ್ ಕೆ.ರಮೇಶ್

Jun 07 2024, 12:33 AM IST
ಮಾಸ್ತಿಯವರು ರಚಿಸಿದ ಚಿಕ್ಕವೀರರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾದರು. ಕನ್ನಡ ಭಾಷೆಗೆ ೪ನೇ ಜ್ಞಾನ ಪೀಠ ಪ್ರಶಸ್ತಿ ತಂದುಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ.ಅವರು ಹಲವರಿಗೆ ಸ್ಪೂರ್ತಿಯಾಗಿದ್ದಾರೆ.

ಡೆಂಘೀ ಜ್ವರದ ನಿಯಂತ್ರಣಕ್ಕೆ ಅಧಿಕಾರಿಗಳಿಗೆ ಸೂಚನೆ: ತಹಸೀಲ್ದಾರ್

Jun 02 2024, 01:48 AM IST
ಬೇಲೂರು ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿದ್ದು ಅಧಿಕಾರಿಗಳು ಕೂಡಲೇ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಎಂ ಮಮತಾ ಅಧಿಕಾರಿಗಳಿಗೆ ಸೂಚಿಸಿದರು. ಬೇಲೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಆತ್ಮಹತ್ಯೆ: ಮಾಹಿತಿ ಪಡೆದ ತಹಸೀಲ್ದಾರ್: ಕನ್ನಡಪ್ರಭ ವರದಿ ಪರಿಣಾಮ

May 31 2024, 02:15 AM IST
ತಾಲೂಕಿನ ಮೇಗಳಪಾಳ್ಯ ಗ್ರಾಮ ತಾಂಡದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಗಳಿಂದ ಸಾಲ ಮಾಡಿದ್ದ ರೈತನೋರ್ವ ಕಿರುಸಾಲ ಕಂಪನಿಗಳ ಕಾಟಕ್ಕೆ ಹೆದರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದ

ತಹಸೀಲ್ದಾರ್, ತಾಪಂ ಕಚೇರಿಗಳಿಗೆ ಡೀಸಿ ಭೇಟಿ

May 24 2024, 12:49 AM IST
ಜಿಲ್ಲಾಧಿಕಾರಿ ಡಾ.ಕುಮಾರ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರೊಂದಿಗೆ ಚರ್ಚಿಸಿ ಕುಂದುಕೊರತೆಗಳನ್ನು ಆಲಿಸಿ, ಅಹವಾಲು ಸ್ವೀಕರಿಸಿದರು.

ಡೆಂಘೀ, ಬರ ನಿರ್ವಹಣೆ ಬಗ್ಗೆ ನಿರ್ಲಕ್ಷ್ಯವಹಿಸದಿರಿ: ತಹಸೀಲ್ದಾರ್ ಗಿರೀಶ್‌

May 18 2024, 12:31 AM IST
ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮಗೆ ನಿರ್ವಹಿಸಿದ ಕೆಲಸವನ್ನು ನಿಷ್ಠೆ ಮತ್ತು ಜವಾಬ್ದಾರಿಯಿಂದ ಮಾಡಬೇಕು ಎಂದು ತಾಕೀತು ಮಾಡಿದರು.ಶಾಲೆ ಮತ್ತು ಅಂಗನವಾಡಿಗಳಲ್ಲಿ ಕಡ್ಡಾಯವಾಗಿ ಕುಡಿಯುವ ನೀರು ಪರೀಕ್ಷಿಸಿ ಬಳಸಬೇಕು. ಶೌಚಾಲಯಗಳ ಶುಚಿತ್ವದಿಂದ ಕಾಪಾಡಿಕೊಂಡು ಮಕ್ಕಳನ್ನು ಆರೋಗ್ಯವಂತರಾಗಿಡುವುದು ನಮ್ಮ ಕರ್ತವ್ಯ. ಎಲ್ಲರು ಡೆಂಘೀಯಿಂದ ರಕ್ಷಣೆಗೆ ಸುರಕ್ಷಿತ ಕ್ರಮ ತೆಗೆದುಕೂಂಡು ಆರೋಗ್ಯ ಕಾಪಾಡಿಕೊಳ್ಳಬೇಕು.

ಸಾಮಾಜಿಕ ಕಳಕಳಿ, ಜವಾಬ್ದಾರಿ ಅರಿಯಿರಿ: ತಹಸೀಲ್ದಾರ್ ಶ್ವೇತಾ

May 17 2024, 01:39 AM IST
ವಿದ್ಯಾರ್ಥಿನಿಯರು ವೃತ್ತಿ ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೆ ಸಾಮಾಜಿಕ ಕಳಕಳಿ ಮತ್ತು ಜವಾಬ್ದಾರಿಯನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ತಹಸೀಲ್ದಾರ್ ಶ್ವೇತಾ ಎನ್.ರವೀಂದ್ರ ಕರೆ ನೀಡಿದರು. ಹಾಸನದಲ್ಲಿ ವುಮನ್ಸ್ ಕಾಲೇಜ್ ನ್ಯೂಸ್ ಪತ್ರಿಕೆ ಬಿಡುಗಡೆ ಮತ್ತು ಪ್ರಾಯೋಗಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved