ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಯುವಜನತೆ ದೇಶಾಭಿಮಾನ ಬೆಳಸಿಕೊಂಡು ಅಭಿವೃದ್ಧಿಗೆ ಶ್ರಮಿಸಿ: ಉಪ ತಹಸೀಲ್ದಾರ್ ವಿನಯ್
Aug 12 2024, 01:00 AM IST
ಸ್ವಾತಂತ್ರ್ಯ ಹೋರಾಟಕ್ಕೆ ಶಿಕಾರಿಪುರ ತಾಲೂಕು ಹಾಗೂ ಶಿವಮೊಗ್ಗ ಜಿಲ್ಲೆಯ ಕೊಡುಗೆ ಎಂಬ ವಿಷಯದ ಬಗ್ಗೆ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ
ಆಗಸ್ಟ್ 13ಕ್ಕೆ ಮಾಗಡಿಗೆ ಕನ್ನಡ ತೇರು ಆಗಮನ: ತಹಸೀಲ್ದಾರ್ ಶರತ್ ಕುಮಾರ್
Aug 10 2024, 01:42 AM IST
ಮಾಗಡಿ ತಾಲೂಕಿಗೆ ಕನ್ನಡ ಜ್ಯೋತಿ ರಥಯಾತ್ರೆ ಆ.13ರಂದು ಮಂಗಳವಾರ ಬೆಳಗ್ಗೆ 10.30ಕ್ಕೆ ಆಗಮಿಸುತ್ತಿದ್ದು ಅದ್ಧೂರಿಯಾಗಿ ಸ್ವಾಗತಿಸಲು ಎಲ್ಲರ ಸಹಕಾರ ಅತಿ ಮುಖ್ಯ ಎಂದು ತಹಸೀಲ್ದಾರ್ ಶರತ್ ಕುಮಾರ್ ಮನವಿ ಮಾಡಿದರು. ಮಾಗಡಿಯಲ್ಲಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ತಹಸೀಲ್ದಾರ್ ಮನವಿ ಸಲ್ಲಿಕೆ
Aug 08 2024, 01:36 AM IST
2017ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸುಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಪ್ರಧಾನವನ್ನು ಬದಲಿಸಿ ಹೊಸ ವೃಂದ ಹಾಗೂ ವೃಂದ ಬಲವನ್ನು ನಿರ್ಧರಿಸುವ ವಿಶೇಷ ರಾಜ್ಯ ಪತ್ರವನ್ನು ಜಾರಿಗೆ ತರಲಾಗಿದೆ. ಇದು ಶಿಕ್ಷಕರಿಗೆ ಮಾಡಿರುವ ಘೋರ ಅನ್ಯಾಯವಾಗಿದೆ.
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮಹಾಂತ ಸ್ವಾಮೀಜಿ ಪ್ರೇರಣೆ: ತಹಸೀಲ್ದಾರ್ ಮಂಜುನಾಥ್
Aug 04 2024, 01:28 AM IST
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ೧೯೭೫ ರಿಂದ ಕೈಗೊಂಡ ಮಹಾಂತ ಸ್ವಾಮೀಜಿಗಳು ಜೋಳಿಗೆ ಕಾರ್ಯಕ್ರಮ ಅತ್ಯಂತ ವಿಶಿಷ್ಠವಾದುದು. ಕುಡಿತದ ಚಟದಿಂದ ಪರಿಶಿಷ್ಟ ಜಾತಿಯ ಯುವಕನೊಬ್ಬ ಮೃತ ಪಟ್ಟ ಸುದ್ದಿ ಕೇಳಿ ಅವನ ಕೇರಿಗೆ ಸಾಂತ್ವನ ಹೇಳಲು ಮಹಾಂತ ಸ್ವಾಮೀಜಿ ತರೆಳಿದ್ದರು.
ಪದೇ ಪದೆ ತಹಸೀಲ್ದಾರ್ ಬದಲಾವಣೆ: ಅಭಿವೃದ್ಧಿಗೆ ಹಿನ್ನೆಡೆ
Aug 03 2024, 12:32 AM IST
ಕೊಪ್ಪ: ತಾಲೂಕು ಕಚೇರಿಯಲ್ಲಿ ಸರ್ವರ್ ಸಮಸ್ಯೆ ಯಿಂದ ಅಗತ್ಯವಾದ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ವಿವಿಧ ಗ್ರಾಮಗಳಿಂದ ಒಂದಲ್ಲ ಒಂದು ಕೆಲಸಗಳಿಗೆ ದಿನನಿತ್ಯ ನೂರಾರು ಜನ ಬಂದು ಹೋಗುತ್ತಾರೆ. ಆದರೆ ಸರ್ವರ್ ಸಮಸ್ಯೆಯಿಂದ ಬಂದ ದಾರಿಗೆ ಸುಂಕವಿಲ್ಲವೆಂದು ಹಿಂದಿರುಗುತ್ತಾರೆ.
ಪ್ರವಾಹ ಸ್ಥಳಕ್ಕೆ ತಹಸೀಲ್ದಾರ್, ಇಒ ಭೇಟಿ
Jul 31 2024, 01:06 AM IST
ಭದ್ರಾನದಿ ದಡದಲ್ಲಿರುವ ಬಂಡಿಮಠದಲ್ಲಿನ ೨೦ಕ್ಕೂ ಅಧಿಕ ಮನೆಗಳಿಗೆ ಮಳೆ ಅಧಿಕಗೊಂಡಲ್ಲಿ ಪ್ರವಾಹದ ನೀರು ನುಗ್ಗುವ ಆತಂಕ ಎದುರಾಗಿದ್ದು, ಅಲ್ಲಿನ ಜನರು ಕೂಡಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು.
ನಿವೇಶನ ರಹಿತರಿಂದ ತಹಸೀಲ್ದಾರ ಕಚೇರಿ ಎದುರು ಧರಣಿ
Jul 30 2024, 12:35 AM IST
ಜಿಲ್ಲೆಯ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ನೀಡಲು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಮುಂದೆ ಸೋಮವಾರ ನಿವೇಶನ ಮತ್ತು ವಸತಿ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಸಿ, ಮನವಿ ಸಲ್ಲಿಸಲಾಯಿತು.
ಬ್ಯಾಡಗಿ ತಹಸೀಲ್ದಾರ್ ಕಚೇರಿ ಕಾರ್ಯವೈಖರಿ ಪರಿಶೀಲಿಸಿದ ಡಿಸಿ
Jul 29 2024, 12:46 AM IST
ಬ್ಯಾಡಗಿ ಪಟ್ಟಣದ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು.
ಸ್ವಾತಂತ್ಯ ದಿನ ಸಿದ್ಧತಾ ಸಭೆಗೆ ಗೈರು ವಿರುದ್ಧ ಶಿಸ್ತುಕ್ರಮ: ತಹಸೀಲ್ದಾರ್
Jul 28 2024, 02:04 AM IST
ಶಾಸಕರ ಸೂಕ್ತ ನಿರ್ದೇಶನದಂತೆ, ಎಲ್ಲರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ್ ಸೈಯದ್ ಕಲೀಂ ಉಲ್ಲಾ ಹೇಳಿದ್ದಾರೆ.
ಯೋಜನೆ ಸದ್ಬಳಕೆಗೆ ಪರಿಶೀಲನಾ ತಂಡ ರಚನೆ: ತಹಸೀಲ್ದಾರ್ ಗಿರಿಜಾ
Jul 27 2024, 12:56 AM IST
ಗ್ರಾಪಂ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಅನುದಾನ ಸದ್ಬಳಕೆ ಹಾಗೂ ಫಲಾನುಭವಿಗಳ ಸ್ಥಿತಿಗತಿಗಳ ಕುರಿತು ಪರಿಶೀಲನೆ ಮಾಡಲು ತಾಲೂಕು ಮಟ್ಟದ ಪರಿಶೀಲನಾ ತಂಡ ರಚನೆ ಮಾಡಲಾಗಿದೆ ಎಂದು ತಹಸೀಲ್ದಾರ್ ಗಿರಿಜಾ ಹೇಳಿದರು. ಚಾಮರಾಜನಗರದಲ್ಲಿ ಮಾತನಾಡಿದರು.
< previous
1
...
11
12
13
14
15
16
17
18
19
...
25
next >
More Trending News
Top Stories
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್ಎಸ್ ಸರ್ವೆ