• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸಗೊಬ್ಬರ ವಿತರಣೆಯಲ್ಲಿ ರೈತರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಿ: ತಹಸೀಲ್ದಾರ್

May 15 2024, 01:39 AM IST
ರೈತ ಮಹಿಳೆಗೆ ಬಿತ್ತನೆ ಬೀಜ ವಿತರಿಸಿದರು. ಬಳಿಕ ಪಟ್ಟಣದ ರಸಗೊಬ್ಬರ ದಾಸ್ತಾನು ಮಳಿಗೆ ಹಾಗೂ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಅಧಿಕಾರಿಗಳು, ಪೂರ್ವ ಮುಂಗಾರಿನಲ್ಲಿ ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಸಮಸ್ಯೆಯಾಗದಂತೆ, ನಿಗಧಿಪಡಿಸಿದ ದರದಂತೆ ವಿತರಿಸಲು ಅಂಗಡಿ ಮಾಲೀಕರಿಗೆ ಸೂಚಿಸಿದರು.

ಮಹರ್ಷಿ ಭಗೀರಥರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಿ:ತಹಸೀಲ್ದಾರ್ ಸಂತೋಷ ಕುಮಾರ್

May 15 2024, 01:31 AM IST
ಭಗೀರಥ ಮಹರ್ಷಿಗಳು ಒಬ್ಬ ಮಹಾನ್ ಅಧ್ಯಾತ್ಮಿಕ ಆರಾಧಕರಾಗಿದ್ದು, ತಮ್ಮ ತಪೋಶಕ್ತಿಯ ಮೂಲಕ ಗಂಗೆಯನ್ನೇ ಧರೆಗೆ ತಂದಿದ್ದಾರೆಂಬ ಪ್ರತೀತಿಯಿದೆ. ಅವರು ತಮ್ಮ ತತ್ವ, ಸಿದ್ಧಾಂತಗಳು, ವಚನಗಳ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ: ತಹಸೀಲ್ದಾರ್ ಸುರೇಂದ್ರ ಮೂರ್ತಿ

May 11 2024, 01:32 AM IST
ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ಸಲುವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದರು,

ನೀರಿನ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿ: ತಹಸೀಲ್ದಾರ್ ಪರಶುರಾಮ್ ಸತ್ತೀಗೆರಿ

May 01 2024, 01:16 AM IST
ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆ ಉಂಟಾದ ವೇಳೆಯಲ್ಲಿ ಗ್ರಾಮದ 500 ಮೀ ವರೆಗೆ ಇರುವ ಖಾಸಗಿಯವರ ಬೋರ್ ಗಳ ವಶಕ್ಕೆ ಪಡೆದುಕೊಳ್ಳಬೇಕು. ಅದರಿಂದ ನೀರು ಒದಗಿಸುವ ಕೆಲಸ ಆಗಬೇಕು. ಒಂದು ವೇಳೆ ಬೋರ್‌ಗಳಲ್ಲಿ ನೀರು ಬರದೆ ಸಮಸ್ಯೆ ಉಂಟಾದರೆ ತುರ್ತಾಗಿ ನೀರಿನ ಸಮಸ್ಯೆ ಎದುರಾದರೆ ಟ್ಯಾಂಕ್ ಮೂಲಕವಾದರೂ ನೀರು ಒದಗಿಸುವ ಕ್ರಮ ಕೈಗೊಳ್ಳಬೇಕು.

ಬೆಟ್ಟದಪುರದ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ದಿಢೀರ್ ಭೇಟಿ

Apr 18 2024, 02:16 AM IST
ಖರೀದಿ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ರಾಗಿ ತುಂಬಲು ಲಾರಿ ಬರುತ್ತಿಲ್ಲ. ಇಲ್ಲಿ ತಂಗಲು ಸರಿಯಾದ ವ್ಯವಸ್ಥೆಗಳು ಇಲ್ಲ, ಮಳೆ ಬಂದರೆ ರಾಗಿ ಮಳೆ ಪಾಲಾಗುತ್ತದೆ, ಆದ್ದರಿಂದ ಪ್ರತಿದಿನ ರಾಗಿ ತುಂಬಲು ಲಾರಿಗಳನ್ನು ಕಳಿಸಬೇಕು ಹಾಗೂ ಹಮಾಲಿಗಳಿಗೆ ಬರಬೇಕಾದ ಕೂಲಿ ಹಣವನ್ನು ನೀಡದೆ ಸತತ ನಾಲ್ಕು ವರ್ಷಗಳಿಂದ ಅನ್ಯಾಯ ಮಾಡುತ್ತಿದ್ದು, ನಮಗೆ ರೈತರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದೇವೆ,

ಬಾಬಾಸಾಹೇಬ ಅಂಬೇಡ್ಕರ್ ವಿಶ್ವಮಾನವ: ತಹಸೀಲ್ದಾರ್ ತೆನ್ನೆಳ್ಳಿ

Apr 15 2024, 01:15 AM IST
ಅಂಬೇಡ್ಕರ್‌ ಬಾಲ್ಯದಲ್ಲಿ ಸಾಕಷ್ಟು ಕಷ್ಟಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಶಿಕ್ಷಣ ಪಡೆದು ಎಲ್ಲ ವರ್ಗದವರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಮಹಾನ್ ನಾಯಕರಾಗಿದ್ದಾರೆ.

‘ಲೋಕ’ ಚುನಾವಣೆ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ: ತಹಸೀಲ್ದಾರ್ ನಯೀಂ ಉನ್ನೀಸಾ

Apr 13 2024, 01:03 AM IST
85 ವರ್ಷ ಮೇಲ್ಪಟ್ಟ ಹಾಗೂ ವಿಕಲಚೇತನ ಮತದಾರರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. ಅದರಂತೆ ಅರ್ಹ 85 ವರ್ಷ ಮೇಲ್ಪಟ್ಟ 316 ಮಂದಿ ಮತದಾರರು ಹಾಗೂ ವಿಕಲಚೇತನ 70 ಮಂದಿ ಅರ್ಹ ಮತದಾರರನ್ನು ಗುರುತಿಸಲಾಗಿದೆ .

ಹಸಿರು ಕ್ರಾಂತಿಯ ಮೂಲಕ ಆಹಾರದ ಕೊರತೆ ನೀಗಿಸಿದ ನಾಯಕ: ತಹಸೀಲ್ದಾರ್

Apr 09 2024, 12:45 AM IST
ಹಸಿರು ಕ್ರಾಂತಿಯ ಮೂಲಕ ದೇಶದಲ್ಲಿ ಉಂಟಾಗಿದ್ದ ಆಹಾರ ಕೊರತೆಯನ್ನು ನೀಗಿಸಿದರು. ಅಲ್ಲದೇ ಇಡೀ ಮಾನವರ ಅಭ್ಯುದಯಕ್ಕಾಗಿ ಯೋಜನೆಗಳನ್ನು ರೂಪಿಸಿದ್ದರು.

ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಿ: ತಹಸೀಲ್ದಾರ್

Apr 08 2024, 01:04 AM IST
ಸಂಪೂರ್ಣ ನೀರಾವರಿ ಪ್ರದೇಶವಾಗಿರುವ ಕಾರಟಗಿ ತಾಲೂಕಿನಲ್ಲಿ ಈಗ ಕುಡಿಯುವ ನೀರಿನ ಸಮಸ್ಯೆಯಾಗಿದ್ದು, ಜನ ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನಿಗಾ ವಹಿಸಬೇಕಾಗಿದೆ.

ಎಲ್ಲ ಕ್ಷೇತ್ರಗಳಲ್ಲಿ ಜಗಜೀವನ ರಾಂ ಕೊಡುಗೆ: ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ

Apr 06 2024, 12:47 AM IST
ಡಾ.ಬಾಬು ಜಗಜೀವನ ರಾಂ ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕರಾಗಿದ್ದಾರೆ ಎಂದು ತಹಸೀಲ್ದಾರ್ ಬಸವ ರೆಡ್ಡಪ್ಪ ರೋಣದ ತಿಳಿಸಿದರು. ಅರಕಲಗೂಡಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನ ರಾಂರ 117ನೇ ಜಯಂತ್ಯುತ್ಸವದಲ್ಲಿ ಮಾತನಾಡಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved