• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಗಜೀವನ ರಾಂರ ಗುಣಗಳು ಅನುಕರಣೀಯ: ತಹಸೀಲ್ದಾರ್ ರುಕಿಯಾ ಬೇಗಂ

Apr 06 2024, 12:45 AM IST
ಡಾ.ಬಾಬು ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ, ದಲಿತರ ಮೇಲಿನ ದೌರ್ಜನ್ಯ ತಡೆಯಲು ಹೋರಾಟ ನಡೆಸಿದ ಮಹಾನ್ ವ್ಯಕ್ತಿ. ಅವರ ಮೌಲ್ಯಧಾರಿತ ಜೀವನ ಶೈಲಿ, ಅವರ ಆದರ್ಶ ಗುಣಗಳು ಇತರರಿಗೂ ಅನುಕರಣೀಯವಾಗಿದೆ ಎಂದು ತಹಸೀಲ್ದಾರ್ ರುಕಿಯಾ ಬೇಗಂ ಅಭಿಪ್ರಾಯಪಟ್ಟರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಡಾ.ಬಾಬು ಜಗಜೀವನ ರಾಂ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮಾತನಾಡಿದರು.

ಮತದಾನ ಧಿಕ್ಕರಿಸಿದ್ದ ಗ್ರಾಮಸ್ಥರ ಮನವೊಲಿಸಿದ ಸಕಲೇಶಪುರ ಎಸಿ, ತಹಸೀಲ್ದಾರ್

Apr 05 2024, 01:01 AM IST
ಮತದಾನ ಬಹಿಷ್ಕರಿಸುವ ನಿರ್ಧಾರ ಪ್ರಕಟಿಸಿದ್ದ ಸಕಲೇಶಪುರದ ನೆಲಗಳ್ಳಿ ಗ್ರಾಮಸ್ಥರ ಮನವೊಲಿಕೆಗೆ ತಾಲೂಕಿನ ಹಿರಿಯ ಅಧಿಕಾರಿಗಳು ಪ್ರಯತ್ನ ನಡೆಸಿ ಯಶಸ್ವಿಯಾದರು.

ಅಕ್ರಮ ಮರಳು ಗಣಿಗಾರಿಕೆ ಮೇಲೆ ತಹಸೀಲ್ದಾರ್ ತಂಡ ದಿಢೀರ್ ದಾಳಿ: ಟ್ರ್ಯಾಕ್ಟರ್ ವಶ

Apr 03 2024, 01:34 AM IST
ಕೆ.ಆರ್.ಪೇಟೆ ತಾಲೂಕಿನ ಪಿಡಿಜಿ ಕೊಪ್ಪಲು ಗ್ರಾಮದ ಬಳಿ ಹೇಮಾವತಿ ನದಿಯಿಂದ ಟ್ರ್ಯಾಕ್ಟರ್‌ನಲ್ಲಿ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಮಂಗಳವಾರ ತಡರಾತ್ರಿ 1 ಗಂಟೆ ವೇಳೆಗೆ ತಹಸೀಲ್ದಾರ್ ಲೋಕೇಶ್ ತಮ್ಮ ಇಲಾಖಾ ಸಿಬ್ಬಂದಿ ಮೂಲಕ ಮರಳು ಗಣಿಗಾರಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದರು.

ಶಾಂತಿಯುತ ಮತದಾನಕ್ಕೆ ತಾಲೂಕು ಆಡಳಿತ ಸಿದ್ಧತೆ: ತಹಸೀಲ್ದಾರ್ ಲೋಕೇಶ್

Mar 29 2024, 12:45 AM IST
ಸೂಕ್ಷ್ಮ ಮತಗಟ್ಟೆ ಕೇಂದ್ರಗಳಲ್ಲಿ ಒಂದಾದ ಸೋಮನಹಳ್ಳಿಯಲ್ಲಿ ಈಗಾಗಲೇ ಸಾರ್ವಜನಿಕರ ಸಭೆ ನಡೆಸಿ ಶಾಂತಿಯುತ ಮತದಾನಕ್ಕೆ ಸಹಕಾರ ಕೋರಲಾಗಿದೆ. ಗ್ರಾಮದಲ್ಲಿ ಪೊಲೀಸ್ ಪಥಸಂಚಲನ ನಡೆಸಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ.

ಕುಡಿಯುವ ನೀರಿನ ಸಮಸ್ಯೆಯಾದರೆ ತಕ್ಷಣ ಸ್ಪಂದಿಸಿ: ತಹಸೀಲ್ದಾರ್ ಕುಮಾರಸ್ವಾಮಿ

Mar 16 2024, 01:50 AM IST
ಬರಗಾಲ ನಿಮಿತ್ತ ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆ ಕುರಿತು ತಹಸೀಲ್ದಾರ್ ನೇತೃತ್ವದಲ್ಲಿ ಕಾರಟಗಿಯಲ್ಲಿ ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆ ನಡೆಯಿತು.

ರೈಲ್ವೆ ಇಲಾಖೆಯಲ್ಲಿ ಭಾರೀ ಅಭಿವೃದ್ಧಿ: ತಹಸೀಲ್ದಾರ ವಿಠ್ಠಲ್ ಚೌಗಲೆ

Mar 14 2024, 02:07 AM IST
ಒಂದು ದಶಕದಲ್ಲಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಬಾರಿ ಅಭಿವೃದ್ಧಿಯಾಗಿದೆ.

ಕುಡಿಯುವ ನೀರು, ಮೇವು ಲಭ್ಯತೆ: ತಹಸೀಲ್ದಾರ ಪರಿಶೀಲನೆ

Mar 13 2024, 02:06 AM IST
ಪಾಲಿಕೊಪ್ಪ ಗ್ರಾಮಕ್ಕೆ ಮಂಗಳವಾರ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಭೇಟಿ ನೀಡಿ, ಕುಡಿಯುವ ನೀರು, ಮೇವು ಲಭ್ಯತೆ ಹಾಗೂ ಇತರೆ ಸಮಸ್ಯೆಗಳ ಕುರಿತು ಪರೀಶೀಲನೆ ನಡೆಸಿದರು.

ಬಾವಿ ಕೊರೆಯುತ್ತಿದ್ದ ಗ್ರಾಮಸ್ಥರಿಗೆ ತಹಸೀಲ್ದಾರ್ ಅಡ್ಡಿ

Mar 08 2024, 01:47 AM IST
ದೇವರಹಿಪ್ಪರಗಿ: ತಾಲೂಕಿನ ಕೋರವಾರ ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಸ್ವಂತ ಹಣದಿಂದ ಪುರದಾಳ ಕೆರೆ ಬಳಿ ಬಾವಿ ಕೊರೆಯುತ್ತಿದ್ದಾಗ ಏಕಾಏಕಿ ಸಿಂದಗಿ ತಹಸೀಲ್ದಾರ್ ದಾಳಿ ನಡೆಸಿ ವಾಹನದ ಬೀಗ ತೆಗೆದುಕೊಂಡಿದ್ದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಹೆಸ್ಕಾಂ ಕಚೇರಿಯಿಂದ ಪುರದಾಳ ಗ್ರಾಮಕ್ಕೆ ಹೋಗುವ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪ್ರತಿಭಟನೆ ನಡೆಸಿದರು.

ಲಸಿಕೆ ಹಾಕಿಸಿ ಪೋಲಿಯೋದಿಂದ ಮಕ್ಕಳನ್ನು ರಕ್ಷಿಸಿ: ತಹಸೀಲ್ದಾರ್ ಎಂ.ಜಿ.ಸಂತೋಷ್ ಕುಮಾರ್

Mar 04 2024, 01:20 AM IST
ಅರಸೀಕೆರೆ ನಗರದ ಸರ್ಕಾರಿ ಸಾರ್ವಜನಿಕ ಜೆ.ಸಿ.ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಕಾಯಕ್ರಮಕ್ಕೆ ಜ್ಯೋತಿ ಬೆಳಗುವುದರ ಮೂಲಕ ತಹಸೀಲ್ದಾರ್ ಎಂ.ಜಿ ಸಂತೋಷ್ ಕುಮಾರ್ ಚಾಲನೆ ನೀಡಿದರು.

ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ತಹಸೀಲ್ದಾರ್ ನಿಸರ್ಗಪ್ರಿಯ ಚಾಲನೆ

Mar 04 2024, 01:18 AM IST
ದೇಶದಲ್ಲಿ ಪೋಲಿಯೋ ಎಲ್ಲಿಯೂ ಕಂಡು ಬಂದಿಲ್ಲ. ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಹಲವು ದೇಶಗಳಲ್ಲಿ ಪೋಲಿಯೋ ಪತ್ತೆಯಾಗಿರುವುದರಿಂದ ಮತ್ತೊಮ್ಮೆ ಲಸಿಕೆ ಹಾಕಲಾಗುತ್ತಿದೆ. ಮನೆ, ಮನೆಗಳಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿ ಬರಲಿದ್ದಾರೆ. ಬಸ್‌ ನಿಲ್ದಾಣದಂತಹ ಪ್ರಮುಖ ಕೇಂದ್ರದಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved