ಸರ್ಕಾರದ ಯೋಜನೆಗಳು ಅರ್ಹರಿಗೆ ಲಭಿಸಿದರೆ ಸಾರ್ಥಕ: ತಹಸೀಲ್ದಾರ್
Feb 05 2024, 01:48 AM ISTಪಟ್ಟಣದ ಗುರುಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಸಂಯುಕ್ತಾಶದಯದಲ್ಲಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಮತ್ತು ತಾಲೂಕು ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ದೊರೆತಾಗ ಮಾತ್ರ ಅವು ಸಾರ್ಥಕವಾಗಲಿವೆ. ಯುವ ನಿಧಿ ಯೋಜನೆಗೆ ನೋಂದಣಿ ಕಡಿಮೆಯಾಗಿದ್ದು ಅದಷ್ಟು ಬೇಗ ನೋಂದಣಿ ಮಾಡಿಸಿ.