• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತ ಸೇವಾಲಾಲ್ ಜೀವನಾದರ್ಶಗಳನ್ನು ಪಾಲಿಸಿ: ತಹಸೀಲ್ದಾರ್ ನಿಸರ್ಗಪ್ರಿಯ

Feb 19 2024, 01:33 AM IST
ವಿಚಾರ ಕ್ರಾಂತಿ ಮೂಡಿಸಿದ ಸಂತ ಸೇವಾಲಾಲರು ಭಗವಂತನ ಒಲುಮೆ ಹಾಗೂ ಸಾಕ್ಷಾತ್ಕಾರಕ್ಕೆ ಆಡಂಬರದ ಪೂಜೆ ಪುರಸ್ಕಾರ ಬೇಕಾಗಿಲ್ಲ. ನಿಕ್ಷಲ್ಮಶವಾದ ಭಕ್ತಿ ಪೂಜೆಯಿಂದ ದೇವರ ಸ್ಮರಣೆ ಮಾಡಿದರೆ ಸಾಕು ಮೋಕ್ಷ ಹೊಂದಬಹುದು ಎಂಬ ಸಂದೇಶ ನೀಡಿದ ಮಹಾ ಪುರುಷರು.

ಅಂಧಕಾರದಿಂದ ಬೆಳಕಿನಡೆಗೆ ಕರೆದೊಯ್ದ ಸೇವಾಲಾಲರು: ತಹಸೀಲ್ದಾರ್ ಉಮಾಕಾಂತ ಹಳ್ಳೆ

Feb 17 2024, 01:19 AM IST
ತಹಸೀಲ್ದಾರ್‌ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ನಡೆದ ಸಂತ ಸೇವಾಲಾಲ್ ಜಯಂತಿ ನಡೆಯಿತು.

ಕಾಯಕ ಶರಣರ ಜಯಂತಿಗೆ ತಹಸೀಲ್ದಾರ ಗೈರು: ಪ್ರತಿಭಟನೆ

Feb 16 2024, 01:52 AM IST
ಸಮಯ, ದಿನಾಂಕ ನಿಗದಿಪಡಿಸಿದ್ದರೂ ಕಾರ್ಯಕ್ರಮಕ್ಕೆ ಹಾಜರಾಗದೇ ಅಪಮಾನಿಸಿದ್ದಾರೆ

ನಮ್ಮ ಸ್ವಾತಂತ್ರ್ಯದ ಬದುಕಿಗೆ ಕಾರಣವೇ ಸಂವಿಧಾನ: ತಹಸೀಲ್ದಾರ್ ಸ್ಮಿತಾರಾಮು

Feb 16 2024, 01:51 AM IST
ಅಂಬೇಡ್ಕರ್ ಹೋರಾಟ, ಜೀವನ ಚರಿತ್ರೆ ಹಾಗೂ ಸಂವಿಧಾನವನ್ನು ಪ್ರತಿಯೊಬ್ಬರೂ ಓದಬೇಕು. ಸಂವಿಧಾನ ಮೌಲ್ಯವನ್ನು ತಿಳಿದುಕೊಳ್ಳಬೇಕು. ಸಮಾಜದಲ್ಲಿರುವ ಅಸ್ಪೃಶ್ಯತೆಯನ್ನು ನಿರ್ಮೂಲನೆಗೊಳಿಸಬೇಕು,ಸಂವಿಧಾನವನ್ನು ನಾವೆಲ್ಲರೂ ರಕ್ಷಿಸಬೇಕು.

ಸೇವಾಲಾಲ್‍ರ ಆದರ್ಶ ಪಾಲಿಸೋಣ: ತಹಸೀಲ್ದಾರ್ ಗಿರೀಶ್

Feb 16 2024, 01:49 AM IST
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ ತಹಸೀಲ್ದಾರ್ ಗಿರೀಶ್‌ ಪುಷ್ಪ ನಮನ ಸಲ್ಲಿಸಿದರು.

ಸಂವಿಧಾನದ ಆಶಯ ಅರಿತು ಜೀವನ ಸಾಗಿಸಿ: ತಹಸೀಲ್ದಾರ ರವಿ ಅಂಗಡಿ

Feb 16 2024, 01:46 AM IST
ನಮ್ಮ ಸಂವಿಧಾನವು ಅತ್ಯಂತ ಶ್ರೇಷ್ಠ ಗ್ರಂಥವಾಗಿದೆ. ಸಂವಿಧಾನಕ್ಕೆ ಗೌರವ ಕೊಡಬೇಕು. ಸಂವಿಧಾನದ ಆಶಯಗಳನ್ನು ಎಲ್ಲರೂ ಅರಿತು ಅಳವಡಿಸಿಕೊಂಡಾಗ ಮಾತ್ರ ಸಂವಿಧಾನಕ್ಕೆ ಗೌರವ ಸಲ್ಲಿಸಿದಂತಾಗುತ್ತದೆ.

ಗ್ಯಾರಂಟಿಯಲ್ಲಿ ಮದ್ಯವರ್ತಿಗಳ ಹಾವಳಿ ಇಲ್ಲ: ತಹಸೀಲ್ದಾರ ಸಂತೋಷ ಹಿರೇಮಠ

Feb 15 2024, 01:32 AM IST
ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಸೇರಿದಂತೆ ಪ್ರತಿ ಗ್ಯಾರಂಟಿ ಯೋಜನೆಯಲ್ಲಿ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ.

ನಾಳೆಯಿಂದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ: ತಹಸೀಲ್ದಾರ ರೇಣುಕಮ್ಮ

Feb 08 2024, 01:33 AM IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಹಾನಗಲ್ಲ ತಾಲೂಕಿನ ಫಲಾನುಭವಿಗಳ ಸಮಾವೇಶ ೩ ಹೋಬಳಿಗಳಲ್ಲಿ ಹೋಬಳಿವಾರು ಫೆ.೯, ೧೭ ಹಾಗೂ ೨೬ರಂದು ನಡೆಯಲಿದೆ.

ಸಂವಿಧಾನ ಕುರಿತು ಜಾಗೃತಿ ಮೂಡಿಸಿ: ತಹಸೀಲ್ದಾರ್ ಪ್ರಾಣೇಶ್

Feb 06 2024, 01:32 AM IST
ಜಿಲ್ಲೆಯಾದ್ಯಂತ ಜಾಗೃತಿ ಜಾಥಾ ನಡೆಯುತ್ತಿದ್ದು, ಸದ್ಯ ಕುಕನೂರು ತಾಲೂಕಿಗೆ ಆಗಮಿಸಿದ್ದು, ಪ್ರತಿ ಗ್ರಾಪಂ ಮಟ್ಟದಲ್ಲಿ ತಲುಪಲಿದೆ. ಇದರ ಜನರ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು

ಸಂವಿಧಾನದ ಸೌಂದರ್ಯವೇ ಸಮಾನತೆ: ತಹಸೀಲ್ದಾರ್ ಕುಲಕರ್ಣಿ

Feb 06 2024, 01:30 AM IST
ದೇಶದ ಸಂವಿಧಾನ ಅಂಗೀಕಾರಗೊಂಡು ೭೫ ವರ್ಷ ಪೂರ್ಣಗೊಂಡ ಹಿನ್ನೆಲೆ ರಾಜ್ಯ ಸರ್ಕಾರ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜ.೨೬ರಿಂದ ಆರಂಭವಾಗಿರುವ ಸಂವಿಧಾನ ಜಾಗೃತಿ ಜಾಥಾವು ಸೋಮವಾರ ಪಟ್ಟಣಕ್ಕೆ ಆಗಮಿಸಿತು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved