• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೀವ್ರಗೊಂಡ ತಹಸೀಲ್ದಾರ್ ಹಠಾವೋ ಜನತೆ ಬಚಾವೋ ಪ್ರತಿಭಟನೆ

May 15 2025, 01:36 AM IST
"ತಹಸೀಲ್ದಾರ್ ಹಠಾವೋ ಚನ್ನರಾಯಪಟ್ಟಣ ಜನತೆ ಬಚಾವೋ " ಆಂದೋಲನ 12ನೇ ದಿನಕ್ಕೆ ಕಾಲಿಟ್ಟಿದ್ದು, ತಾಲೂಕು ಕಚೇರಿಗೆ ಬೀಗ ಹಾಕಲು ಯತ್ನಿಸಿದ ಪ್ರತಿಭಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದು ಶಾಮಿಯಾನವನ್ನು ತೆರವುಗೊಳಿಸಿದರು. ಎಷ್ಟು ಕೆಟ್ಟ ಆಡಳಿತ ನಮ್ಮ ರಾಜ್ಯದಲ್ಲಿ ಇದೆ ಎಂಬುದನ್ನು ತಿಳಿಯಬೇಕು. ಇಷ್ಟು ದಿನವಾದರೂ ಪ್ರತಿಭಟನಾ ಸ್ಥಳಕ್ಕೆ ಒಬ್ಬ ಅಧಿಕಾರಿ ಬಂದು ವಿಚಾರಿಸದೇ ನಮ್ಮನ್ನು ಬಂಧಿಸುವಂತೆ ಹೇಳಿರುವುದು ಖಂಡನೀಯ. ಆದ್ದರಿಂದ ಇಂದು ತಾಲೂಕು ಕಚೇರಿಗೆ ಬೀಗ ಹಾಕಲು ತೀರ್ಮಾನಿಸಿದ್ದೇವೆ ಎಂದರು.

ಮೂರು ಹಂತದಲ್ಲಿ ಜಾತಿಗಣತಿ ಸಮೀಕ್ಷೆ: ತಹಸೀಲ್ದಾರ್ ಪರಶುರಾಮ್

May 06 2025, 12:22 AM IST
ಮೊದಲ ಹಂತ ಮನೆ ಮನೆಗಳಿಗೆ ನಮ್ಮ ಕಾರ್ಯಕರ್ತರು ಭೇಟಿ ನೀಡಿ ಮಾಹಿತಿಗಳ ಪಡೆದುಕೊಳ್ಳುತ್ತಾರೆ. ನಂತರ ಈ ಸಮೀಕ್ಷೆಯಲ್ಲಿ ಬಿಟ್ಟು ಹೋಗಿರುವ ಹೆಸರನ್ನು ಆ ಭಾಗದ ಮತಗಟ್ಟೆಯಲ್ಲಿ ಒಳ ಜಾತಿಗೆ ಸೇರಿಸಲು ಹೆಸರನ್ನು ನೋಂದಾಯಿಸಲಾಗುತ್ತದೆ.

ಗಂಗೆಯನ್ನು ಧರೆಗಿಳಿಸಿದ ಭಗೀರಥರ ಕಾಯಕ ದೊಡ್ಡದು: ತಹಸೀಲ್ದಾರ

May 05 2025, 12:53 AM IST
ಗಂಗೆಯನ್ನು ಭೂಮಿ ತರಿಸಿದನಲ್ಲದೆ ರಾಜನಾಗಿ ಭರತ ಖಂಡವನ್ನಾಳಿದ ಕೀರ್ತಿ ಭಗೀರಥ ಮಹರ್ಷಿಗಳಿಗೆ ಸಲ್ಲುತ್ತದೆ

ಬಸವಣ್ಣನ ವಿಚಾರಗಳು ಸಾರ್ವಕಾಲಿಕ: ತಹಸೀಲ್ದಾರ ಪ್ರವೀಣ ಹುಚ್ಚಣ್ಣನವರ

May 01 2025, 12:46 AM IST
ಬಸವಣ್ಣನವರು 12ನೇ ಶತಮಾನದಲ್ಲಿ ನುಡಿದ ವಿಚಾರಗಳು, ಚಿಂತನೆಗಳು ಮತ್ತು ವಚನಗಳು ನಮಗೆಲ್ಲ ಮಾರ್ಗದರ್ಶಿ ಸೂತ್ರಗಳಾಗಿವೆ.

ತಹಸೀಲ್ದಾರ್ ಜೀಪ್ ಅಡ್ಡಗಟ್ಟಿ ಹಲ್ಲೆ ಯತ್ನ

Apr 21 2025, 12:48 AM IST
ತಾಲೂಕಿನ ಸರ್ಕಾರಿ ಗೋಮಾಳ ವೀಕ್ಷಣೆಗೆ ತೆರಳಿದ್ದ ಹೊಸಕೋಟೆ ತಹಸೀಲ್ದಾರ್ ಸೋಮಶೇಖರ್‌ ಅವರ ಸರ್ಕಾರಿ ವಾಹನ ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿ ಕೊಲೆ ಬೆದರಕೆ ಹಾಕಿದ ಆರೋಪದಡಿ ಸೂಲಿಬೆಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ತೆನೆಯೂರು ಗ್ರಾಮದ ಶಶಿಕಿರಣ್, ಮುನಿರಾಜು, ಮಂಜುನಾಥ್ ಬಂಧಿತರು.

ಸಂವಿಧಾನದಿಂದಲೇ ಭಾರತ ಬೆಳೆಯಲು ಸಾಧ್ಯ: ತಹಸೀಲ್ದಾರ ನಾಗೇಂದ್ರ

Apr 17 2025, 12:02 AM IST
ಇಂದು ನಮ್ಮ ದೇಶ ಇಷ್ಟೊಂದು ಬೆಳೆಯಲು ಸಾಧ್ಯವಾಯಿತು.

ತಹಸೀಲ್ದಾರ್ ಮಧ್ಯಸ್ತಿಕೆ: ರಸ್ತೆ ಸಮಸ್ಯೆಗೆ ಪರಿಹಾರ

Apr 16 2025, 12:37 AM IST
ಸಭೆಯಲ್ಲಿ ಸಾಧಕ ಬಾಧಕ ಚರ್ಚಿಸಲಾಯಿತು. ಜಮೀನು ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿ ನಡೆದು ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥವಾಯಿತು.

ಜೈನ ಧರ್ಮದ ತತ್ವ, ಸಿದ್ದಾಂತ ಸಾರ್ವಕಾಲಿಕ: ತಹಸೀಲ್ದಾರ್ ಪಟ್ಟರಾಜ ಗೌಡ

Apr 11 2025, 12:32 AM IST
ಭಾರತೀಯ ಸಂಸ್ಕೃತಿಯಲ್ಲೇ ಜೈನ ಧರ್ಮ ಸಮ್ಮಿಳಿತಗೊಂಡಿದ್ದು, ಜೈನ ಧರ್ಮದ ತತ್ವ,ಸಿದ್ದಾಂತಗಳು ಸರ್ವಕಾಲಿಕ ಪ್ರಸ್ತುತವಾಗಿವೆ ಎಂದು ತಹಸೀಲ್ದಾರ್ ಪಟ್ಟರಾಜ ಗೌಡ ಹೇಳಿದರು.

ದೇವರದಾಸಿಮಯ್ಯ ಆದ್ಯ ವಚನಕಾರ: ತಹಸೀಲ್ದಾರ್ ಶರಣಮ್ಮ

Apr 03 2025, 12:33 AM IST
ಇಂದಿನ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಉತ್ತಮ ಶಿಕ್ಷಣದ ಜತೆಗೆ ವಚನ ಗ್ರಂಥಗಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಇದು ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿ ಅವರು ಸನ್ಮಾರ್ಗದಲ್ಲಿ ನಡೆಯಲು ಸಹಾಯಕಾರಿಯಾಗಿದೆ.

ಹುಂಜನಕೆರೆ ಗ್ರಾಮಸ್ಥರೊಂದಿಗೆ ತಹಸೀಲ್ದಾರ್ ಪರುಶುರಾಮ್ ನೇತೃತ್ವದಲ್ಲಿ ಶಾಂತಿ ಸಭೆ

Apr 02 2025, 01:06 AM IST
ಗ್ರಾಮದಲ್ಲಿ ದೇವರ ಪೂಜೆಗಳಿಗೆ ಪ್ರವೇಶ ಕಲ್ಪಿಸಿಕೊಡುವುದು ಮತ್ತು ಹಬ್ಬ ಹರಿದಿನದ ಪೂಜೆ ಪುರಸ್ಕಾರಗಳಲ್ಲಿ ವಾರ್ಷಿಕವಾಗಿ ನಡೆಯುವ ದೇವರ ಮೆರವಣಿಗೆ, ಉತ್ಸವಗಳಲ್ಲಿ ತಾರತಮ್ಯ ರಹಿತ ಮುಕ್ತವಾಗಿ ಎಲ್ಲರೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಒದಗಿಸಿಕೊಡುವಂತೆ ತಾಲೂಕು ಕಚೇರಿಗೆ ಅರ್ಜಿ ಬಂದಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved