ಜನರು ಸೋದರತ್ವ ಭಾವನೆಯಲ್ಲಿ ಬದುಕಬೇಕು ಎಂಬುವುದು ಅಂಬೇಡ್ಕರ್ ಆಶಯವಾಗಿತ್ತು: ತಹಸೀಲ್ದಾರ್ ಜಿ.ಆದರ್ಶ
Jan 27 2025, 12:47 AM ISTಹಿಂದುಳಿದ ಬಡವರು, ತುಳಿತಕ್ಕೊಳಗಾದವರು ಹಾಗೂ ಶೋಷಣೆಗೊಳಪಟ್ಟ ಅಸಹಾಯಕರನ್ನುರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಮೇಲೆತ್ತಲು ಶಾಸನ ಹಾಗೂ ಯೋಜನೆ ರೂಪಿಸಿ, ಅವುಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಅಸಮಾನತೆ ಹೋಗಲಾಡಿಸುವುದು ನಮ್ಮ ಸಂವಿಧಾನದ ಪ್ರಸ್ತಾವನೆಯ ಮುಖ್ಯ ಆಶಯವಾಗಿದೆ.