• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾನವ ಸಂಪನ್ಮೂಲ ಬಳಕೆಯಲ್ಲಿ ಧರ್ಮಸ್ಥಳ ಸಂಸ್ಥೆ ಮಾದರಿ: ತಹಸೀಲ್ದಾರ ಪ್ರಭಾಕರ ಗೌಡ

Jan 19 2024, 01:47 AM IST
ಮಾನವ ಸಂಪನ್ಮೂಲ ಬಳಕೆಯಲ್ಲಿ ಧರ್ಮಸ್ಥಳ ಸಂಸ್ಥೆಯ ಮಾದರಿಯಾಗಿದೆ.

ಸಿದ್ದರಾಮೇಶ್ವರರ ಆದರ್ಶಗಳು ಅವಶ್ಯಕ: ತಹಸೀಲ್ದಾರ್ ಸುಧಾ

Jan 16 2024, 01:46 AM IST
ಪಟ್ಟಣದ ತಹಸೀಲ್ದಾರ್‌ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರರ 852ನೇ ಜಯಂತಿ ಸೋಮವಾರ ಆಚರಿಸಲಾಯಿತು.

ಬ್ಯಾಡಗಿ: ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ತಹಸೀಲ್ದಾರ ಅಮಾನತು

Jan 11 2024, 01:30 AM IST

ಅನರ್ಹ ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡಗಿ ತಹಸೀಲ್ದಾರ ಆಗಿ ಸೇವೆ ಸಲ್ಲಿಸಿರುವ ಸದ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಹಸೀಲ್ದಾರ ಆಗಿ ಕಾರ್ಯನಿರ್ವಹಿಸುತ್ತಿರುವ ಶರಣಮ್ಮ ಕಾರಿ ಅವರನ್ನು ಸೇವೆಯಿಂದ ಅಮಾ ನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆಲೆಮನೆ-ಕೃಷಿಕ ಸಂಸ್ಕೃತಿಯ ಹಬ್ಬ: ತಹಸೀಲ್ದಾರ್ ಎಂ. ಗುರುರಾಜ

Jan 11 2024, 01:30 AM IST
ಈ ವರ್ಷ ನಮ್ಮ ರೈತರಿಗೆ ತೀವ್ರ ಮಳೆಯ ಕೊರತೆಯಿಂದಾಗಿ ಕೃಷಿಗೆ ಹಿನ್ನಡೆಯಾಗಿದೆ. ಮುಂಬರುವ ದಿನಗಳಲ್ಲಿ ಉತ್ತಮ ಮಳೆಯಾಗಿ ರೈತರು ಸಮೃದ್ಧಿಗೊಂಡಾಗ, ಎಲ್ಲರು ನೆಮ್ಮದಿ ಪಡೆಯುವುದಕ್ಕೆ ಸಾಧ್ಯ.

ಸಾಹಿತ್ಯ ಕ್ಷೇತ್ರಕ್ಕೆ ಡಾ.ಪಂಚಾಕ್ಷರಿ ಹಿರೇಮಠ ಕೊಡುಗೆ ಅಪಾರ- ತಹಸೀಲ್ದಾರ್ ವಿಠ್ಠಲ್ ಚೌಗಲೆ

Jan 08 2024, 01:45 AM IST
ಇತಿಹಾಸ ತಿಳಿಯಲು ಅನೇಕ ಆಧಾರಗಳಿವೆ. ಆದರೆ ಅದರಲ್ಲಿ ಅತ್ಯಂತ ಗಟ್ಟಿಯಾದ ಆಧಾರ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯ ಆಧಾರದ ವೃದ್ಧಿಗಾಗಿ ಅನೇಕ ಕವಿಗಳು, ಸಾಹಿತಿಗಳು ತಮ್ಮದೇ ಆದ ಕೊಡುಗೆ ನೀಡುವ ಮೂಲಕ ಅದರ ಬೆಳವಣಿಗೆಗೆ ಕಾರಣೀಭೂತರಾಗಿದ್ದಾರೆ.

ಧಾರವಾಡ ತಹಸೀಲ್ದಾರ್ ಕಚೇರಿ ದುರಸ್ತಿ ಯಾವಾಗ?

Jan 03 2024, 01:45 AM IST
ಶತಮಾನದ ಇತಿಹಾಸ ಹೊಂದಿದ್ದರೂ ಕಟ್ಟಡದ ತಳಪಾಯ, ಗೋಡೆಗಳು ಇನ್ನೂ ಸಾಕಷ್ಟು ಗಟ್ಟಿಯಾಗಿವೆ. ಆದರೆ, ಹೆಂಚಿನ ಕಟ್ಟಡವಾಗಿದ್ದು ಮೇಲ್ಚಾವಣಿ ಶಿಥಿಲವಾಗಿದೆ. ದೊಡ್ಡ ಮಳೆ ಅಥವಾ ಗಾಳಿ ಬಂದಾಗ ಅನಾಹುತ ಸಂಭವಿಸಿದರೂ ಅಚ್ಚರಿ ಏನಿಲ್ಲ.

ಅಮರಶಿಲ್ಪಿ ಜಕಣಾಚಾರಿ ಅದ್ಭುತ ಕಲಾಕೃತಿಗಳು ಬೆರಗುಗೊಳಿಸುತ್ತವೆ: ತಹಸೀಲ್ದಾರ್ ನಯೀಂ ಉನ್ನೀಸಾ

Jan 02 2024, 02:15 AM IST
ಜಗತ್ತಿನ ಅತ್ಯದ್ಭುತ ಶಿಲ್ಪಿಗಳ ಸಾಲಿನಲ್ಲಿ ನಿಲ್ಲುವ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು ಸೇರಿದಂತೆ ಹಲವು ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತನೆ ಮಾಡಿರುವ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಈ ಕಲೆಗಳನ್ನು ಶಾಶ್ವತವಾಗಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ.

ಕರ್ತವ್ಯ ಲೋಪ: ತಹಸೀಲ್ದಾರ್ ಅರುಂಧತಿ ಅಮಾನತು

Dec 31 2023, 01:30 AM IST
ದಾಬಸ್‌ಪೇಟೆ: ನೆಲಮಂಗಲ ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಅರುಂಧತಿ ಅವರನ್ನು ಅಧಿಕಾರ ದುರುಪಯೋಗ, ಕರ್ತವ್ಯ ಲೋಪದ ಆಧಾರದ ಮೇಲೆ ಅಮಾನತುಗೊಳಿಸಿ ಸರ್ಕಾರದ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಮುಖ್ತಾರ್‌ ಪಾಷಾ ಆದೇಶ ಹೊರಡಿಸಿದ್ದಾರೆ.

ಗಂಗಾವತಿ ಕಂದಾಯ ಇಲಾಖೆಯಲ್ಲಿ ಗಣನೀಯ ಪ್ರಗತಿ- ತಹಸೀಲ್ದಾರ ವಿಶ್ವನಾಥ ಮುರುಡಿ

Dec 30 2023, 01:15 AM IST
ವಿವಾದಾಸ್ಪದ (ಆರ್‌ಆರ್‌ಟಿ) ಪ್ರಕರಣಗಳಿಗೆ ಸಂಬಂಧಿಸಿದಂತೆ 159 ಅರ್ಜಿಗಳು ಬಂದಿದ್ದು, 140 ವಿಲೇವಾರಿ ಆಗಿವೆ. 19 ಬಾಕಿ ಉಳಿದಿವೆ. ಸಾರ್ವಜನಿಕರ ರುದ್ರಭೂಮಿಗೆ ಸಂಬಂದಿಸಿದಂತೆ 63 ಅರ್ಜಿಗಳು ಬಂದಿದ್ದು, 63 ಇತ್ಯರ್ಥವಾಗಿವೆ.

ಕುಷ್ಟಗಿ ತಹಸೀಲ್ದಾರ ಕಚೇರಿಯ ಹಳೆ ಕಟ್ಟಡ ಉಳಿಸಲು ಒತ್ತಾಯ

Dec 29 2023, 01:32 AM IST
ಆಡಳಿತ ಸೌಧವು ಸ್ವಾತಂತ್ರ್ಯ ಪೂರ್ವದಲ್ಲಿ ನಿರ್ಮಾಣಗೊಂಡಿದೆ. ಇದು ಐತಿಹಾಸಿಕ ಮಹತ್ವ ಸಾರುತ್ತಿರುವ ಕಟ್ಟಡವಾಗಿದ್ದು, ಇಲ್ಲಿ ಹೈದರಾಬಾದ್ ನಿಜಾಮರು ಆಡಳಿತ ಮಾಡಿದ್ದಾರೆ ಎನ್ನುವುದಕ್ಕೆ ಸಾಕ್ಷಿ ಒದಗಿಸುವ ತಾಲೂಕಿನ ಏಕೈಕ ಪಾರಂಪರಿಕ ಕಟ್ಟಡವಾಗಿದೆ. ತಹಸೀಲ್ದಾರ್‌, ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved