ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಮಾಜದಲ್ಲಿ ಜಾತಿ ವ್ಯವಸ್ಥೆ ತೊಲಗಿಸಬೇಕು: ತಹಸೀಲ್ದಾರ್ ಸಂತೋಷ್ ಕುಮಾರ್
Mar 13 2025, 12:45 AM IST
ಶರಣಾಧಿ ಶರಣರು ವಚನಗಳು, ಕೃತಿಗಳು, ಸಾಹಿತ್ಯಗಳ ಮೂಲಕ ಸಮಾಜದ ಜಾತಿ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ್ದಾರೆ. ಅವರ ಹಾದಿಯಲ್ಲಿಯೇ ಶ್ರೀರೇಣುಕಾಚಾರ್ಯರು ಸಹ ತಮ್ಮ ವಚನಗಳ ಮೂಲಕ ಸಮಾಜದ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಡಿ ಸಮಾಜವನ್ನು ತಿದ್ದು ಕೆಲಸ ಮಾಡಿದ್ದಾರೆ.
ಹಿರಿಯರ ಗೌರವಕ್ಕೆ ಧಕ್ಕೆ ಬಾರದಿರಲಿ: ತಹಸೀಲ್ದಾರ್ ರೇಣುಕಾ
Mar 03 2025, 01:45 AM IST
ಬದುಕಿನಲ್ಲಿ ಹಲವು ಉದ್ಯೋಗಗಳ ಮೂಲಕ ಕುಟುಂಬದ ಸೌಖ್ಯ ಬಯಸಿ, ಕಷ್ಟ ಸುಖಗಳಲ್ಲಿಯೂ ನೆಮ್ಮದಿಯನ್ನು ಕುಟುಂಬಕ್ಕೆ ನೀಡಿ, ಬದುಕಿನ ಹಿರಿಯರು ನೆಮ್ಮದಿಯಿಂದ ಇರಬೇಕು. ಮಕ್ಕಳು ಹಿರಿಯರ ಲಾಲನೆ ಪಾಲನೆ ಮೂಲಕ ಋಣ ತೀರಿಸುವಂತಾಗಬೇಕು.
ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಕಲಿಯಿರಿ: ತಹಸೀಲ್ದಾರ್ ಪರುಸಪ್ಪ ಕುರುಬರ
Feb 23 2025, 12:34 AM IST
ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ಕಂದಾಯ ನಿರೀಕ್ಷಕ- ಉಪ ತಹಸೀಲ್ದಾರ ಮಾರಾಮಾರಿ
Feb 19 2025, 12:49 AM IST
ತಹಸೀಲ್ದಾರ್ ಕಚೇರಿಗೆ ಬಂದ ವಿಕ್ರಮಸಿಂಗ್, ಏರು ದನಿಯಲ್ಲಿ ಜಿ.ಬಿ. ಭಟ್ ಅವರೊಂದಿಗೆ ಜಗಳಕ್ಕೆ ನಿಂತಿದ್ದಾರೆ.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಕೆ
Feb 18 2025, 12:34 AM IST
ತರೀಕೆರೆ, ಭಾರತೀಯ ಕಿಸಾನ್ ಸಂಘ ಕರ್ನಾಟಕ ಪ್ರದೇಶ ತರೀಕೆರೆ ತಾಲೂಕು ಘಟಕದಿಂದ ಸೋಮವಾರ ರೈತರ ಮತ್ತು ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಹಸೀಲ್ದಾರ್ ಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ಲಾಸ್ಟಿಕ್ ಮುಕ್ತ ರಾಜ್ಯವಾಗಿಸುವುದು ನಮ್ಮ ಕೈಯಲ್ಲಿದೆ: ತಹಸೀಲ್ದಾರ್ ಸೈಯದ್ ಕಲೀಮ್ ಉಲ್ಲಾ
Feb 15 2025, 12:31 AM IST
ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದೇಶದಂತೆ ಪ್ಲಾಸ್ಟಿಕ್ ಮುಕ್ತ ರಾಜ್ಯವನ್ನಾಗಿ ಮಾಡುವುದು ನಮ್ಮ ಕೈಯಲ್ಲಿ ಇದೆ ಎಂದು ತಹಶೀಲ್ದಾರ್ ಸೈಯದ್ ಕಲೀಮ್ ಉಲ್ಲಾ ಹೇಳಿದರು.
ಜನಸ್ನೇಹಿ, ನೌಕರಸ್ನೇಹಿ ಎಂದೇ ಹೆಸರಾಗಿದ್ದವರು ಡಾ. ಶಿವಶಂಕರ್: ತಹಸೀಲ್ದಾರ್ ಎಚ್. ಬಾಲಕೃಷ್ಣ
Feb 05 2025, 12:36 AM IST
ನಾನು ಮೊದಲಿನಿಂದಲೂ ಎಸಿ ಆಗಬೇಕೆಂದುಕೊಂಡು ಎಸಿ ಆಗಿ ಗುಲ್ಬರ್ಗ, ಯಾದಗಿರಿ, ಹಾಸನ, ಮಧುಗಿರಿ, ಮಡಿಕೇರಿ ನಂತರ ದೊಡ್ಡಬಳ್ಳಾಪುರದಲ್ಲಿ ಕಾರ್ಯ ನಿರ್ವಹಿಸಿದೆ.
ಮಡಿವಾಳ ಮಾಚಿದೇವರು ದಾರ್ಶನಿಕ ವ್ಯಕ್ತಿ: ತಹಸೀಲ್ದಾರ್ ಜಿ.ಆದರ್ಶ
Feb 04 2025, 12:35 AM IST
ಬಸವಣ್ಣ, ಮಾಚಿದೇವರು ಸೇರಿದಂತೆ ಅನೇಕ ಶರಣರು 12ನೇ ಶತಮಾನದಲ್ಲಿಯೇ ಸರ್ವರಿಗೂ ಸಮಪಾಲು ಸಮಬಾಳು ಒದಗಿಸಲು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡಿದ್ದರು. ಅಂತಹ ಶರಣರ ಸಾಲಿನಲ್ಲಿದ್ದ ಮಡಿವಾಳ ಮಾಚಿದೇವರು ಅತ್ಯಂತ ಪ್ರಕಾಶಮಾನವಾಗಿ ಕಂಡುಬಂದ ಮಹಾನ್ ವ್ಯಕ್ತಿ.
ಬಲವಂತದ ಸಾಲ ವಸೂಲಿ ಸಲ್ಲ: ತಹಸೀಲ್ದಾರ್ ಎಚ್ಚರಿಕೆ
Feb 01 2025, 12:00 AM IST
ಬಲವಂತ ಮಾಡಿ ಸಾಲ ವಸೂಲಿ ಮಾಡುವುದು ಸಲ್ಲದು ಎಂದು ತಹಸೀಲ್ದಾರ್ ಎನ್. ಎ. ಕುಂಇ ಅಹಮದ್ ಹಣಕಾಸು ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಲವಾರು ಹಣಕಾಸು ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ತಹಸೀಲ್ದಾರ್ ಖಡಕ್ ಎಚ್ಚರಿಕೆ ನೀಡಿದರು.
ಫೆಬ್ರವರಿ 28ರಂದು ದಾಂಡೇಲಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ತಹಸೀಲ್ದಾರ್ ಶೈಲೇಶ್ ಪರಮಾನಂದ
Jan 30 2025, 12:33 AM IST
ತಾಲೂಕು ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಗ್ರಾಮೀಣ ಭಾಗದಲ್ಲಿ ನಡೆಸಲು ನಿಶ್ಚಯಿಸಿರುವುದು ಸ್ವಾಗತ. ಗ್ರಾಮೀಣ ಭಾಗದಲ್ಲಿಯೂ ಸಾಹಿತ್ಯದ ಅಭಿರುಚಿಯನ್ನು ಹೆಚ್ಚಿಸಬೇಕಾಗಿದೆ.
< previous
1
2
3
4
5
6
7
8
9
10
11
...
25
next >
More Trending News
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ