• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮವಹಿಸಿ: ತಹಸೀಲ್ದಾರ್ ಮಂಜುನಾಥ್ ಸಲಹೆ

Nov 10 2024, 01:43 AM IST
ವಿದ್ಯಾವಂತರು ಯಾವತ್ತೂ ಸುಮ್ಮನೇ ಕೈ ಕಟ್ಟಿ ಕೂರಬಾರದು. ಆದ್ದರಿಂದ ನಾವೆಲ್ಲ ಸೇರಿ ಶಾಲೆಯನ್ನು ಪ್ರಾರಂಭಿಸಿದ್ದೇವೆ. ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಗ್ರಾಮಗಳ ಮಕ್ಕಳಿಗೆ ಆದ್ಯತೆ ನೀಡಿದ್ದು ಪೋಷಕರು ಇಂದಿನಿಂದಲೇ ತಮ್ಮ ಮಕ್ಕಳನ್ನ ನಮ್ಮ ಲಂಡನ್ ಕಿಡ್ಸ್ ಶಾಲೆಗೆ ದಾಖಲಿಸಬಹುದು.

ರಾಮೇಶ್ವರಸ್ವಾಮಿ ದೇಗುಲಕ್ಕೆ ತಹಸೀಲ್ದಾರ್ ಸೌಮ್ಯ ಭೇಟಿ

Nov 09 2024, 01:19 AM IST
ರಾಮನಾಥಪುರದ ಕಾವೇರಿ ನದಿ ದಂಡೆಯಲ್ಲಿರುವ ಶ್ರೀ ಚತುರ್ಯಗ ಮೂರ್ತಿ ಶ್ರೀ ರಾಮೇಶ್ವರಸ್ವಾಮಿ ದೇವಾಲಯಕ್ಕೆ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ರಾಮನಾಥಪುರದಲ್ಲಿ ಹತ್ತಾರು ದೇವಾಲಯಗಳು ಇದ್ದು, ಇಂತಹ ಪುಣ್ಯಕ್ಷೇತ್ರದಲ್ಲಿ ಇರುವವರು ಬಹಳ ಪುಣ್ಯವಂತರು. ಇಂತಹ ಪುಣ್ಯಕ್ಷೇತ್ರ ಇರುವುದು ಅಪೂರೂಪ ಎಂದು ಕೆ.ಸಿ.ಸೌಮ್ಯ ಸಂತೋಷ ವ್ಯಕ್ತಪಡಿಸಿದರು.

ಸಮಾಜ ಕಟ್ಟುವ ಕಡೆ ಯುವಜನತೆ ಗಮನ ಹರಿಸಿ: ತಹಸೀಲ್ದಾರ್ ಸಿಗ್ಬತ್ತುಲ್ಲಾ ಕರೆ

Nov 09 2024, 01:07 AM IST
ಶ್ರೀಲಂಕಾದಲ್ಲಿ ತಮಿಳರ ಮೇಲೆ ದಾಳಿ ಮಾಡಿದರೆ, ತಮಿಳುನಾಡಿನಲ್ಲಿ ವ್ಯಾಪಕ ಪ್ರತಿಭಟನೆಗಳು ಆಗಲಿವೆ. ತಮಿಳುನಾಡು, ಕೇರಳ, ಮಹಾರಾಷ್ಟ ರಾಜ್ಯಗಳಲ್ಲಿ ಆಯಾಯ ಭಾಷೆ ಹೊರತು ಪಡಿಸಿದರೆ ಅನ್ಯಭಾಷೆ ಮಾತಾಡಲ್ಲ. ಎಲ್ಲಾ ವರ್ಗದವರು ದಿನಪತ್ರಿಕೆಗಳನ್ನು ಖರೀದಿ ಮಾಡಿ ಓದುತ್ತಾರೆ.

ಗುಡಿಬಂಡೆ: ವಕ್ಫ್ ಆಸ್ತಿ ತಡೆಯುವಂತೆ ರಾಜ್ಯಪಾಲರಿಗೆ ತಹಸೀಲ್ದಾರ್ ರವರ ಮೂಲಕ ಬಿಜೆಪಿ ಮನವಿ

Nov 08 2024, 12:35 AM IST
ಈಗಾಗಲೇ ಕೇಂದ್ರದಲ್ಲಿ ಮೋದಿಯವರ ಸರ್ಕಾರ ವಕ್ಫ್ ಕಾಯ್ದೆಯ ಕುರಿತು ಹೊಸ ವಕ್ಫ್ ಕಾಯ್ದೆ ರಚಿಸುವ ಕ್ರಮಕ್ಕೆ ಮುಂದಾಗಿದೆ. ಕರಡು ಕಾಯ್ದೆಯನ್ನು ಸದನದಲ್ಲಿ ಮಂಡಿಸಿದ್ದಾರೆ. ಈ ಕಾಯ್ದೆ ಮುಂದಿನ ಸಂಸತ್ತಿನಲ್ಲಿ ಮಂಜೂರಾಗುವ ಸಾಧ್ಯತೆಯಿದೆ.

ಬೆಳಗಾವಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಿ

Nov 07 2024, 11:53 PM IST
ಬೆಳಗಾವಿ ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕರಾದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಹಿರೇಕೆರೂರ ತಾಲೂಕು ಕಂದಾಯ ಇಲಾಖಾ ನೌಕರರ ಸಂಘದಿಂದ ತಹಸೀಲ್ದಾರ್‌ ಎಚ್.ಪ್ರಭಾಕರಗೌಡ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ವಕ್ಫ್ ಸಂಸ್ಥೆ ಹೆಸರು ನಮೂದಿಸದಂತೆ ಪ್ರತಿಭಟನೆ: ರೈತರ ಮನವೊಲಿಸಿದ ತಹಸೀಲ್ದಾರ್

Nov 07 2024, 12:37 AM IST
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ನೂರಾರು ರೈತರು ಬುಧವಾರ ಪ್ರತಿಭಟನೆಗೆ ಮುಂದಾಗಿದ್ದರು. ತಹಸೀಲ್ದಾರ್ ಫೀರೋಜ್‌ಷಾ ಸೋಮನಕಟ್ಟೆ ರೈತರನ್ನು ಸಮಾಧಾನ ಪಡಿಸಿ ತಮ್ಮ ಸಭಾಂಗಣದಲ್ಲಿ ಸಭೆ ನಡೆಸಿದರು.

ಬೆಳಗಾವಿ ತಹಸೀಲ್ದಾರ ಕಚೇರಿಯಲ್ಲೇ ಎಸ್‌ಡಿಸಿ ಆತ್ಮಹತ್ಯೆ

Nov 06 2024, 12:38 AM IST
ಬೆಳಗಾವಿ ನಗರದ ತಹಸೀಲ್ದಾರ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.

ಚಂದಗಾಲು ಗ್ರಾಮಕ್ಕೆ ತಹಸೀಲ್ದಾರ್, ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Nov 05 2024, 12:37 AM IST
ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಸರ್ವೇ ನಂ.215 ರಲ್ಲಿರುವ 30 ಗುಂಟೆ ಜಮೀನನ್ನು ಪಹಣಿಯಲ್ಲಿ ಖಬರ್ ಸ್ಥಾನಕ್ಕೆ ಸೇಪರ್ಡೆಯಿಂದ ಗ್ರಾಮಸ್ಥರು ಹಾಗೂ ಶಾಲಾ ಆಡಳಿತ ಮಂಡಳಿ ಆತಂಕಕ್ಕೆ ಒಳಗಾಗಿರುವ ಮಾಹಿತಿ ಮೇರೆಗೆ ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ ಹಾಗೂ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.

ಬಹುತ್ವದ ನಾಡು ಕಟ್ಟಲು ದುಡಿಯೋಣ: ತಹಸೀಲ್ದಾರ್ ಕುಮಾರಸ್ವಾಮಿ

Nov 02 2024, 01:16 AM IST
ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲ ಹೆಚ್ಚೆಚ್ಚು ಶ್ರಮಿಸೋಣ.

ಕನ್ನಡ ರಾಜ್ಯೋತ್ಸವ ವಿಶೇಷವಾಗಿ ಆಚರಿಸಲು ಚಿಂತನೆ: ತಹಸೀಲ್ದಾರ್ ಬಿ.ವಿ.ಕುಮಾರ್

Oct 29 2024, 12:58 AM IST
ಕನ್ನಡ ರಾಜೋತ್ಸವವನ್ನು ಮಳವಳ್ಳಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ರಾಜೋತ್ಸವ ಹಬ್ಬದ ಮೆರಗು ಹೆಚ್ಚಿಸಲಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 21
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved