• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಪ್ರಜಾಪ್ರಭುತ್ವ ದೇಶದ ಆತ್ಮ: ಭಟ್ಕಳ ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ

Jan 27 2025, 12:50 AM IST
ಭಾರತ ಸಂವಿಧಾನವು ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ರಾಷ್ಟ್ರವನ್ನು ಪ್ರತಿಪಾದಿಸುತ್ತಿದೆ.

ದೇಶದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿ: ತಹಸೀಲ್ದಾರ್ ಪರುಸಪ್ಪ ಕುರುಬರ

Jan 27 2025, 12:49 AM IST
ಭಾರತ ದೇಶದ ಸಂವಿಧಾನ ಸರಳವಾದ ಬೃಹತ್ ಸಂವಿಧಾನವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.

ಕಾರಟಗಿ : ವಿಶ್ವದ ಶ್ರೇಷ್ಠ ಸಂವಿಧಾನ ನಮ್ಮದು - ತಹಸೀಲ್ದಾರ್ ಎಂ. ಕುಮಾರಸ್ವಾಮಿ

Jan 27 2025, 12:49 AM IST

 ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿ. ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟು ಭದ್ರವಾಗಿ ನಿಂತಿದೆ. ವಿಶ್ವದಲ್ಲಿಯೇ ನಮ್ಮದು ಸರ್ವಶ್ರೇಷ್ಠ ಸಂವಿಧಾನ ಎಂದು ಹೇಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಎಂ. ಕುಮಾರಸ್ವಾಮಿ ಹೇಳಿದರು.

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶದ ಸಾಧನೆ ಅಪಾರ: ಮುಂಡಗೋಡ ತಹಸೀಲ್ದಾರ್ ಶಂಕರ ಗೌಡಿ

Jan 27 2025, 12:47 AM IST
ಜಾತಿ, ಭಾಷೆ, ಪ್ರದೇಶ, ಲಿಂಗ ಇವೆಲ್ಲವನ್ನು ಮೀರಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದೆ. ಹಕ್ಕುಗಳನ್ನು ಅನುಭವಿಸುವ ಕರ್ತವ್ಯಗಳ ಕಡೆಗೂ ಗಮನ ನೀಡುವ ಅವಶ್ಯಕತೆ ಇದೆ.

ಭಾರತ ಸಂವಿಧಾನ ದೇಶವಾಸಿಗಳಿಗೆ ಸಮಾನತೆ ಕಲ್ಪಿಸಿದೆ: ತಹಸೀಲ್ದಾರ್ ಮಂಜುಳಾ ಹೆಗಡಾಳ್

Jan 27 2025, 12:47 AM IST
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ದೇಶವಾಸಿಗಳಿಗೆ ಸಮಾನತೆಯನ್ನು ಕಲ್ಪಿಸಿದ್ದು, ದೇಶದಲ್ಲಿ ಸಂವಿಧಾನ ಜಾರಿಯಾದ ದಿನವನ್ನು ಗಣರಾಜ್ಯೋತ್ಸವ ಎಂದು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ನುಡಿದರು.

ಜನರು ಸೋದರತ್ವ ಭಾವನೆಯಲ್ಲಿ ಬದುಕಬೇಕು ಎಂಬುವುದು ಅಂಬೇಡ್ಕರ್ ಆಶಯವಾಗಿತ್ತು: ತಹಸೀಲ್ದಾರ್ ಜಿ.ಆದರ್ಶ

Jan 27 2025, 12:47 AM IST
ಹಿಂದುಳಿದ ಬಡವರು, ತುಳಿತಕ್ಕೊಳಗಾದವರು ಹಾಗೂ ಶೋಷಣೆಗೊಳಪಟ್ಟ ಅಸಹಾಯಕರನ್ನುರಾಜಕೀಯ, ಸಾಮಾಜಿಕ ಮತ್ತು ಆರ್ಥಿಕವಾಗಿ ಮೇಲೆತ್ತಲು ಶಾಸನ ಹಾಗೂ ಯೋಜನೆ ರೂಪಿಸಿ, ಅವುಗಳನ್ನು ಜಾರಿಗೊಳಿಸುವ ಮೂಲಕ ಸಮಾಜದಲ್ಲಿ ಅಸಮಾನತೆ ಹೋಗಲಾಡಿಸುವುದು ನಮ್ಮ ಸಂವಿಧಾನದ ಪ್ರಸ್ತಾವನೆಯ ಮುಖ್ಯ ಆಶಯವಾಗಿದೆ.

ಪ್ರಕೃತಿ ವಿಕೋಪ ಸಂದರ್ಭ ಮುಂಜಾಗ್ರತೆ ಅವಶ್ಯಕ: ತಹಸೀಲ್ದಾರ

Jan 24 2025, 12:46 AM IST
ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾರ್ವಜನಿಕರು ಮುಂಜಾಗ್ರತೆ ವಹಿಸುವುದು ಅತ್ಯವಶ್ಯಕವಾಗಿದೆ.

ಒಂದು ತಿಂಗಳೊಳಗೆ ಹಕ್ಕುಪತ್ರ ವಿತರಣೆ: ತಹಸೀಲ್ದಾರ್ ಭರವಸೆ

Jan 23 2025, 12:46 AM IST
ಸಿದ್ಧವಿರುವ ಹಕ್ಕುಪತ್ರ ವಿತರಣೆಗೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಎಲ್ಲರ ಭರವಸೆ ಮೇರೆಗೆ ಧರಣಿ ವಾಪಸ್ ಪಡೆಯುತ್ತಿದ್ದು, ಒಂದು ತಿಂಗಳೊಳಗೆ ಹಕ್ಕುಪತ್ರ ನೀಡದಿದ್ದರೆ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.

ದಿಟವನ್ನೆ ನುಡಿದ ದಿಟ್ಟ ಶರಣರು ಅಂಬಿಗರ ಚೌಡಯ್ಯ: ತಹಸೀಲ್ದಾರ್ ಗುರುರಾಜ್

Jan 22 2025, 12:33 AM IST
ಬಳ್ಳಾರಿ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಯಿತು.

ತಹಸೀಲ್ದಾರ ವಿರುದ್ಧ ಜಿಲ್ಲಾಧಿಕಾರಿ ಸೂಕ್ತ ಕ್ರಮಕೈಗೊಳ್ಳಲಿ

Jan 22 2025, 12:30 AM IST
ಸಂವಿಧಾನದ ನಿಯಮಾವಳಿ ಗಾಳಿಗೆ ತೂರಿದ ತಹಸೀಲ್ದಾರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved