• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿರಾ ಕ್ಯಾಂಟೀನ್‌ಗೆ ತಹಸೀಲ್ದಾರ ದಿಢೀರ್ ಭೇಟಿ- ಪರಿಶೀಲನೆ

Jan 18 2025, 12:45 AM IST
ಕಡಿಮೆ ದರದಲ್ಲಿ ಊಟ,ತಿಂಡಿ ನೀಡುವ ಮಹತ್ವದ ಯೋಜನೆಯಾಗಿದೆ.ಸದ್ಯ ಕ್ಯಾಂಟೀನ್ ಒಳಾಂಗಣ ಪರಿಶೀಲನೆ ನಡೆಸಲಾಗಿದೆ

ಅನಧಿಕೃತವಾಗಿ ನಿರ್ಮಿಸಿದ ಮನೆ ತೆರವು, ಸುಪ್ರೀಂ ಆದೇಶ ಪಾಲನೆ: ತಹಸೀಲ್ದಾರ್

Jan 13 2025, 12:46 AM IST
ಕೆರೆ ಪ್ರದೇಶದಲ್ಲಿ ಯಾವುದೇ ಮನೆ, ಶೆಡ್ ಸೇರಿದಂತೆ ಯಾವುದೇ ಕಟ್ಟಡಗಳನ್ನು ಯಾರೂ ಕಟ್ಟುವಂತಿಲ್ಲ ಎನ್ನುವ ಇತ್ತೀಚಿನ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆ ಜಿಲ್ಲಾಧಿಕಾರಿ ಪಟ್ಟಣದ ಕೆರೆ ಪ್ರದೇಶವನ್ನು ಸಂರಕ್ಷಿತ ಪ್ರದೇಶ ಎಂದು ಘೋಷಿಸಿದ್ದಾರೆ.

ಖಾನಾಪುರ ತಹಸೀಲ್ದಾರ್ ಕಚೇರಿ ಮನೆಗಳ ಮೇಲೆ ಲೋಕಾಯುಕ್ತ ದಾಳಿ

Jan 09 2025, 12:50 AM IST
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಇಲ್ಲಿನ ತಹಸೀಲ್ದಾರ್ ಪ್ರಕಾಶ ಗಾಯಕವಾಡ ಅವರ ಬಾಡಿಗೆ ಮನೆ ಹಾಗೂ ತಹಸೀಲ್ದಾರ್ ಕಚೇರಿ ಮೇಲೆ ಬುಧವಾರ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆ ಪರಿಶೀಲಿಸಿದರು.

ತಹಸೀಲ್ದಾರ್ ಸುಜಾತರನ್ನು ಕೂಡಲೇ ಬಂಧಿಸುವಂತೆ ಅಂಬೇಡ್ಕರ್ ಸೇವಾ ಸಮಿತಿ ಆಗ್ರಹ

Jan 09 2025, 12:48 AM IST
ಜನಪ್ರತಿನಿಧಿಗಳು ಉತ್ತಮ ಜನಸೇವೆ ಮಾಡುವ ಕಾಳಜಿ ಹೊಂದಿರುವ ಅಧಿಕಾರಿಗಳಿದ್ದಾರೆ. ಅಂತವರನ್ನು ನಿಯೋಜಿಸುವುದನ್ನು ಬಿಟ್ಟು ಬಡವರ ವಿರೋಧಿ ಹಾಗೂ ಭ್ರಷ್ಟರಾಗಿರುವ ಸುಜಾತರನ್ನು ಯಾವುದೇ ಕಾರಣಕ್ಕೂ ತಹಸೀಲ್ದಾರ್ ಆಗಿ ಮುಂದುವರೆಸಬಾರದು ಎಂದು ಒತ್ತಾಯಿಸಿದರು.

ಸರ್ಕಾರಿ ಭೂಮಿ ಸೇರಿದಂತೆ ರೈತರ ಭೂಮಿ ಒತ್ತುವರಿ:ಲೇ ಔಟ್ ನಿರ್ಮಾಣಕ್ಕೆ ಬ್ರೇಕ್ ಹಾಕಿದ ತಹಸೀಲ್ದಾರ್

Jan 09 2025, 12:47 AM IST
ಚೇಳೂರು ಗ್ರಾಮ ಪಂಚಾಯಿತಿಗೆ ನೀರಿನ ಮೂಲವಾದ ಶೇರ್ ಖಾನ್ ಕೋಟೆ ಕೆರೆಗೆ ಸುತ್ತಮುತ್ತಲಿನ ಬೆಟ್ಟ, ಗುಡ್ಡಗಳಿಂದ ಹರಿದು ನೀರು ಹೋಗುವ ಕಾಲುವೆಯನ್ನು ಮುಚ್ಚಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಲೇ ಔಟ್ ನಿರ್ಮಾಣ ಮಾಡುತ್ತಿದ್ದು, ಇದರಿಂದ ಮುಂದಿನ ದಿನಗಳಲ್ಲಿ ಕೆರೆಗೆ ನೀರಿನ ಅಭಾವ ಉಂಟಾಗಲಿದೆ. ಆದ್ದರಿಂದ ಕಾಲುವೆಗಳ ಒತ್ತುವರಿ ತೆರವುಗೊಳಿಸಿ, ರೈತರ ಜಮೀನು ಒತ್ತುವರಿಯಾಗಿರುವ ಕುರಿತು ದೂರುಗಳು ಬಂದಿದ್ದು ಸರ್ವೇ ಮಾಡಿಸಿಕೊಡಬೇಕು .

ಅಗರ ಬಹಿಷ್ಕಾರ ಪ್ರಕರಣ: ತಹಸೀಲ್ದಾರ್ ಭೇಟಿ

Jan 05 2025, 01:32 AM IST
ಅಗರ ಗ್ರಾಮದ ಹಿಂಡಿಮಾರಮ್ಮ ದೇಗುಲದ ಬಳಿಇಲ್ಲಿನ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಶನಿವಾರ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಜೊತೆ ಸಭೆ ನಡೆಸಲಾಯಿತು.

ತಹಸೀಲ್ದಾರ್ ಕುರ್ಚಿಗಾಗಿ ಇಬ್ಬರ ನಡುವೆ ಹಗ್ಗಜಗ್ಗಾಟ!

Jan 05 2025, 01:32 AM IST
ಕೆಎಟಿ ಆದೇಶ ಪಡೆದು ಕಚೇರಿಗೆ ಆಗಮಿಸಿದ ತಹಸೀಲ್ದಾರ್‌ ವೆಂಕಟೇಶಪ್ಪ ಅವರು ಕೊಠಡಿ ಇಲ್ಲದೆ ಪರದಾಡಿದರು. ನಂತರ ಹಾಲಿ ತಹಸೀಲ್ದಾರ್ ಕೆ.ಎನ್.ಸುಜಾತ ಬಂದು ತಮ್ಮ ಕೊಠಡಿಯಲ್ಲಿ ಕುಳಿತುಕೊಂಡರು. ಇದರಿಂದ ಕಚೇರಿಯ ಸಿಬ್ಬಂದಿ ತ್ರಿಶಂಕು ಸ್ಥಿತಿಗೆ ಜಾರುವಂತಾಯಿತು. ಅಸಲಿ ತಹಸೀಲ್ದಾರ್ ಯಾರು ಎಂಬುದು ತಿಳಿಯದೆ ಗೊಂದಲ ಉಂಟಾಯಿತು

ಬಾಲ್ಯ ವಿವಾಹದ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಅಗತ್ಯ: ತಹಸೀಲ್ದಾರ್ ಜೆ. ಸುರೇಂದ್ರಮೂರ್ತಿ ಕರೆ

Jan 05 2025, 01:30 AM IST
ಪ್ರಜಾಸತ್ತಾತ್ಮಕ ಮೌಲ್ಯವನ್ನು ಅಳವಡಿಸಿಕೊಂಡು ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆದು ಉತ್ತಮ ಸಮಾಜ ನಿರ್ಮಾಣ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ನಾವೆಲ್ಲರೂ ಕೆಲಸ ಮಾಡುವುದು ನಮ್ಮ ಸಮಾಜಕ್ಕಾಗಿ. ಇದನ್ನು ಅರಿತು ಉತ್ತಮ ಸಮಾಜ ಕಟ್ಟಲು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಬೇಕು.

ಕಣ್ಣಿನ ರಕ್ಷಣೆ ಬಗ್ಗೆ ನಿರ್ಲಕ್ಷ್ಯ ಬೇಡ: ತಹಸೀಲ್ದಾರ್ ಪ್ರವೀಣ ಹುಚ್ಚಣ್ಣನವರ

Jan 03 2025, 12:30 AM IST
ಬಹಳಷ್ಟು ಜನ ನಿರ್ಲಕ್ಷ್ಯದಿಂದ ಕಣ್ಣು ಕಳೆದುಕೊಂಡವರಿದ್ದಾರೆ. ದೃಷ್ಟಿಯಿದ್ದವರು ಕಣ್ಣಿನ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅವಶ್ಯ.

ಶಿಲ್ಪಕಲೆಯಲ್ಲಿ ಜಕಣಾಚಾರಿ ಸಾಧನೆ ಅಪ್ರತಿ: ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ

Jan 02 2025, 12:32 AM IST
ಪ್ರಪಂಚಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದ್ದು, ಅಮರಶಿಲ್ಪಿ ಜಕಣಾಚಾರಿ ಅವರ ಕೆತ್ತನೆಯಿಂದ ಬೇಲೂರು-ಹಳೆಬೀಡು ದೇವಾಲಯಗಳು ಜಗತ್ ಪ್ರಸಿದ್ಧವಾಗಿದೆ ಎಂದು ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ ಹೇಳಿದರು. ಕಡೂರಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 25
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved