• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ ಮಾದರಿಯಲ್ಲಿ ಮಾದೇಶ್ವರ ಬೆಟ್ಟ ಅಭಿವೃದ್ಧಿ: ಶಾಸಕ ಮಂಜುನಾಥ್‌

Dec 19 2024, 12:30 AM IST
ತಿರುಪತಿ ಮಾದರಿ ಶ್ರೀ ಕ್ಷೇತ್ರದಂತೆ ಹನೂರಿನ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಶಾಸಕ ಮತ್ತು ಅಧಿಕಾರಿಗಳ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ತಿರುಪತಿ ದೇವಸ್ಥಾನದ ಶ್ರೀವಾರಿ ಪ್ರಸಾದಕ್ಕೆ ಬೇಡಿಕೆ ಹೆಚ್ಚಳ : ಲಡ್ಡು ಕಟ್ಟಲು ಇನ್ನೂ 84 ನೌಕರರ ನೇಮಕ

Dec 13 2024, 12:51 AM IST
ತಿರುಮಲದ ತಿರುಪತಿ ದೇವಸ್ಥಾನದ ಪ್ರಸಿದ್ಧ ಶ್ರೀವಾರಿ ಲಡ್ಡು ಪ್ರಸಾದಕ್ಕೆ ಬೇಡಿಕೆ ಹೆಚ್ಚಿದ್ದು, ಲಡ್ಡು ತಯಾರಿಕೆಗೆ ಇನ್ನೂ 84 ನೌಕರರನ್ನು ನೇಮಕ ಮಾಡಿಕೊಳ್ಳಲು ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ನಿರ್ಧರಿಸಿದೆ.

ತಿರುಪತಿ ತಿರುಮಲ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದರೆ ಕಾನೂನು ಕ್ರಮ! ಟಿಟಿಡಿ ನಿರ್ಬಂಧ

Dec 01 2024, 01:35 AM IST

 ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ.

ತಿರುಮಲ ತಿರುಪತಿ ದೇವಸ್ಥಾನಂ : ತುಂಡಾದ 1,000 ವರ್ಷ ಪುರಾತನ ರಾಮ ಮೂರ್ತಿ ಬೆರಳು ರಿಪೇರಿ

Nov 24 2024, 01:47 AM IST
ತಿರುಪತಿ: 1,000 ವರ್ಷ ಪುರಾತನ ಎನ್ನಲಾದ ರಾಮನ ಮೂರ್ತಿಯ ಬೆರಳನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಇದೀಗ ಸರಿಪಡಿಸಿದೆ.

ತಿರುಪತಿ ದೇಗುಲದಿಂದ ಹಿಂದುಯೇತರ ನೌಕರರು ಔಟ್‌?

Nov 20 2024, 12:35 AM IST
ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ತಿರುಪತಿ ದೇಗುಲದ ವಿವಿಧ ಹುದ್ದೆಗಳಿಗೆ ನೇಮಕವಾಗಿದ್ದ ಹಿಂದೂಯೇತರ ಸಿಬ್ಬಂದಿಗಳನ್ನು ವಿಆರ್‌ಎಸ್‌ ಮೂಲಕ ಸ್ವಯಂ ನಿವೃತ್ತಿಗೊಳಿಸಬೇಕು ಅಥವಾ ಅನ್ಯ ಸರ್ಕಾರಿ ಇಲಾಖೆಗೆ ವರ್ಗಾಯಿಸಬೇಕು ಎಂದು ತಿರುಮಲ ತಿರುಪತಿ ದೇವಸ್ವಾನ ಮಂಡಳಿ (ಟಿಟಿಡಿ) ಗೊತ್ತುವಳಿ ಅಂಗೀಕರಿಸಿದೆ.

ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ ವಂಚನೆ

Oct 22 2024, 12:13 AM IST
ತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ಗಳನ್ನು ಬ್ಲ್ಯಾಕ್‌ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ ಎಂಎಲ್‌ಸಿ ಝಕಿಯಾ ಖಾನಂ, ಅವರ ಪಿಆರ್‌ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಪತಿ ಮಾದರಿಯಲ್ಲಿ ಸವದತ್ತಿ ಅಭಿವೃದ್ಧಿ: ಬೃಹತ್‌ ದಾಸೋಹ ಕೇಂದ್ರ - ಸಿದ್ದರಾಮಯ್ಯ

Oct 14 2024, 01:20 AM IST

ತಿರುಪತಿ ಮಾದರಿ ಅಧ್ಯಯನ ಮಾಡಿ. ಅದೇ ಮಾದರಿಯಲ್ಲಿ ಸವದತ್ತಿಯ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಸೌಕರ್ಯ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಹು ನಿರೀಕ್ಷೆಯ ಮುರ್ಡೇಶ್ವರ-ತಿರುಪತಿ ರೈಲು ಆರಂಭ

Oct 13 2024, 01:07 AM IST
ಹೊಸದಾಗಿ ಆರಂಭವಾದ ಮುರ್ಡೇಶ್ವರ ತಿರುಪತಿ ರೈಲಿಗೆ ಮುರ್ಡೇಶ್ವರದಲ್ಲಿ ಶನಿವಾರ ಹೂ ಮಾಲೆ ಹಾಕಿ, ಬಾಳೆಗಿಡ ಕಟ್ಟಿ ಪೂಜೆ ನೆರವೇರಿಸಲಾಯಿತು. ಭಟ್ಕಳದಲ್ಲಿ ರೈಲಿಗೆ ಅದ್ಧೂರಿ ಸ್ವಾಗತ ನೀಡಲಾಯಿತು.

ತಿರುಪತಿ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪ

Oct 07 2024, 01:46 AM IST
ತಿರುಪತಿ ಲಡ್ಡು ಕಲಬೆರಕೆ ವಿವಾದ ಕೋಲಾಹಲ ಸೃಷ್ಟಿಸಿ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿರುವ ಹೊತ್ತಿನಲ್ಲೇ ದೇವಸ್ಥಾನದಲ್ಲಿ ಕೊಡಲಾದ ಪ್ರಸಾದದಲ್ಲಿ ಸಹಸ್ರಪದಿ ಪತ್ತೆಯಾಗಿದೆ ಎಂದು ಭಕ್ತರೊಬ್ಬರು ಆರೋಪಿಸಿದ್ದಾರೆ ಹಾಗೂ ಅದರ ಫೋಟೋವೊಂದನ್ನು ಬಹಿರಂಗಪಡಿಸಿದ್ದಾರೆ.

ತಿರುಪತಿ ಲಡ್ಡು ತಯಾರಿಕೆ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ಕೇಸ್ ಕುರಿತು ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್ ಆದೇಶ

Oct 05 2024, 07:36 AM IST

ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿತ್ತು ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸಿದೆ

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved