• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ದಿನದಲ್ಲಿ 14 ಲಕ್ಷ ತಿರುಪತಿ ಲಡ್ಡು ಮಾರಾಟ

Sep 25 2024, 12:56 AM IST
ಹಿಂದಿನ ಮುಖ್ಯಮಂತ್ರಿ ಜಗನ್‌ ಅವಧಿಯಲ್ಲಿ ತಿರುಪತಿ ಶ್ರೀವಾರಿ ಲಡ್ಡು ತಯಾರಿಕೆಗೆ ಕಲಬೆರಕೆ ತುಪ್ಪ ಬಳಸಲಾಗಿತ್ತು ಎಂಬ ವಿವಾದದ ಹೊರತಾಗಿಯೂ ಲಡ್ಡು ಮಾರಾಟದಲ್ಲಿ ಯಾವುದೇ ಇಳಿಕೆ ಕಂಡುಬಂದಿಲ್ಲ.

ತಿರುಪತಿ ಲಡ್ಡುನಲ್ಲಿ ಈಗ ತಂಬಾಕು ಪತ್ತೆ?

Sep 25 2024, 12:53 AM IST
ದನ ಹಾಗೂ ಹಂದಿ ಕೊಬ್ಬು ಬಳಕೆಯ ವಿವಾದದಲ್ಲಿ ಸಿಲುಕಿರುವ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ಪ್ರಸಾದದಲ್ಲಿ ಮಹಿಳೆಯೊಬ್ಬರು ತಮಗೆ ತಂಬಾಕು ಸಿಕ್ಕಿದೆ ಎಂದು ಹೊಸ ಆರೋಪ ಮಾಡಿದ್ದಾರೆ.

ತಿರುಪತಿ ಲಡ್ಡು ವಿವಾದ : ಜಗನ್‌ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಹೇಳಲಿ - ಪವನ್ ಕಲ್ಯಾಣ್

Sep 24 2024, 01:56 AM IST

ತಿರುಪತಿ ಲಡ್ಡಿನಲ್ಲಿ ಕಲಬೆರಕೆ ತುಪ್ಪ ಬಳಕೆ ವಿವಾದದಲ್ಲಿ ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ತಮ್ಮನ್ನು ಸಮರ್ಥಿಸಿಕೊಳ್ಳುವ ಬದಲು ತಪ್ಪಿತಸ್ಥರಿಗೆ ಶಿಕ್ಷೆಯಾಗಲು ಕಾನೂನಿಗೆ ಅವಕಾಶ ನೀಡಬೇಕೆಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದ್ದಾರೆ.  

ತಿರುಪತಿ ಲಡ್ಡು ವಿವಾದ : ದೇಗುಲ ಧಾರ್ಮಿಕವಾಗಿ ಶುದ್ಧೀಕರಣಗೊಳಿಸುವ ಪ್ರಕ್ರಿಯೆ ಪೂರ್ಣ

Sep 24 2024, 01:50 AM IST
ತಿರುಪತಿ ಲಡ್ಡು ತಯಾರಿಕೆಯಲ್ಲಿ ಬಳಸಿದ ತುಪ್ಪದಲ್ಲಿ ಕಲ್ಬೆರಕೆ ಪತ್ತೆಯಾದ ಹಿನ್ನೆಲೆಯಲ್ಲಿ ತಿರುಮಲ ದೇಗುಲದ ಸಮುಚ್ಚಯವನ್ನು ಧಾರ್ಮಿಕವಾಗಿ ಶುದ್ಧೀಕರಣಗೊಳಿಸಲಾಗಿದೆ. ಲಡ್ಡು ತಯಾರಿಕಾ ಕೊಠಡಿ ಸೇರಿದಂತೆ ದೇಗುಲದ ಸಮುಚ್ಚಯದಲ್ಲಿ ಮಹಾಶಾಂತಿ ಹೋಮ, ಪಂಚಗವ್ಯ ಪ್ರೋಕ್ಷಣೆ ನಡೆಸಲಾಗಿದೆ.

ತಿರುಪತಿ ಲಡ್ಡು ಪ್ರಸಾದ ಹಗರಣ, ಮೋದಿ ಅವರೇ ತನಿಖೆ ನಡೆಸಲಿ: ರಮೇಶ್‌ ಕಾಂಚನ್ ಆಗ್ರಹ

Sep 24 2024, 01:45 AM IST
ಏನೇ ಘಟನೆಗಳು ನಡೆದರೂ ತಕ್ಷಣ ಟ್ವೀಟ್‌ ಮೂಲಕ ಪ್ರತಿಕ್ರಿಯಿಸುವ ಮೋದಿ ಅವರು ತಿರುಪತಿಯ ಲಡ್ಡು ವಿವಾದದ ಬಗ್ಗೆ ಯಾಕೆ ಮೌನವಾಗಿದ್ದಾರೆ? ಇದು ಸಂಶಯಕ್ಕೆ ಕಾರಣವಾಗುತ್ತಿದೆ ಎಂದು ಕಾಂಚನ್ ಹೇಳಿದ್ದಾರೆ.

ತಿರುಪತಿ ಲಡ್ಡು ವಿವಾದ: ಪ್ರಾಣಿಜನ್ಯ ಕೊಬ್ಬಿನ ಬಳಕೆ ಖಂಡನೀಯ - ವಿಶ್ವಪ್ರಸನ್ನ ತೀರ್ಥರು

Sep 23 2024, 11:54 AM IST
ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಜನ್ಯ ಕೊಬ್ಬು ಬಳಸಿರುವುದು ಹಿಂದೂ ಧರ್ಮಕ್ಕೆ ಅಪಚಾರ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಸುವಿನ ಕೊಬ್ಬಿನ ಬದಲಿಗೆ ಬೇರೆ ಕೊಬ್ಬು ಬಳಸಿರುವುದು ಖಂಡನಾರ್ಹ ಎಂದು ಅವರು ಹೇಳಿದ್ದಾರೆ.

ತಿರುಪತಿ ತುಪ್ಪದ ಲಾರಿಗೆ ಕೆಎಂಎಫ್‌ ಡಿಜಿಟಲ್‌ ಲಾಕ್‌! - ಜಿಪಿಎಸ್‌, ಲೊಕೇಷನ್‌ ಡಿವೈಸ್‌ಗಳೂ ಅಳವಡಿಕೆ

Sep 23 2024, 09:13 AM IST

ತಿರುಪತಿ ತಿರುಮಲ ದೇಗುಲದ ಲಡ್ಡು ಪ್ರಸಾದಕ್ಕೆ ತಮಿಳುನಾಡಿನ ಖಾಸಗಿ ಡೈರಿಯಿಂದ ಕಲಬೆರಕೆಯ ತುಪ್ಪ ಪೂರೈಕೆಯಾದ ವಿಚಾರ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ ಇದೀಗ ತುಪ್ಪ ಪೂರೈಕೆಯ ಟೆಂಡರ್‌ ಪಡೆದಿರುವ ಕೆಎಂಎಫ್‌ ಸಾಕಷ್ಟು ಮುಂಜಾಗ್ರತಾ ಕ್ರಮ ವಹಿಸಿದೆ.

ತಿರುಪತಿ ಲಡ್ಡು ವಿವಾದ : ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಆದೇಶ

Sep 23 2024, 01:24 AM IST

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ನೀಡಲಾಗುವ ಲಡ್ಡು ತಯಾರಿಕೆಯಲ್ಲಿ ಬಳಸಲಾದ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾದ ಆರೋಪ ಕುರಿತು ತನಿಖೆಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆದೇಶಿಸಿದ್ದಾರೆ. 

ಶೀಘ್ರವೇ ತಿರುಪತಿ ದೇಗುಲ ಶುದ್ಧೀಕರಣ - ಶ್ರೀಗಳ ಜತೆ ಚರ್ಚಿಸಿ ಕ್ರಮ : ಚಂದ್ರಬಾಬು ನಾಯ್ಡು

Sep 22 2024, 07:59 AM IST

ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬೆರೆಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಿರುಮಲ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.  

ತಿರುಪತಿ ಲಡ್ಡು ಪ್ರಕರಣ ಸಮಗ್ರ ತನಿಖೆಯಾಗಲಿ-ಜೋಶಿ

Sep 22 2024, 01:56 AM IST
ನಂದಿನಿ ತುಪ್ಪ ಬಂದ್ ಮಾಡಿಸಿದ ನಂತರ ತಿರುಪತಿಯಲ್ಲಿ ಕಳಪೆ ವಸ್ತುಗಳನ್ನು ತರಿಸಿ ಲಡ್ಡು ತಯಾಸಿದ್ದಾರೆ. ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved