• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದಿನಿಂದ ಕನ್ನಡ ವಿಚಾರ ಸಾಹಿತ್ಯ ದರ್ಶನ ಕಮ್ಮಟ

Feb 06 2025, 12:18 AM IST
ಯುವಜನರಲ್ಲಿ ವೈಚಾರಿಕ ಚಿಂತನೆಯ ಬೀಜಗಳನ್ನು ಬಿತ್ತುವುದು, ಪ್ರಜಾಪ್ರಭುತ್ವ-ಬಹುತ್ವದ ಚಿಂತನೆಯ ವಿಷಯಗಳ ಚರ್ಚೆ-ಸಂವಾದ ಈ ಕಮ್ಮಟದಲ್ಲಿ ನಡೆಯಲಿದೆ. ಬುದ್ಧ, ಬಸವ, ಅಂಬೇಡ್ಕರ್‌, ಗಾಂಧೀಜಿ ಹಾಗೂ ಕುವೆಂಪು ಅವರ ಸಮತಾವಾದ-ಮಾನವತವಾದ ವೈಚಾರಿಕ ಚಿಂತನೆಗಳು ಇಲ್ಲಿ ಇನ್ನಷ್ಟು ಅನಾವರಣಗೊಳ್ಳಲಿವೆ.

ಸಹಕಾರ ಸಂಘಗಳನ್ನು ಉಳಿಸಲು ಕೆಲಸ ಮಾಡಿ: ದರ್ಶನ್ ಪುಟ್ಟಣ್ಣಯ್ಯ

Feb 05 2025, 12:33 AM IST
ಸಹಕಾರ ಸಂಘಗಳನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆಯಲ್ಲಿ ನಾವಿದ್ದೇವೆ. ಸಹಕಾರ ಸಂಘಗಳು ಉಳಿದರೆ ರೈತರಿಗೆ ಸಹಕಾರವಾಗಲಿದೆ. ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಡೆಗಟ್ಟಬೇಕಾದರೆ ಸಹಕಾರ ಸಂಘಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು.

ವಾಕ್ ಮತ್ತು ಶ್ರವಣ ದೋಷ ಶಿಬಿರಕ್ಕೆ ಶಾಸದ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Feb 05 2025, 12:33 AM IST
ವಿವಿಧ ಸಂಸ್ಥೆಯು ಸಾರ್ವಜನಿಕರ ಅನುಕೂಲಕ್ಕಾಗಿ ಆರೋಗ್ಯ ಶಿಬಿರ ಏರ್ಪಡಿಸಿದ್ದು, ವಾಕ್ ಮತ್ತು ಶ್ರವಣ ದೋಷ ಇರುವಂತಹ ವೃದ್ಧರು, ಸಾರ್ವಜನಿಕರು ಭಾಗವಹಿಸಿ ಶಿಬಿರ ಸದ್ಬಳಕೆ ಮಾಡಿಕೊಳ್ಳಬೇಕು. ಫೆ.4ರಿಂದ ಮಾರ್ಚ್ 3 ವರೆಗೆ ವಿಶ್ವಶ್ರವಣ ದೋಷ ಮಾಸಾಚರಣೆ ಸಹ ನಡೆಯುತ್ತಿದೆ.

ಕುಂಭಮೇಳ ಆರಂಭವಾದ ಬಳಿಕ 9 ದಿನದಲ್ಲಿ 1 ಕೋಟಿ ಭಕ್ತರಿಂದ ಅಯೋಧ್ಯೆ ಬಾಲ ರಾಮನ ದರ್ಶನ

Feb 04 2025, 12:31 AM IST
ಕುಂಭಮೇಳ ಆರಂಭವಾದ ಬಳಿಕ ಅಯೋಧ್ಯೆಗೆ ಭಾರೀ ಪ್ರಮಾಣದಲ್ಲಿ ಭಕ್ತರು ಭೇಟಿ ನೀಡುವ ಪರ್ವ ಮುಂದುವರೆದಿದ್ದು ವಸಂತ ಪಂಚಮಿ ದಿನವಾದ ಸೋಮವಾರ ಕೂಡಾ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಬಾಲರಾಮನ ದರ್ಶನ ಪಡೆದಿದ್ದಾರೆ.

ನಿಮಿಷಾಂಬ ದೇವಿ ದರ್ಶನ ಪಡೆದ ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ

Feb 02 2025, 01:01 AM IST
ಶ್ರೀರಂಗಪಟ್ಟಣದ ಶ್ರೀ ನಿಮಿಷಾಂಬ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಮಹಿಳಾ ಸಿಬ್ಬಂದಿಯೊಂದಿಗೆ ಫೋಟೋ ತೆಗೆಸಿಕೊಂಡ ಗಾಯಕಿ ಎಸ್.ಜಾನಕಿ. ದೇವಿಗೆ ಕುಂಕುಮ ಅರ್ಚನೆ ಸೇರಿದಂತೆ ಇತರೆ ಪೂಜೆಗಳ ನೆರವೇರಿಸಿ ಪ್ರಾರ್ಥನೆ.

ಮಂತ್ರಾಲಯ ಮಠಾಧೀಶ ಶ್ರೀ ಸುಬುಧೇಂದ್ರ ಯತಿಗಳಿಂದ ಶ್ರೀ ಕೃಷ್ಣ ದರ್ಶನ

Feb 01 2025, 12:00 AM IST
ಕೃಷ್ಣ ಮಠದ ಪರ್ಯಾಯ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಆಹ್ವಾನದ ಮೇರೆಗೆ, ಪರ್ಯಾಯದ ಕಾಲದಲ್ಲಿ ಪ್ರಥಮ ಬಾರಿಗೆ ಉಡುಪಿಗೆ ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದರು ಶುಕ್ರವಾರ ಆಗಮಿಸಿದರು.

೯೦ ಕೋಟಿ ರು. ವೆಚ್ಚದಲ್ಲಿ ಸಂಪರ್ಕ ನಾಲೆ ಆಧುನೀಕರಣ: ಶಾಸಕ ದರ್ಶನ್

Jan 29 2025, 01:33 AM IST
ನಾಲೆಯ ಆಧುನೀಕರಣದ ಬಗ್ಗೆ ಈಗಾಗಲೆ ನೋಟಿಫಿಕೇಷನ್ ಹೊರಡಿಸಲಾಗಿದೆ, ಜತೆಗೆ ಕಾವೇರಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯಲ್ಲಿಯೇ ಚರ್ಚಿಸಿ ತೀರ್ಮಾನಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ನಾಲೆಯಲ್ಲಿ ಆರು ತಿಂಗಳು ನೀರು ಹರಿಸಲಾಗುತ್ತದೆ ಅಷ್ಟೇ. ಉಳಿದ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸಿದ್ಧತೆ ನಡೆಸಿಕೊಂಡು ಭೂಮಿ ಪೂಜೆ ನೆರವೇರಿಸಲಾಗಿದೆ.

ಹಿರಿಯ ನಾಯಕರನ್ನು ಜೀವಂತವಾಗಿಡುವುದು ಅವಶ್ಯ: ಶಾಸಕ ದರ್ಶನ್

Jan 28 2025, 12:45 AM IST
ಕೆ.ವಿ.ಶಂಕರಗೌಡ, ಜಿ.ಮಾದೇಗೌಡ ಸೇರಿದಂತೆ ಹಲವು ಹಿರಿಯ ನಾಯಕರು ದೂರದೃಷ್ಟಿಯನ್ನಿಟ್ಟುಕೊಂಡು ಜಿಲ್ಲೆಗೆ ತಮ್ಮದೇ ಕೊಡುಗೆ ನೀಡಿದ್ದಾರೆ. ಅದು ನಮ್ಮಂತಹ ರಾಜಕಾರಣಿಗಳಿಗೆ ಪ್ರೇರಣಾ ಶಕ್ತಿಯಾಗಬೇಕು. ಮುಂದಿನ ಪೀಳಿಗೆ ಅವರ ಹಾದಿಯಲ್ಲೇ ಮುನ್ನಡೆದಾಗ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ.

ವಿದ್ಯಾಥಿFಗಳೇ ಸತತ ಪರಿಶ್ರಮದಿಂದ ಮಾತ್ರ ಗುರಿಮಟ್ಟಲು ಸಾಧ್ಯ: ದರ್ಶನ್

Jan 25 2025, 01:00 AM IST
ರೋಟರಿ ಸಂಸ್ಥೆಯು ನಮ್ಮ ಶಾಲೆಯ ಮೇಲೆ ಹೆಚ್ಚಿನ ಅಭಿಮಾನವನ್ನು ಇಟ್ಟಿದೆ. ಅವರು ಇಂದು ನೀಡಿರುವ ಕೊಡುಗೆ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ.

ಕಲಾಮಂದಿರ ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Jan 23 2025, 12:49 AM IST
ಮೈಸೂರಿನ ಸವಿಗಾನ ಸಂಗೀತ ಶಾಲೆಯ ವಿಧೂಷಿ ಗಾಯಿತ್ರಿ ಸತ್ಯನಾರಾಯಣರವರ ಶಿಷ್ಯ ವೃಂದದವರಿಂದ ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿ ಗಾಯನ ಹಾಗೂ ವಿದ್ವಾನ್ ಹರೀಶ್ ಪಾಂಡವ್ ಅವರ ಸ್ಯಾಕ್ಷೋಫೋನ್, ದೂರದರ್ಶನ ಕಲಾವಿದ ವಿದ್ವಾನ್ ಪಿ.ಲೋಕೇಶ್ ಅವರ ಸಹ ಸ್ಯಾಕ್ಷೋಫೋನ್ ವಾದನ ಮತ್ತು ವಿದ್ವಾನ್ ಎಂ.ಆರ್.ಗಣೇಶ್ ಇತರರು ನುಡಿಸಿದ ಡೋಲು ಕಚೇರಿಯು ಎಲ್ಲರನ್ನೂ ತಲೆದೂಗುವಂತೆ ಮಾಡಿತು. ಈ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved