ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ
Jan 21 2025, 12:34 AM IST
ರೈತರು, ಸಾರ್ವಜನಿಕರಿಗೆ ಸಾಲ ನೀಡುವ ಮೈಕ್ರೋ ಫೈನಾನ್ಸ್ನವರು ಸಾಲ ವಸೂಲಿ ವೇಳೆ ಸೌಜನ್ಯದಿಂದ ವರ್ತಿಸದಿದ್ದರೆ ಅವರ ವಿರುದ್ಧ ರೈತಸಂಘದಿಂದ ಹಳ್ಳಿ ಹಳ್ಳಿಯಲ್ಲೂ ಚಳವಳಿ ರೂಪಿಸಬೇಕಾಗುತ್ತದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಕೆ ನೀಡಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ
Jan 21 2025, 12:31 AM IST
ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.
ಇತಿಹಾಸ ಅರಿಯಲು ಕರ್ನಾಟಕ ದರ್ಶನ ಕಾರ್ಯಕ್ರಮ ಪೂರಕ: ಶಾಸಕ ಶಾಂತನಗೌಡ
Jan 20 2025, 01:31 AM IST
ಬಡ ಕುಟುಂಬಗಳಿಂದ ಬಂದ ಮಕ್ಕಳು ಓದಿನ ಜೊತೆ ನಾಡಿನ ಪ್ರೇಕ್ಷಣೀಯ ಸ್ಥಳಗಳ ದರ್ಶನ ಮಾಡುವ ಮೂಲಕ ನಾಡಿನ ಇತಿಹಾಸ, ಹಿರಿಮೆಗಳು, ಸಂಸ್ಕೃತಿ, ಕಲೆಗಳ ಪರಿಚಯ ಮಾಡಿಕೊಳ್ಳಲು ಪ್ರವಾಸೋದ್ಯಮ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.
ಫೆ.26ರಿಂದ ಬೇಬಿಬೆಟ್ಟದ ದನಗಳ ಜಾತ್ರಾ ಮಹೋತ್ಸವ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Jan 18 2025, 12:49 AM IST
ತಾಲೂಕಿನ ಬೇಬಿ ಬೆಟ್ಟದಲ್ಲಿ ಇತ್ತೀಚಿನ ದಿನಗಳ ಚಿರತೆ ಹಾವಳಿ ಹೆಚ್ಚಾಗಿದೆ. ಅರಣ್ಯಾಧಿಕಾರಿಗಳು ಬೇಬಿ ಬೆಟ್ಟದಲ್ಲಿ ಬೋನಿರಿಸುವ ಮೂಲಕ ಚಿರತೆ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸಬೇಕು.
ಭಕ್ತರು ನೀಡುವ ಹರಕೆ ಗೋವುಗಳನ್ನು ಗೋಶಾಲೆಗೆ ಕಳುಹಿಸಲು ಕ್ರಮ: ದರ್ಶನ್ ಧ್ರುವನಾರಾಯಣ
Jan 18 2025, 12:47 AM IST
ಪಶು ಇಲಾಖೆ ಅಧಿಕಾರಿಗಳೊಂದಿಗೆ ಮಾತನಾಡಿದ್ದು, ಗಾಯಗೊಂಡಿರುವ ಕರುವಿಗೆ ಔಷದೋಪಚಾರದೊಂದಿಗೆ ಆರೈಕೆ ಮಾಡಲಾಗುತ್ತಿದ್ದು, ಗಾಯಗೊಂಡಿದ್ದ ಕರು ಚೇತರಿಸಿಕೊಳ್ಳುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕಿಡಿಗೇಡಿಗಳು ಮಾಡಿರುವ ದುಷ್ಕೃತ್ಯವನ್ನು ಗಂಭೀರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದ್ದು, ಈಗಾಗಲೇ ಆರೋಪಿ ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ಕೊಡಿಸಲು ಪೊಲೀಸರು ಮುಂದಾಗಿದ್ದಾರೆ.
ಗವಿಸಿದ್ಧೇಶ್ವರರ ಗದ್ದುಗೆ ದರ್ಶನ ಪಡೆದ ಭಕ್ತಸಾಗರ
Jan 16 2025, 12:48 AM IST
ನಗರದ ಗವಿಮಠದಲ್ಲಿ ಬುಧವಾರ ಬೆಳಗ್ಗೆಯಿಂದಲೇ ಅಪಾರ ಪ್ರಮಾಣದಲ್ಲಿ ಭಕ್ತರು ಆಗಮಿಸಿ ಗವಿಸಿದ್ಧೇಶ್ವರರ ಗದ್ದುಗೆ ದರ್ಶನ ಪಡೆದರು.
ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ
Jan 15 2025, 12:45 AM IST
ಪವಿತ್ರ ಶಬರಿಮಲೆಯಲ್ಲಿ ಮಂಗಳವಾರ ಭಕ್ತರ ಭಕ್ತಿಗೆ ಪಾರವೇ ಇರಲಿಲ್ಲ. ಇಲ್ಲಿನ ಪೊನ್ನಂಬಾಲಮೇಡು ಬೆಟ್ಟದಲ್ಲಿ ಪ್ರತಿ ಮಕರ ಸಂಕ್ರಾಂತಿಯಂದು ಕಾಣಿಸಿಕೊಳ್ಳುವ ಮಕರಜ್ಯೋತಿ ಕಣ್ತುಂಬಿಕೊಳ್ಳಲು ಲಕ್ಷಾಂತರ ಅಯ್ಯಪ್ಪನ ಭಕ್ತರು ಶಬರಿಮಲೆಯಲ್ಲಿ ನೆರೆದಿದ್ದರು. ಸಂಜೆ ವೇಳೆ ಬೆಟ್ಟದಲ್ಲಿ ಮಕರ ಜ್ಯೋತಿ ಕಣ್ತುಂಬಿಕೊಂಡ ಅಯ್ಯಪ್ಪ ಭಕ್ತರು ಪುನೀತರಾದರು.
ಬನದ ಹುಣ್ಣಿಮೆ ನಿಮಿತ್ತ 4 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ
Jan 14 2025, 01:03 AM IST
ಬನದ ಹುಣ್ಣಿಮೆ ಪ್ರಯುಕ್ತ ಸೋಮವಾರ 4 ಲಕ್ಷಕ್ಕೂ ಅಧಿಕ ಭಕ್ತರು ಸಮೀಪದ ಪವಿತ್ರ ಧಾರ್ಮಿಕ ಕ್ಷೇತ್ರ ಹುಲಿಗಿಯ ಹುಲಿಗೆಮ್ಮ ದೇವಿಯ ದರ್ಶನ ಪಡೆದರು.
ವೇತನ ಪಾವತಿ: ಕಾರ್ಮಿಕರಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯರಿಗೆ ಅಭಿನಂದನೆ
Jan 12 2025, 01:15 AM IST
ಕನಿಷ್ಠ ವೇತನದಲ್ಲಿ ಕೆಲಸ ಮಾಡುತ್ತಿರುವ ಪಿಎಸ್ಎಸ್ಕೆ ಕಾರ್ಖಾನೆ ಕಾರ್ಮಿಕರ 36 ತಿಂಗಳ ವೇತನ ತಡೆ ಹಿಡಿದಿದ್ದ ಕಾರಣ ನೌಕರರು ಸಾಕಷ್ಟು ಸಂಕಷ್ಟಕ್ಕೆ ತುತ್ತಾಗಿದ್ದರು. ಶಾಸಕರು ಈ ವಿಚಾರವಾಗಿ ತುರ್ತು ಪತ್ರ ವ್ಯವಹಾರ ನಡೆಸಿ ಕೇನ್ ಕಮೀಷನರ್ ರನ್ನು ಹಲವು ಬಾರಿ ಭೇಟಿ ಮಾಡಿ 40 ಕಾರ್ಮಿಕರ 36 ತಿಂಗಳ ವೇತನ ಕೊಡಿಸುವಲ್ಲಿ ಸಫಲರಾದರು.
ಬಂಟ್ವಾಳ: ‘ಕರ್ನಾಟಕದ ದರ್ಶನ’ ಮಕ್ಕಳ ಶೈಕ್ಷಣಿಕ ಪ್ರವಾಸಕ್ಕೆ ಚಾಲನೆ
Jan 11 2025, 12:48 AM IST
ಬೇಲೂರು, ಹಳೇಬೀಡು, ಹಂಪಿ, ಆಲಮಟ್ಟಿ, ವಿಜಯಪುರ, ಕೂಡಲಸಂಗಮ, ಐಹೊಳೆ, ಪಟ್ಟದಕಲ್ಲು ಬಾದಾಮಿ, ಅಂಜನಾದಿ, ಮೊದಲಾದ ಕ್ಷೇತ್ರಗಳನ್ನು ಪ್ರವಾಸದಲ್ಲಿ ವಿದ್ಯಾರ್ಥಿಗಳು ವೀಕ್ಷಿಸಲಿದ್ದಾರೆ.
< previous
1
...
12
13
14
15
16
17
18
19
20
...
48
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ