• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಲಂಗಾಣ ಶಾಸಕಿ ಝಕಿಯಾ ಖಾನಂರಿಂದ ತಿರುಪತಿ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ ವಂಚನೆ

Oct 22 2024, 12:13 AM IST
ತಿರುಮಲದಲ್ಲಿ ವಾರಾಂತ್ಯದಲ್ಲಿ ಹೆಚ್ಚು ಬೇಡಿಕೆಯಿರುವ ವಿಐಪಿ ಬ್ರೇಕ್‌ ದರ್ಶನ ಟಿಕೆಟ್‌ಗಳನ್ನು ಬ್ಲ್ಯಾಕ್‌ ಮಾರ್ಕೆಟಿಂಗ್ ಮಾಡಿದ ಆರೋಪದಲ್ಲಿ ವೈಎಸ್ಸಾರ್‌ ಕಾಂಗ್ರೆಸ್‌ ಎಂಎಲ್‌ಸಿ ಝಕಿಯಾ ಖಾನಂ, ಅವರ ಪಿಆರ್‌ಒ ಮತ್ತು ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹಿರೇಕೊಳಲೆಯಲ್ಲಿ ಎರಡು ಹುಲಿಗಳ ದರ್ಶನ

Oct 20 2024, 01:52 AM IST
ಚಿಕ್ಕಮಗಳೂರು, ನಗರ ಸಮೀಪದಲ್ಲಿರುವ ಹಿರೇಕೊಳಲೆ ಗ್ರಾಮದ ಶ್ರೀಕಂಠೇಗೌಡ ಅವರ ಕಾಫಿ ತೋಟದಲ್ಲಿ ಶನಿವಾರ ಸಂಜೆ 5.30 ರ ವೇಳೆಗೆ ಎರಡು ಹುಲಿಗಳು ಕಾಣಿಸಿಕೊಂಡಿವೆ.

ರೈತರ ಹೋರಾಟಗಳು ಭ್ರಷ್ಟರನ್ನು ಎಚ್ಚರಿಸುವಂತಾಗಲಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 20 2024, 01:46 AM IST
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪೊಲೀಸ್ ಇಲಾಖೆಯ ಕೃಷ್ಣಪ್ಪ, ರೇಖಾ, ಸೆಸ್ಕಾಂ ಇಲಾಖೆಯ ಸುಮಿತ್ರ, ಆರೋಗ್ಯ ಇಲಾಖೆ ಮಹದೇವಮ್ಮ, ಅಂಗನವಾಡಿ ಕಾರ್ಯಕರ್ತೆ ಸರೋಜಮ್ಮ, ನಾಡಕಚೇರಿ ಆನಂದ್, ಆಶಾ ಕಾರ್ಯಕರ್ತೆಯರಾದ ಬಿ.ಎಸ್.ಪವಿತ್ರ, ಎನ್.ಮಹದೇವಮ್ಮ, ಮಮತ, ಸೇರಿದಂತೆ ಹಲವರಿಗೆ ಉತ್ತಮ ಸೇವಾ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಸೀಗೆ ಹುಣ್ಣಿಮೆ: 3 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

Oct 18 2024, 12:10 AM IST
ಸೀಗೆ ಹುಣ್ಣಿಮೆ ಪ್ರಯುಕ್ತ ಗುರುವಾರ ಸುಮಾರು 3 ಲಕ್ಷಕ್ಕೂ ಅಧಿಕ ಭಕ್ತಾದಿಗಳು ಉತ್ತರ ಕರ್ನಾಟಕದ ಆರಾಧ್ಯ ದೇವಿ ಶ್ರೀ ಹುಲಿಗೆಮ್ಮ ದೇವಿಯ ದರ್ಶನ ಪಡೆದರು.

ಮಕ್ಕಳಿಗೆ ಕಾಡಿನ ಮಹತ್ವ ತಿಳಿಸಲು ಚಿಣ್ಣರ ವನ ದರ್ಶನ

Oct 17 2024, 01:31 AM IST
ದಾಬಸ್‌ಪೇಟೆ: ನೆಲಮಂಗಲ ಪ್ರಾದೇಶಿಕ ವಲಯ ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ ದರ್ಶನ ಕಾರ್ಯಕ್ರಮದಡಿ ಸೋಂಪುರ ಹೋಬಳಿಯ ಹೊನ್ನೇನಹಳ್ಳಿ, ಅವ್ವೇರಹಳ್ಳಿ ಹಾಗೂ ಬರಗೇನಹಳ್ಳಿ ಸರ್ಕಾರಿ ಶಾಲೆಗಳ 100 ಮಕ್ಕಳನ್ನು ಬನ್ನೇರುಘಟ್ಟ ಪ್ರಕೃತಿ ಶಿಬಿರಕ್ಕೆ ಕರೆದೊಯ್ದು ಅರಣ್ಯ, ಪರಿಸರ, ಪ್ರಾಣಿ, ಪಕ್ಷಿಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ದರ್ಶನ್ ಗೆ ಜಾಮೀನು ವಿಳಂಬ, ಮಾಡಿದ ಪಾಪ ಕಳೆಯಬೇಕಿದೆ: ಕೋಡಿಶ್ರೀ ಭವಿಷ್ಯ

Oct 17 2024, 12:57 AM IST
ರಾಜ್ಯ ಹಾಗೂ ದೇಶದಲ್ಲಿ ಇನ್ನೂ ಮಳೆ ಹೆಚ್ಚಾಗಲಿದೆ. ದೊಡ್ಡ ದೊಡ್ಡ ನಗರ ಹಾಗೂ ರಸ್ತೆಗಳು ಜಲಾವೃತವಾಗಲಿವೆ, ಪ್ರಾಣಿ ಸಂಕುಲಕ್ಕೆ ಅಪಾಯ ಆಗುವ ಸಂಭವವಿದೆ, ವಿಶೇಷವಾಗಿ ಕಾಲಭೈರವ ಅಸಂತೋಷಗೊಂಡಿದ್ದು, ಅವನ ಕುಲ ಶ್ವಾನಗಳು ಜನರಿಗೆ ಬಹಳ ತೊಂದರೆ ಕೊಡುತ್ತಿವೆ. ಶ್ವಾನಗಳಿಗೆ ಊಟ ಹಾಕುವುದರ ಮೂಲಕ ಕಾಲಭೈರವನ ಶಾಂತಿ ಮಾಡಬೇಕಿದೆ. ಭೂಮಿಯಿಂದ ಜೀವಜಲ ಉಕ್ಕಲಿದೆ, ಪ್ರಾಣಿಗಳು ಕಾಡಿನಿಂದ ನಾಡಿನತ್ತ ಬರಲಿದ್ದು, ಜನ ಎಚ್ಚರದಿಂದ ಇರಬೇಕು.

ಹಾಸನಾಂಬೆ ದೇವಿ ಜಾತ್ರಾ ಮಹೋತ್ಸವ ದರ್ಶನ ಅಭಿಯಾನ

Oct 17 2024, 12:05 AM IST
ಹಾಸನಾಂಬೆ ದೇವಿ ಜಾತ್ರಾ ಸಮಯದಲ್ಲಿ ಭಕ್ತಾದಿಗಳು ಸಾಂಪ್ರದಾಯಿಕ (ದೇಶೀಯ) ವಸ್ತ್ರ ಸಂಹಿತೆ ವೇಷಭೂಷಣಗಳಲ್ಲಿ (ಹಣೆಯಲ್ಲಿ ಕುಂಕುಮ, ಚಂದನ, ವಿಭೂತಿ, ನಾಮ ಇತ್ಯಾದಿ ಇಟ್ಟು) ದರ್ಶನ ಮಾಡಲು ಪ್ರೇರೇಪಿಸುವ ಅಭಿಯಾನ (ಜನಜಾಗೃತಿ) ಶ್ರೀ ಹಾಸನಾಂಬೆ ದೇವಾಲಯದ ಮುಂಭಾಗ ಚಾಲನೆ ನೀಡಲಾಯಿತು. ದೇವಿಯ ದರ್ಶನಕ್ಕೆ ಆಗಮಿಸುವ ಭಕ್ತರು ವಸ್ತ್ರಸಂಹಿತೆಯನ್ನು ಪಾಲಿಸಿ ಹಾಗೂ ಹಣೆಯಲ್ಲಿ ಕುಂಕುಮ ಚಂದನ ಅಥವಾ ವಿಭೂತಿ ಇತ್ಯಾದಿಗಳನ್ನು ಧರಿಸಿ ದರ್ಶನಕ್ಕೆ ಆಗಮಿಸಲು ವಿನಂತಿಸಿದರು.

ರೇಣುಕಾಸ್ವಾಮಿಯ ಕೊಲೆ ಪ್ರಕರಣ : ಜಾಮೀನುಗಾಗಿ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ

Oct 16 2024, 11:14 AM IST

ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ

ಅನಧಿಕೃತ ಕ್ಲಿನಿಕ್‌ಗಳ ಬಾಗಿಲು ಮುಚ್ಚಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Oct 16 2024, 12:47 AM IST
ಜೆಜೆಎಂ ಕಾಮಗಾರಿಗಳು ಗುಣಮಟ್ಟದಿಂದ ನಡೆದಿಲ್ಲ. ಗುತ್ತಿಗೆದಾರರು ನಿಯಮಾನುಸಾರ ಕೆಲಸ ಮಾಡಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದೀರಿ. ಪರಿಶೀಲಿಸಿ ಕ್ರಮಕೈಗೊಳ್ಳಬೇಕು. ನೀರಿನ ಸಮಸ್ಯೆ ನಿರ್ಮಾಣವಾಗದಂತೆ ಕ್ರಮವಹಿಸಿ ಎಂದು ಕುಡಿಯುವ ನೀರು, ನೈರ್ಮಲ್ಯ ಇಲಾಖೆ ಎಇಇಗೆ ಶಾಸಕರ ತಾಕೀತು.

ವಚನ ದರ್ಶನ ಮುಟ್ಟಗೋಲು, ಶರಣರ ಶಕ್ತಿ ಚಲನಚಿತ್ರ ನಿಷೇಧಕ್ಕೆ ಆಗ್ರಹ

Oct 16 2024, 12:34 AM IST
ಬಸವಾದಿ ಶರಣರನ್ನು ಅವಹೇಳನಕಾರಿಯಾಗಿ ಬಿಂಬಿಸಿ ಬಸವ ಭಕ್ತರ ಭಾವನೆಗೆ ಧಕ್ಕೆ ತರುವ ವಚನ ದರ್ಶನ ಕೃತಿಯನ್ನು ಸರ್ಕಾರ ಮುಟ್ಟುಗೋಲು ಹಾಕಬೇಕು ಹಾಗೂ ಶರಣ ಸಂಸ್ಕೃತಿಗೆ ಅಪಮಾನ ಮಾಡುವಂತಹ ಶರಣರ ಶಕ್ತಿ ಚಲನಚಿತ್ರ ನಿಷೇಧಿಸಬೇಕೆಂದು ಆಗ್ರಹಿಸಿ ಅ.16ರಂದು ಹೋರಾಟ ನಡೆಸಲಾಗುವುದು ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved