• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಸವನಬಾಗೇವಾಡಿ : ದೇವಸ್ಥಾನಕ್ಕೆ ಭೇಟಿ ನೀಡಿ ಬಸವೇಶ್ವರ ದರ್ಶನ ಪಡೆದ ಸ್ಪೀಕರ್‌ ಯು.ಟಿ.ಖಾದರ್

Sep 30 2024, 01:27 AM IST
ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಬಸವನಬಾಗೇವಾಡಿಯಲ್ಲಿ ನಡೆದ ಸೌಹಾರ್ದ ಸಮಾವೇಶದಲ್ಲಿ ಭಾಗವಹಿಸಿ, ಪಟ್ಟಣದ ಮೂಲನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಮಾಜಿ ಶಾಸಕ ದಿ.ಪುಟ್ಟಣ್ಣಯ್ಯ ಸ್ಮರಣಾರ್ಥ ಶಾಸಕ ದರ್ಶನ್ ರಿಂದ ರಂಗ ಮಂಟಪ ಉದ್ಘಾಟನೆ

Sep 30 2024, 01:21 AM IST
ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೂಕ್ತ ವೇದಿಕೆ, ಪ್ರೋತ್ಸಾಹ ದೊರಕಿದರೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಉನ್ನತ ಮಟ್ಟಕ್ಕೆ ಬೆಳೆಯಲು ಸಾಧ್ಯ. ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚು ಬುದ್ಧಿವಂತರು ಮತ್ತು ಪ್ರತಿಭಾ ಸಂಪನ್ನರಾಗಿದ್ದಾರೆ. ಅದನ್ನು ಅನಾವರಣಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಹಕರಿಸಬೇಕು.

10 ದಿನಗಳ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಚಾಲನೆ

Sep 29 2024, 01:40 AM IST
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಕಾಪಾಡಲು ಲಯನ್ಸ್ ಕ್ಲಬ್ ಆಫ್ ಸಂಸ್ಥೆಯೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸುತ್ತಿದೆ. ಜನರು ಸದ್ಬಳಕೆ ಮಾಡಿಕೊಳ್ಳಬೇಕು. ಜನರು ಆರೋಗ್ಯ ತಪಾಸಣೆಗಾಗಿ ಸಾವಿರಾರು ಹಣ ಖರ್ಚು ಮಾಡಿ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಆರೋಗ್ಯ ಸೇವೆ ವೃತ್ತಿ ವಾಣಿಜ್ಯಕರಣಗೊಳ್ಳುತ್ತಿದೆ.

ಪೆಂಡಾಲ್‌ ಗಣಪತಿ ದರ್ಶನ ಪಡೆದ ಪ್ರೀತಂಗೌಡ ದಂಪತಿ

Sep 25 2024, 12:57 AM IST
ಹಾಸನ: ನಗರದ ಸಿಟಿ ಬಸ್ ನಿಲ್ದಾಣದ ಬಳಿ ಇರುವ ಶ್ರೀ ಗಣಪತಿ ಪೆಂಡಾಲಿನಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಣೇಶನ ಉತ್ಸವ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ ಮಹಾಮಂಗಳಾರತಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ದಂಪತಿ ಆಗಮಿಸಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.

ಗೌರಿಬಿದನೂರು: ನರಕ ದರ್ಶನ ಮಾಡಿಸುವ ರಸ್ತೆ ಗುಂಡಿ

Sep 25 2024, 12:55 AM IST
.ಗೌರಿಬಿದನೂರು ಪಟ್ಟಣದಲ್ಲಿ ಸಾವಿರಾರು ಜನರು, ವಾಹನಗಳು ಓಡಾಡುವ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿದ್ದರೂ ಇದನ್ನು ದುರಸ್ತಿ ಮಾಡಿಸಲು ಸಂಬಂಧಪಟ್ಟವರು ಮುಂದಾಗುತ್ತಿಲ್ಲ. ಮಧುಗಿರಿ ರಸ್ತೆಯ ಕಾಮಗಾರಿ ಮುಗಿದು 2 ವರ್ಷ ಕಳೆಯುವ ಮುನ್ನವೆ 3ನೇ ಬಾರಿ ಕುಸಿತ ಕಂಡಿದೆ.

ನೀರಿನ ಸಂಪನ್ಮೂಲಕ್ಕೆ ಕೊರತೆಯಾಗದಂತೆ ಕೆರೆಗಳನ್ನು ಉಳಿಸಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Sep 25 2024, 12:53 AM IST
ಈಗಾಗಲೇ ಪಾಂಡವಪುರ ತಾಲೂಕಿನ ಕೆನ್ನಾಳು, ಬನ್ನಂಗಾಡಿ ಹಾಗೂ ಕ್ಷೇತ್ರ ವ್ಯಾಪ್ತಿಯ ಚಂದಗಾಲು ಗ್ರಾಪಂ ವ್ಯಾಪ್ತಿಯಲ್ಲಿ ನಡೆದ ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಕಾರ್ಯಕ್ರಮ ಯಶಸ್ವಿಯಾಗಿದೆ. ಜನ ಕೇವಲ ಪೌತಿ ಖಾತೆ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಮಾತ್ರ ಬರಬೇಕು.

2400 ಜನರಿಗೆ ಪುಣ್ಯಕ್ಷೇತ್ರಗಳ ದರ್ಶನ ಭಾಗ್ಯ!

Sep 24 2024, 01:55 AM IST
ಚಡಚಣ ಏಷ್ಯಾದಲ್ಲಿಯೇ ಬೃಹತ್‌ ಹಾಗೂ ಖ್ಯಾತ ಜವಳಿ ವ್ಯಾಪಾರಸ್ಥರೆಂಬ ಖ್ಯಾತಿಗೆ ಪಾತ್ರರಾಗಿರುವ ಬಾಹುಬಲಿ ಮುತ್ತಿನ ಹಾಗೂ ಅಜಿತ್‌ ಮುತ್ತಿನ ಸಹೋದರರು ಪುಣ್ಯಕ್ಷೇತ್ರಗಳ ದರ್ಶನ ಭಾಗ್ಯ ಕಲ್ಪಿಸಲು ಮುಂದಾಗಿರುವುದು ಜನ ಮೆಚ್ಚುಗೆಗೆ ಕಾರಣವಾಗಿದೆ.

ವಚನ ದರ್ಶನ ಕೃತಿಯಲ್ಲಿ ಲಿಂಗಾಯತದ ಮೂಲ ಆಶಯವೇ ಬುಡಮೇಲು

Sep 24 2024, 01:55 AM IST
ಸಮಾರಂಭಗಳಲ್ಲಿ ಬಸವತತ್ವದ ಕುರಿತು ಆರ್.ಎಸ್.ಎಸ್ ಶಾಖೆಯ ಪ್ರಚಾರಕರೆಲ್ಲ ಮನಬಂದಂತೆ ಮಾತನಾಡುತ್ತಿದ್ದಾರೆ

ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Sep 24 2024, 01:49 AM IST
ನಟ ದರ್ಶನ್ ಕುಟುಂಬ ಸದಸ್ಯರು ಜೈಲಿಗೆ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರು ತಂದಿದ್ದ ಎರಡು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿ, ವಿಜಿಟರ್‌ ಕೊಠಡಿಗೆ ಕಳುಹಿಸಿದರು.

ತಾಯಿ- ಅಕ್ಕ ಭೇಟಿ ಬಳಿಕ ಲವಲವಿಕೆಯಿಂದ ಇರುವ ನಟ ದರ್ಶನ್

Sep 21 2024, 01:59 AM IST
ತಾಯಿ ಹಾಗೂ ಅಕ್ಕ ನೀಡಿದ್ದ ಬೇಕರಿ ತಿನಿಸುಗಳು ಹಾಗೂ ಡ್ರೈಫ್ರೂರ್ಟ್ಸ್‌ ಗಳನ್ನು ಸೇವಿಸಿದ ದರ್ಶನ್ ಇಡೀ ದಿನ ಖುಷಿ ಖುಷಿಯಾಗಿಯೇ ಸೆಲ್‌ನಲ್ಲಿ ಕಾಲ ಕಳೆದಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved