• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ದರ್ಶನ ಬಿಡುಗಡೆಗೆ ಬೂದು ಗುಂಬಳಕಾಯಿ ದೀಪ

Sep 20 2024, 01:38 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಬಿಡುಗಡೆಗಾಗಿ ಅಭಿಮಾನಿಗಳು ಶ್ರೀ ಚೌಡೇಶ್ವರಿ ಮತ್ತು ಶ್ರೀ ಕಾಳಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.  

ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಭೇಟಿಯಾದ ತಾಯಿ ಮೀನಾ ತೂಗುದೀಪ : ಮಗನನ್ನು ನೋಡುತ್ತಿದ್ದಂತೆಯೇ ಭಾವುಕ

Sep 20 2024, 01:38 AM IST
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಕುಟುಂಬದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ತಾಯಿ ಮೀನಾ ತೂಗುದೀಪ ಮಗನನ್ನು ನೋಡಿ ಭಾವುಕರಾಗಿ ಕಣ್ಣೀರಿಟ್ಟರು.

ಸಾರ್ವಜನಿಕ ಮಸೀದಿ ದರ್ಶನ ಭಾವೈಕ್ಯತೆಯ ಸಂಕೇತ

Sep 17 2024, 12:51 AM IST
ಚಾಮರಾಜನಗರದ ಡಿವಿಯೇಷನ್ ರಸ್ತೆಯಲ್ಲಿರುವ ಮದೀನಾ ಮಸ್ಜಿದ್‌ಯಲ್ಲಿ ಹರವೆ ವಿರಕ್ತ ಮಠಾಧ್ಯಕ್ಷ ಶ್ರೀ ಸರ್ಪಭೂಷಣಸ್ವಾಮೀಜಿ ಮಾತನಾಡಿದರು.

ಕೊಲೆ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ನಟ ದರ್ಶನ್ ಟಿವಿ ಕೊಡಿ ಎಂದು ಮತ್ತೊಮ್ಮೆ ಬೇಡಿಕೆ

Sep 15 2024, 02:04 AM IST
ಕೊಲೆ ಆರೋಪದಡಿ ಜೈಲಿನಲ್ಲಿರುವ ನಟ ದರ್ಶನ್ ಅವರು ಟಿವಿಗಾಗಿ ಮತ್ತೊಮ್ಮೆ ಬೇಡಿಕೆ ಇಟ್ಟಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಸಿರುಗುಪ್ಪದಿಂದ ಬಂದ ಅಂಧ ವ್ಯಕ್ತಿಗೆ ಜೈಲು ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ.

ಹುಬ್ಬಳ್ಳಿಯಲ್ಲೀಗ ಶಿರಸಿ ಮಾರಿಕಾಂಬೆಯ ದರ್ಶನ

Sep 14 2024, 01:55 AM IST
ಮೊದಲು ಸಣ್ಣ ಪ್ರಮಾಣದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಿಕೊಂಡು ಬಂದಿತು. ದಿ. ಜಿ.ಆರ್‌. ಕಂಪ್ಲಿ ಅವರು ಮಂಡಳದ ಅಧ್ಯಕ್ಷರಾದ ಬಳಿಕ 1986ರಿಂದ ಪ್ರತಿ ವರ್ಷವೂ ವಿಭಿನ್ನ ರೀತಿಯ ದೃಶ್ಯಾವಳಿ ಪ್ರದರ್ಶಿಸಿಕೊಂಡು ಬರಲಾಗುತ್ತಿದೆ.

ಅಸಭ್ಯವಾಗಿ ಬೆರಳು ತೋರಿಸಿದ ಪ್ರಕರಣ : ಉದ್ಧಟತನ ಸಮರ್ಥಿಸಿಕೊಂಡ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್

Sep 14 2024, 01:52 AM IST

ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.

೧೬ ರಂದು ಸಾರ್ವಜನಿಕ ಮಸ್ಜಿದ್‌ ದರ್ಶನ

Sep 13 2024, 01:45 AM IST
ಚಾಮರಾಜನಗರದ ಜಿಲ್ಲಾ ಕಾರ್ಯನಿರತ ಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಮೈಸೂರು ವಲಯ ಸಂಚಾಲಕ ಅಬ್ದುಲ್ ಸಲಾಮ್ ಯು ಮಾತನಾಡಿದರು.

ನಾಳೆಯಿಂದ ಜೀವನ ದರ್ಶನ ಪ್ರವಚನ

Sep 13 2024, 01:42 AM IST
ಸೆ. 14ರಿಂದ ಸೆ. 24ರ ವರೆಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ನಾಡಿನ ವಿವಿಧ ಮಠಗಳ ಮಠಾಧೀಶರು, ಗಣ್ಯರು ಪಾಲ್ಗೊಳ್ಳಲಿದ್ದಾರೆ

ಅವಧಿ ಮೀರಿದ ಕಬ್ಬಿಗೆ ಪರಿಹಾರ: ಶಾಸಕ ದರ್ಶನ್ ಪುಟ್ಟಣ್ಣಯ್ಯ ಭರವಸೆ

Sep 11 2024, 01:08 AM IST
ಮಂಡ್ಯ ಜಿಲ್ಲಾಡಳಿತ ಈಗಾಗಲೇ ಕಬ್ಬು ಕಟಾವಿಗೆ ಸಂಬಂಧಿಸಿದಂತೆ ಕಾರ್ಖಾನೆ ವ್ಯಾಪ್ತಿ ಗುರುತಿಸಿರುವುದನ್ನು ಹಿಂಪಡೆಯುವಂತೆ ಮನವರಿಕೆ ಮಾಡಿಕೊಡಲಾಗುವುದು. ಏಕೆಂದರೆ ರೈತರಿಗೆ ಯಾವ ಕಾರ್ಖಾನೆಗಾದರೂ ಸರಿ ಮೊದಲು ಕಟಾವಿಗೆ ಬಂದಿರುವ ಕಬ್ಬನ್ನು ತೆಗೆದುಕೊಂಡು ಹೋಗಲು ಕಡಿವಾಣ ಹಾಕಬಾರದು.

ಸದಾಶಿವ ಮುತ್ಯಾನ ದರ್ಶನ ಪಡೆದ ಈಶ್ವರಪ್ಪ

Sep 09 2024, 01:39 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಸುಕ್ಷೇತ್ರ ಬಬಲಾದಿ ಸದಾಶಿವ ಮಠಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಭೇಟಿನೀಡಿ ಸದಾಶಿವ ಮುತ್ಯಾನ ದರ್ಶನ ಪಡೆದರು. ಮಠದಲ್ಲಿ ಕೆ.ಎಸ್.ಈಶ್ವರಪ್ಪ, ಪುತ್ರ ಕಾಂತೇಶ, ಮಾಜಿ ಶಾಸಕ ವೀರಭದ್ರಪ್ಪ ಹಾಲಳ್ಳಿ ಅವರಿಗೆ ಮಠದ ಪೀಠಾಧಿಪತಿ ಸಿದ್ರಾಮಯ್ಯ ಹೊಳಿಮಠ ಸನ್ಮಾನಿಸಿ ಗೌರವಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved