• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ದರ್ಶನ ವಿಚಾರದಲ್ಲಿ ತಪ್ಪು ಮಾಡಿದ ಕಾಂಗ್ರೆಸ್‌ಗೆ ಈಗ ಬಿಸಿ: ಪ್ರಹ್ಲಾದ ಜೋಶಿ

Sep 09 2024, 01:37 AM IST
ಮುಡಾ, ವಾಲ್ಮೀಕಿ ಹಗರಣವನ್ನು ವಿಷಯಾಂತರ ಮಾಡಲು ರಾಜ್ಯ ಸರ್ಕಾರವೇ ನಟ ದರ್ಶನ ಫೋಟೋ ವೈರಲ್‌ ಮಾಡಿದೆ ಎಂದು ಹೇಳಿದ ವಿಚಾರಕ್ಕೆ ಸಿದ್ದರಾಮಯ್ಯ ಕ್ಯಾಬಿನೆಟ್‌ನ ಎಲ್ಲ ಮಂತ್ರಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಅವರಿಗೆಲ್ಲ ಬಿಸಿ ಹತ್ತಿದ್ದರಿಂದಲೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯ ಒಂದೇ ದೇಗುಲದಲ್ಲಿ ಅಷ್ಟ ವಿನಾಯಕರ ದರ್ಶನ

Sep 07 2024, 01:34 AM IST
ಹುಬ್ಬಳ್ಳಿ ರೈಲು ನಿಲ್ದಾಣದ ಪಕ್ಕದಲ್ಲಿ ಕೂಗಳತೆಯ ದೂರದ ಗೂಡ್‌ಶೆಡ್‌ ರಸ್ತೆಯಲ್ಲಿರುವ ಅಷ್ಟವಿನಾಯಕ ದೇವಸ್ಥಾನ ಭಾರತದಲ್ಲಿಯೇ ಮೊದಲ ದೇವಸ್ಥಾನ ಎಂಬ ಖ್ಯಾತಿ ಹೊಂದಿದೆ.

ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ರೇಣುಕಾಸ್ವಾಮಿ ಗರ್ಭಿಣಿ ಪತ್ನಿಗೆ ಅನಾರೋಗ್ಯ: ಭ್ರೂಣ ಬೆಳವಣಿಗೆ ಕುಂಠಿತ

Sep 06 2024, 01:14 AM IST
ನಟ ದರ್ಶನ್ ಗ್ಯಾಂಗ್‌ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ಪತ್ನಿ ಸಹನಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಗರ್ಭದಲ್ಲಿರುವ ಭ್ರೂಣದ ಬೆಳವಣಿಗೆ ಕುಂಠಿತವಾಗಿದೆ.

ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಫೋಟೋಗಳು ಬಹಿರಂಗ

Sep 06 2024, 01:04 AM IST
ಆರೋಪಪಟ್ಟಿ ಸಲ್ಲಿಕೆಯಾದ ಬೆನ್ನಲ್ಲೇ, ಪಟ್ಟಣಗೆರೆ ಶೆಡ್‌ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ನಟ ದರ್ಶನ್ ಗ್ಯಾಂಗ್ ನಡೆಸಿದ್ದ ಕ್ರೌರ್ಯಕ್ಕೆ ಪುರಾವೆ ಎನ್ನಲಾಗಿರುವ ಕೆಲ ಫೋಟೋಗಳು ಗುರುವಾರ ಬಹಿರಂಗವಾಗಿ ಸಾರ್ವಜನಿಕ ವಲಯದಲ್ಲಿ ಸಂಚಲನ ಮೂಡಿಸಿವೆ.

ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಗ್ಯಾಂಗ್ ಮೇಲೆ ಆರೋಪ ಪಟ್ಟಿ : ಚಾರ್ಜ್‌ಶೀಟ್ನಲ್ಲಿ ಏನೇನಿದೆ..?

Sep 05 2024, 02:22 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಮಂದಿ ವಿರುದ್ಧ 3991 ಪುಟಗಳ ಆರೋಪಪಟ್ಟಿ ಸಲ್ಲಿಕೆ. ಅಶ್ಲೀಲ ಸಂದೇಶ ಕಳುಹಿಸಿದ್ದೇ ಹತ್ಯೆಗೆ ಕಾರಣ ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖ.

ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ದರ್ಶನ್ ಪುಟ್ಟಣ್ಣಯ್ಯ ಸಲಹೆ

Sep 05 2024, 12:39 AM IST
ವಿದ್ಯಾರ್ಥಿಗಳು ಓದಿನ ಜತೆ ಕ್ರೀಡೆ ಮತ್ತು ಇತರೆ ಪಠೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಮುಜುಗರದಿಂದ ಹಿಂದೆ ಸರಿದರೆ ಅವಕಾಶಗಳು ಸಿಗುವುದಿಲ್ಲ. ಇಲ್ಲಿ ಗೆದ್ದವರು ಮತ್ತು ಸೋತವರು ಎಲ್ಲರೂ ವಿಜೇತರು. ಹೀಗಾಗಿ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು.

ಆರತಿ ಉಕ್ಕಡ ಅಹಲ್ಯಾದೇವಿ ದರ್ಶನ ಪಡೆದ ಸಚಿವ ರಾಮಲಿಂಗಾರೆಡ್ಡಿ

Sep 03 2024, 01:35 AM IST
ದೇಗುಲಕ್ಕೆ ಬರುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸಲು ಹೆಚ್ಚು ಒತ್ತು ನೀಡಲಾಗುವುದು. ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸುವುದಿರಂದ ವಾಹನಗಳ ದಟ್ಟಣೆ ಹಾಗೂ ರಸ್ತೆಗಳು ಕಿರಿದಾಗಿದೆ. ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಮೊದಲು ಇಲ್ಲಿನ ರಸ್ತೆ ಅಭಿವೃದ್ಧಿ ಕುರಿತಾಗಿ ನಕ್ಷೆ ತಯಾರಿಸಿ ಸಾಕಷ್ಟು ಅನುದಾನಗಳ ಬಿಡುಗಡೆಗೆ ಒತ್ತು ನೀಡಲಾಗುವುದು.

ಕೊನೆಯ ಶ್ರಾವಣ ಸೋಮವಾರ: ಭಕ್ತರಿಂದ ಮಲ್ಲಯ್ಯನ ದರ್ಶನ

Sep 03 2024, 01:32 AM IST
ಶ್ರಾವಣಮಾಸದ ಕೊನೆಯ ಸೋಮವಾರ ನಿಮಿತ್ತ ಬೆಟ್ಟದ ಮೇಲಿನ ಮಲ್ಲಯ್ಯನ ವಿಗ್ರಹಕ್ಕೆ ಶಾಸಕ ಆರ್. ಬಸನಗೌಡ ತುರ್ವಿಹಾಳ ವಿಶೇಷ ಪೂಜೆ ಸಲ್ಲಿಸಿದರು.

ದುಬಾರಿಯಾದ ಜೋಗ ಜಲಪಾತ ದರ್ಶನ

Sep 02 2024, 02:03 AM IST
ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಅಷ್ಟರಲ್ಲಿಯೇ ಪ್ರಾಧಿಕಾರ ಪ್ರವೇಶ ಶುಲ್ಕವನ್ನು ಅವೈಜ್ಞಾನಿಕವಾಗಿ ಮೂರು ಪಟ್ಟು ಹೆಚ್ಚಿಸಿರುವುದು ಪ್ರವಾಸಿಗರ ಕಣ್ಣು ಕೆಂಪಾಗಿಸಿದೆ.

ಮೊಬೈಲಲ್ಲಿ ಮಾತಾಡಿದ್ದು ತಪ್ಪೊಪ್ಪಿಕೊಂಡ ದರ್ಶನ್: ಸಿಗರೇಟು, ಚಹಾ ಸೇವನೆಗೆ ನಾಗ ಕರೆಯುತ್ತಿದ್ದ ಎಂದ ನಟ

Sep 01 2024, 08:18 AM IST

'ನನ್ನ ಅಭಿಮಾನಿ ಮಾತನಾಡಿ ಎಂದು ಒತ್ತಾಯಿಸಿದ್ದಕ್ಕೆ ವಿಧಿ ಇಲ್ಲದೆ ಮೊಬೈಲ್‌ನಲ್ಲಿ ಮಾತನಾಡಿದೆ. ನಾನು ಯಾವತ್ತೂ ಜೈಲಿನಲ್ಲಿ ಮೊಬೈಲ್ ಬಳಸಿಲ್ಲ' ಎಂದು ನಟ ದರ್ಶನ್ ತಪೊಪ್ಪಿಗೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved