ದರ್ಶನ್ ಅಭಿಮಾನಿಗಳು ತಮ್ಮ ಬೈಕ್, ಆಟೋ ಹಿಂದೆ ದರ್ಶನ್, ಡಿ ಬಾಸ್ ಅಂತ ಬರೆದ ಸ್ಟಿಕ್ಕರ್ಗಳನ್ನು ಕಿತ್ತು ಹಾಕುತ್ತಿದ್ದಾರೆ. ಇಂಥಾ ಸ್ಥಿತಿ ದರ್ಶನ್ಗೆ ಬರಬಾರದಿತ್ತು’ ಎಂದು ಗೀತ ರಚನಕಾರ, ಸಂಗೀತ ನಿರ್ದೇಶಕ ನಾಗೇಂದ್ರ ಪ್ರಸಾದ್ ಹೇಳಿದ್ದಾರೆ.