• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡಾ. ಉಮೇಶ್ ಜಾಧವ್ ತುಳಜಾ ಭವಾನಿ ದರ್ಶನ

Jun 04 2024, 12:32 AM IST
ತುಳಜಾಪುರ ದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಜಾಧವ್ ಅವರು ಜನರ ತೀರ್ಪು ಬಿಜೆಪಿ ಪರವಾಗಿ ಬರಲಿ ಎಂದು ಬೇಡಿಕೊಂಡರು

ಸಿಗಂದೂರು ದೇವಿ ದರ್ಶನ ಪಡೆದ ಸುಪ್ರೀಂಕೋರ್ಟ್ ನ್ಯಾ.ಬಿ.ವಿ.ನಾಗರತ್ನಾ

Jun 03 2024, 12:30 AM IST
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಇಲ್ಲಿನ ಬ್ಯಾಕೋಡು ಮಾರ್ಗದ ಮೂಲಕ ನೇರವಾಗಿ ಸಿಗಂದೂರು ದೇವಸ್ಥಾನಕ್ಕೆ ಆಗಮಿಸಿದರು. ಮಧ್ಯಾಹ್ನ 3 ಗಂಟೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದು ಗಂಧ ಪ್ರಸಾದ ಸ್ವೀಕರಿಸಿದರು. ಈ ವೇಳೆ ದೇವಸ್ಥಾನದ ಧರ್ಮಾಧಿಕಾರಿ ಎಸ್. ರಾಮಪ್ಪ ಅತ್ಮೀಯವಾಗಿ ಸ್ವಾಗತಿಸಿ, ದೇವಸ್ಥಾನದ ಪೂಜಾ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕರ ಸಮಸ್ಯೆ ಅರಿವಿರುವ ಮರಿತಿಬ್ಬೇಗೌಡರನ್ನು ಬೆಂಬಲಿಸಿ: ದರ್ಶನ್

Jun 02 2024, 01:46 AM IST
ಮರಿತಿಬ್ಬೇಗೌಡ ಅವರು 4 ಬಾರಿ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹಲವಾರು ಶಿಕ್ಷಕರ ಸಮಸ್ಯೆಯನ್ನು ಸದನದಲ್ಲಿ ಧ್ವನಿ ಎತ್ತುವ ಮೂಲಕ ಪರಿಹಸಿಸಲು ಮುಂದಾಗಿದ್ದಾರೆ. ಜೊತೆಗೆ ಸತತವಾಗಿ ಶಿಕ್ಷಕರೊಂದಿಗೆ ಒಡನಾಟ ಇಟ್ಟುಕೊಂಡು ಶಿಕ್ಷಕರ ನೋವಿಗೆ ಸ್ಪಂದಿಸಿ ಕೆಲಸ ಮಾಡಿದ್ದಾರೆ. ಅಲ್ಲದೆ ಎನ್.ಪಿ.ಎಸ್ ರದ್ದುಗೊಳಿಸಿ ಒಪಿಎಸ್ ಯೋಜನೆ ಜಾರಿಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳೂ ಕೂಡ ಒಪ್ಪಿಗೆ ನೀಡಿದ್ದು ಶೀಘ್ರದಲ್ಲೇ ಅದು ಕೂಡ ಜಾರಿಯಾಗಲಿದೆ.

ತೆಲಂಗಾಣ ರಾಜ್ಯಪಾಲರಿಂದ ಚೆಲುವನಾರಾಯಣಸ್ವಾಮಿ ದರ್ಶನ

May 28 2024, 01:10 AM IST
ರಾಮಾನುಜ ಸಂಪ್ರದಾಯದ ಅನುಯಾಯಿಗಳೂ ಆದ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಕಚ್ಚೆಪಂಚೆ ತಿರುನಾಮಧರಿಸಿ ಭಕ್ತಿಯಿಂದ ಶ್ರೀಚೆಲುವನಾರಾಯಣಸ್ವಾಮಿ ಯದುಗಿರಿ ನಾಯಕಿ ಹಾಗೂ ರಾಮಾನುಜಾಚಾರ್ಯರ ದರ್ಶನ ಪಡೆದರು. ದಕ್ಷಿಣ ಬದರೀಕಾಶ್ರಮ ಮೇಲುಕೋಟೆಯ ಬದರೀವೃಕ್ಷವನ್ನು ದರ್ಶನ ಮಾಡಿ ದೇವಾಲಯದ ಬಳಿ ನಾಗರಾಜಯ್ಯಂಗಾರ್‌ ಸ್ವಾಮಿಗಳ ಗೋಶಾಲೆ ಗೋವಿಗೆ ಗೋಗ್ರಾಸ ನೀಡಿ ಲೋಕಕಲ್ಯಾಣಾರ್ಥಕ್ಕಾಗಿ ಪ್ರಾರ್ಥಿಸಿದರು.

ದ್ವಿಚಕ್ರ ವಾಹನದ ಮೂಲಕ 12 ಜ್ಯೋತಿರ್ಲಿಂಗ ದರ್ಶನ ಪಡೆದ ಭಾಗೀರಥಿ

May 27 2024, 01:01 AM IST
ದ್ವಿಚಕ್ರ ವಾಹನದಲ್ಲಿ ಒಬ್ಬಂಟಿಯಾಗಿ (ಸೋಲೋ ರೈಡ್) ಉತ್ತರಾಖಂಡದ ವರೆಗೆ ಪ್ರಯಾಣ ಬೆಳೆಸಿದ್ದ ಯುವತಿ (ಹವ್ಯಾಸಿ ಬೈಕ್ ರೈಡರ್) ಭಾಗೀರಥಿ ಅಜಗೊಂಡ ಭಾನುವಾರ ಸುರಕ್ಷಿತವಾಗಿ ಹುಬ್ಬಳ್ಳಿಗೆ ವಾಪಸಾದರು.

ತಿರುಪತಿ: ಜೂ.30ರ ವರೆಗೆ ವಿಐಪಿ ದರ್ಶನ ರದ್ದು

May 26 2024, 01:45 AM IST
ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಿಐಪಿ ದರ್ಶನವನ್ನು ಜೂ.30ರ ವರೆಗೂ ರದ್ದು ಗೊಳಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್‌ (ಟಿಟಿಡಿ) ಶನಿವಾರ ತಿಳಿಸಿದೆ.

ಒಂದು ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮ ದೇವಿ ದರ್ಶನ

May 24 2024, 01:00 AM IST
ಬುದ್ಧಪೂರ್ಣಿಮೆ ಹಾಗೂ ಆಗಿ ಹುಣ್ಣಿಮೆ ಪ್ರಯುಕ್ತ ಇಲ್ಲಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಹುಲಿಗೆಮ್ಮ ದೇವಸ್ಥಾನಕ್ಕೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಜನ ಭಕ್ತಾಧಿಗಳು ಆಗಮಿಸಿ ದೇವಿ ದರ್ಶನ ಪಡೆದರು.

ವಾಸವಾಂಬೆ ದರ್ಶನ ಪಡೆದ ಶಾಸಕ ಟಿ.ರಘುಮೂರ್ತಿ

May 19 2024, 01:56 AM IST
ಜಿಲ್ಲೆಯ ವಿವಿಧೆಡೆ ಸಂಭ್ರಮದ ವಾಸವಿ ಜಯಂತಿ ಆಚರಿಸಲಾಯಿತು, ಚಳ್ಳಕೆರೆ, ಹಿರಿಯೂರು, ಹೊಸದುರ್ಗ ಸೇರಿದಂತೆ ಅಲ್ಲಲ್ಲಿ ಆರ್ಯ ವೈಶ್ಯ ಸಮಾಜದವರು ಸಡಗರದಿಂದ ಭಾಗವಹಿಸಿದ್ದರು.

ಲಕ್ಕವ್ವದೇವಿ ದರ್ಶನ ಪಡೆದ ಸಚಿವ ಸತೀಶ

May 18 2024, 12:30 AM IST
ಕನ್ನಡಪ್ರಭ ವಾರ್ತೆ ಯಮಕನಮರಡಿಹುಕ್ಕೇರಿ ತಾಲೂಕಿನ ಶಿಂಧಿಹಟ್ಟಿ ಗ್ರಾಮದ ಲಕ್ಕವ್ವದೇವಿ (ಲಕ್ಷ್ಮೀದೇವಿ) ದೇವಸ್ಥಾನಕ್ಕೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭೇಟಿ ನೀಡಿ ದರ್ಶನ ಪಡೆದರು. ನಂತರ ಗ್ರಾಮಕ್ಕೆ ಆಗಮಿಸಿದಾಗ ವಿವಿಧ ವಾದ್ಯಮೇಳದೊಂದಿಗೆ ಸಚಿವರನ್ನು ಬರಮಾಡಿಕೊಳ್ಳಲಾಯಿತು.

ಐಎನ್ಎಸ್ ಚಾಪೆಲ್, ಟುಪಲೇವ್ ದರ್ಶನ ಭಾಗ್ಯ ಪ್ರವಾಸಿಗರಿಲ್ಲ

May 16 2024, 12:52 AM IST
ಚಾಪೆಲ್, ಟುಪಲೇವ್ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದ್ದರೆ ನೌಕೆ, ವಿಮಾನವನ್ನು ನೋಡಲು, ಕಾರ್ಯಾಚರಣೆ ಬಗ್ಗೆ ತಿಳಿದುಕೊಳ್ಳಲು ಅನುಕೂಲವಾಗುತ್ತಿತ್ತು.
  • < previous
  • 1
  • ...
  • 26
  • 27
  • 28
  • 29
  • 30
  • 31
  • 32
  • 33
  • 34
  • ...
  • 41
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved