• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸ್ವಾಮಿದ್ವಯರಿಂದ ಜನತಾ ದರ್ಶನ ಪಾಲಿಟಿಕ್ಸ್‌..!

Jul 07 2024, 01:25 AM IST

ಮಂಡ್ಯ ನಗರದ ಅಂಬೇಡ್ಕರ್‌ ಭವನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ನಡೆಸಿದ ಜನತಾದರ್ಶನಕ್ಕೆ ಜಿಲ್ಲಾ ಅಧಿಕಾರಿಗಳು ತೆರಳದಂತೆ ರಾಜ್ಯ   ನಿರ್ಬಂಧ ವಿಧಿಸಿತ್ತು. ಆದರೆ, ಚಲುವರಾಯಸ್ವಾಮಿ  ಕೆರಗೋಡು ಗ್ರಾಮದಲ್ಲಿ ನಡೆಸಿದ ಜನತಾದರ್ಶನದಲ್ಲಿ  53 ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದುದು ವಿಶೇಷವಾಗಿತ್ತು.

ಪ್ರತಿ ತಿಂಗಳು ಜನತಾ ದರ್ಶನ, ಸಹಾಯವಾಣಿ ಸ್ಥಾಪನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಘೋಷಣೆ

Jul 07 2024, 01:16 AM IST
ದಾವಣಗೆರೆ ಎಸ್ಸೆಸ್ ಮಲ್ಲಿಕಾರ್ಜುನ ಸಭಾಂಗಣದಲ್ಲಿ ಡಿ.ಟಿ.ಶ್ರೀನಿವಾಸ ಅಭಿಮಾನಿ ಬಳಗದಿಂದ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನರನ್ನು ಸನ್ಮಾನಿಸಲಾಯಿತು.

ಇಂದು ವಚನ ದರ್ಶನ ಪುಸ್ತಕ ಬಿಡುಗಡೆ, ಉಪನ್ಯಾಸ ಕಾರ್ಯಕ್ರಮ

Jul 06 2024, 12:52 AM IST
ಪ್ರಬುದ್ಧ ಭಾರತ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ಕನ್ನಡ ಭವನ ಸಂಯುಕ್ತಾಶ್ರಯದಲ್ಲಿ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳ ಗೌರವ ಸಂಪಾದಕತ್ವ ಹಾಗೂ ಜನಮೇಜಯ ಉಮರ್ಜಿ, ಡಾ.ನಿರಂಜನ ಪೂಜಾರ, ಚಂದ್ರಪ್ಪ ಬಾರಂಗಿ, ಡಾ.ಸಂತೋಷಕುಮಾರ ಪಿ.ಕೆ ಸಂಪಾದಕತ್ವದ "ವಚನ ದರ್ಶನ " ಪುಸ್ತಕ ಲೋಕಾರ್ಪಣೆ ಹಾಗೂ ಉಪನ್ಯಾಸ ಕಾರ್ಯಕ್ರಮ ಜುಲೈ 6 ರಂದು ಸಂಜೆ 6 ಗಂಟೆಗೆ ನಗರದ ಕನ್ನಡ ಭವನ ಆಯೋಜಿಸಲಾಗಿದೆ.

ಲೀಡ್‌ ಜೊತೆ.. ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರದಿಂದ ದ್ವೇಷದ ರಾಜಕಾರಣ

Jul 06 2024, 12:46 AM IST
ಮಂಡ್ಯದಲ್ಲಿ ಜನತಾ ದರ್ಶನ ವಿಚಾರದಲ್ಲಿ ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ

ಬೆಳ್ಳಂಬೆಳಗ್ಗೆ ಕರಡಿ ದರ್ಶನ: ಹೌಹಾರಿದ ಜನ

Jul 03 2024, 12:18 AM IST
ಹಗರಿಬೊಮ್ಮನಹಳ್ಳಿ ಪಟ್ಟಣದ ಎಪಿಎಂಸಿ ರಸ್ತೆಯಲ್ಲಿನ ಕಾರೊಂದರ ಬಳಿ ಮಂಗಳವಾರ ಬೆಳಗ್ಗೆ ಕರಡಿ ಪ್ರತ್ಯಕ್ಷವಾಗಿದ್ದು, ಪಟ್ಟಣದ ಜನತೆ ಆತಂಕಗೊಂಡಿದ್ದಾರೆ.

ಅಧಿಕಾರಿಗಳಿಗೆ ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ ದರ್ಶನ

Jun 30 2024, 12:56 AM IST
ಹಾನಗಲ್ಲ ಸ್ವಚ್ಛತೆಯ ದೋಷ ಪರಿಶೀಲನೆಗಾಗಿ ತಾಲೂಕು ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಪಟ್ಟಣದ ನವನಗರ ಬಡಾವಣೆಗೆ ತೆರಳಿದಾಗ, ಸಾರ್ವಜನಿಕರು ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ, ನಾಲ್ಕಾರು ತಿಂಗಳಿನಿಂದ ಗಟಾರ ಸ್ವಚ್ಛಗೊಳಿಸದಿರುವುದನ್ನು ಪ್ರಸ್ತಾಪಿಸಿ ಸ್ವಚ್ಛತೆಗೆ ಆದ್ಯತೆ ನೀಡಲು ಬೇಡಿಕೊಂಡರು.

ಮೊದಲ ದಿನ 13000 ಭಕ್ತರಿಂದ ಅಮರನಾಥ ಹಿಮ ಲಿಂಗ ದರ್ಶನ

Jun 30 2024, 12:54 AM IST
ಪವಿತ್ರ ಅಮರನಾಥ ಯಾತ್ರೆ ಶನಿವಾರ ಆರಂಭವಾಗಿದ್ದು, ಮೊದಲ ದಿನವೇ 13,736 ಜನರು ಹಿಮಲಿಂಗದ ದರ್ಶನ ಪಡೆದಿದ್ದಾರೆ.

ಜೈಲಲ್ಲಿ ಚಿತ್ರರಂಗದವರ ಭೇಟಿಗೆ ದರ್ಶನ್ ನಕಾರ

Jun 29 2024, 12:30 AM IST
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ತಮ್ಮ ಭೇಟಿಗೆ ಆಗಮಿಸಿದ್ದ ನಟರು, ನಿರ್ದೇಶಕರು ಸೇರಿದಂತೆ ಚಿತ್ರರಂಗದ ಸ್ನೇಹಿತರನ್ನು ಕಾಣಲು ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ತೂಗುದೀಪ ನಿರಾಕರಿಸಿದ್ದಾರೆ.

ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮದಿಂದ ಜನರಿಗೆ ಸಾಕಷ್ಟು ಅನುಕೂಲ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jun 26 2024, 12:32 AM IST
ಸರ್ಕಾರಿ ಸೇವೆಗಳು ನಿಮ್ಮನೆ ಬಾಗಿಲಿಗೆ ಯಶಸ್ಸು ಕಂಡಿದೆ. ಕಾರ್ಯಕ್ರಮಕ್ಕೂ ಮೊದಲು ನಾನು ಸೇರಿದಂತೆ ಅಧಿಕಾರಿಗಳಲ್ಲೂ ಸಾಕಷ್ಟು ಗೊಂದಲ ಇತ್ತು. ಎಲ್ಲವನ್ನು ನಿಭಾಯಿಸಿಕೊಂಡು ಗ್ರಾಮಗಳ ಅಭಿವೃದ್ಧಿಗೆ ಯೋಜನೆ ರೂಪಿಸಿ ಸಕಾರಗೊಳಿಸಿದ್ದೇವೆ ಎಂಬ ಸಮಾಧಾನ ಇದೆ. ಇನ್ನೂ ಐದು ದಿನಗಳಲ್ಲಿ ಕಾರ್ಯಕ್ರಮ ಮುಗಿಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಡಿಯೂರಪ್ಪ ಭೇಟಿ, ದೇವರ ದರ್ಶನ

Jun 25 2024, 12:32 AM IST
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜೊತೆಯಲ್ಲಿ ದೇವರ ದರ್ಶನ ಪಡೆದ ಬಳಿಕ ದೇವಾಲಯದಲ್ಲಿ ಧರ್ಮಾಧಿಕಾರಿಗಳು ಯಡಿಯೂರಪ್ಪ ಅವರನ್ನು ಗೌರವಿಸಿದರು‌.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved