• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

9ರಂದು ಕಲಬುರಗಿಯಲ್ಲಿ ಜನತಾ ದರ್ಶನ: ಜಿಲ್ಲಾಧಿಕಾರಿ

Jan 05 2024, 01:45 AM IST
ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಜ.9ರಂದು ನಡೆಯಲಿರುವ ಜನತಾ ದರ್ಶನ ಸಭೆಯ ಕುರಿತು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರ ನೇತೃತ್ವದಲ್ಲಿ ಸಿದ್ಧತಾ ಸಭೆ ನಡೆಯಿತು.

ವಿದೇಶಗಳಲ್ಲಿ ಬಿಡುಗಡೆ ಆಗಲಿದೆ ದರ್ಶನ್ ನಟನೆಯ ಕಾಟೇರ

Jan 03 2024, 01:45 AM IST
ದರ್ಶನ್‌ ನಟನೆಯ ‘ಕಾಟೇರ’ ಸಿನಿಮಾ ಅಭೂತಪೂರ್ವ ಗೆಲುವು ಕಂಡಿದೆ. ಈ ವಾರದಿಂದ ‘ಕಾಟೇರ’ ಸಿನಿಮಾ ದುಬೈ, ಯುಕೆ, ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿದೇಶಗಳಲ್ಲಿ ಬಿಡುಗಡೆ ಆಗುತ್ತಿದೆ. ಜ.7ಕ್ಕೆ ದುಬೈನಲ್ಲಿ ಪ್ರೀಮಿಯರ್‌ ಶೋ ನಡೆಯುತ್ತಿದ್ದು, ಈ ಪ್ರೀಮಿಯರ್‌ ಶೋನಲ್ಲಿ ಚಿತ್ರತಂಡ ಪಾಲ್ಗೊಳ್ಳುವ ಸಾಧ್ಯತೆಗಳು ಇವೆ.

ಹೊಸ ವರ್ಷ: ದೇಗುಲಗಳಿಗೆ ಸಹಸ್ರಾರು ಭಕ್ತರ ಭೇಟಿ, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ

Jan 02 2024, 02:15 AM IST
ಹೊಸ ವರ್ಷದ ಹಿನ್ನೆಲೆಯಲ್ಲಿ ಶ್ರೀರಂಗನಾಥ ಹಾಗೂ ಗಂಜಾಂನ ಶ್ರೀನಿಮಿಷಾಂಬ ದೇವಾಲಯಗಳಿಗೆ ಸಹಸ್ರಾರು ಭಕ್ತರು ದೇವರ ದರ್ಶನ ಪಡೆದರೆ, ಹಲಗೂರು ಸಮೀಪದ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳ ಮುತ್ತತ್ತಿಯಲ್ಲಿ ಭಕ್ತರು ಹಾಗೂ ಪ್ರವಾಸಿಗರಿಲ್ಲದೆ ಎಲ್ಲೆಡೆ ಬೀಕೋ ಎನ್ನುವ ವಾತಾವರಣ ನಿರ್ಮಾಣವಾಗಿತ್ತು.

ಪಾರದರ್ಶಕ ಆಡಳಿತಕ್ಕೆ ಜನತಾ ದರ್ಶನ ಪೂರಕ

Dec 31 2023, 01:30 AM IST
ಪಾರದರ್ಶಕ ಆಡಳಿತ ಮತ್ತು ಜನತೆಯ ಕೆಲಸಗಳನ್ನು ತ್ವರಿತವಾಗಿ ವಿಲೇವಾರಿಗೊಳಿಸಲು ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ.

ದರ್ಶನ್ ನಟನೆಯ ಕಾಟೇರ ಇಂದು ಅದ್ದೂರಿ ಬಿಡುಗಡೆ

Dec 30 2023, 01:15 AM IST
ಇಂದು ಎಲ್ಲೆಡೆ ಕಾಟೇರ ಅಬ್ಬರ. ಈ ಸಿನಿಮಾ ಹೈಲೈಟ್ಸ್ ಇಲ್ಲಿವೆ.

ಹೊಸ ವರ್ಷದಿಂದ ತಾಲೂಕು ಮಟ್ಟದಲ್ಲೂ ಜನತಾ ದರ್ಶನ

Dec 24 2023, 01:45 AM IST
ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗುತ್ತಿದ್ದು, ಸರ್ಕಾರದ ಹಂತದಲ್ಲಿ ಪರಿಹರಿಸಬೇಕಾದ ಮತ್ತು ನ್ಯಾಯಾಲಯ, ಪಾಲಸಿ ಸಂಬಂಧಿತ ಅಹವಾಲು ಹೊರತುಪಡಿಸಿ ಬಹುತೇಕ ಅಹವಾಲುಗಳನ್ನು ಸ್ಥಳಿಯವಾಗಿ ಪರಿಹರಿಸಲಾಗಿದೆ. ಜನವರಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಹಂತದಲ್ಲಿ ಜನತಾ ದರ್ಶನ ಆಯೋಜಿಸಲಾಗುವುದು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಹೇಳಿದರು.

2023ರಲ್ಲಿ 50 ಲಕ್ಷ ಮಂದಿ ಮಹದೇಶ್ವರನ ದರ್ಶನ

Dec 21 2023, 01:15 AM IST
ಹನೂರು ತಾಲೂಕಿನ ಪ್ರಸಿದ್ಧ ಪುಣ್ಯ ಯಾತ್ರಾ ಸ್ಥಳಗಳಲ್ಲಿ ಒಂದಾದ ಮಲೆ ಮಹದೇಶ್ವರ ಬೆಟ್ಟಕ್ಕೆ 2023 ರಲ್ಲಿ 50 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಭೇಟಿ ಕೊಟ್ಟಿದ್ದು ಕೋಟ್ಯಂತರ ರು. ಆದಾಯ ಹರಿದು ಬಂದಿದೆ

ಶ್ರೀರಾಮ ಮಂದಿರ ಉದ್ಘಾಟನೆ ದಿನವೇ ಹುಬ್ಬಳ್ಳಿಯಲ್ಲಿ ಶ್ರೀರಾಮ ದರ್ಶನ!

Dec 21 2023, 01:15 AM IST
ಅಯೋಧ್ಯೆಯಲ್ಲಿ ಜ. 22ರಂದು ಶ್ರೀರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಸಮಾರಂಭಕ್ಕೆ ಬೇಕಾದ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ. ಈಗ ಹುಬ್ಬಳ್ಳಿಯಲ್ಲಿ ಅದೇ ದಿನದಂದು ಸಂಜೆ 6 ಗಂಟೆಗೆ "ಶ್ರೀರಾಮಚಂದ್ರ " ದೊಡ್ಡಾಟ ಪ್ರದರ್ಶನಕ್ಕೆ ಸಿದ್ಧತೆ ನಡೆಯುತ್ತಿದೆ.

ಜನತೆಯ ಸಮಸ್ಯೆಗೆ ಸ್ಪಂದಿಸಲು ‘ಜನತಾ ದರ್ಶನ’

Dec 21 2023, 01:15 AM IST
ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ಇಲಾಖಾವಾರು ಹಾಗೂ ತಾಲೂಕು ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸರ್ಕಾರದ ಆಡಳಿತ ಯಂತ್ರವನ್ನು ಜನರ ಬಳಿಯೇ ತೆಗೆದುಕೊಂಡು ಹೋಗಲು ಈ ಜನತಾ ದರ್ಶನ ಹೆಚ್ಚು ಸಹಕಾರಿಯಾಗಿದೆ.

ಹುಲಿಗೆಮ್ಮದೇವಿ ದರ್ಶನ ಪಡೆದ ಮುಜರಾಯಿ ಸಚಿವರು

Dec 20 2023, 01:15 AM IST
ಪುರೋಹಿತರಾದ ಗೋಪಾಲಕೃಷ್ಣ ಜೋಶಿ, ಶ್ರೀನಿವಾಸ ಶರ್ಮಾ ಮತ್ತು ನಾಗರಾಜ ಭಟ್ ವಿಶೇಷ ಪೂಜೆ ನೆರವೇರಿಸಿ ಸಚಿವರಿಗೆ ಹಾಗೂ ಶಾಸಕರಿಗೆ ಹೂವು, ಪ್ರಸಾದ ನೀಡಿದರು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • next >

More Trending News

Top Stories
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved