• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈರಮುಡಿ ಬ್ರಹ್ಮೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Mar 03 2024, 01:31 AM IST
ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ವೈರಮುಡಿ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥಿತ ಸ್ಥಳ ಕಲ್ಪಿಸುವುದು, ಬ್ಯಾರಿಕೇಟ್, ವಿದ್ಯುತ್‌ ದೀಪಗಳು, ಕಲ್ಯಾಣಿಗಳ ಸ್ವಚ್ಛತೆ, ತುರ್ತು ಆರೋಗ್ಯ ಸೇವೆ, ಸಮರ್ಪಕವಾದ ಪೊಲೀಸ್ ಬಂದೋಬಸ್ತ್ ಗೆ ಕ್ರಮ ವಹಿಸಬೇಕು.

ಜನರೇ ಇಲ್ಲದ ಜಿಲ್ಲಾ ಮಟ್ಟದ ‘ಜನತಾ ದರ್ಶನ’

Mar 01 2024, 02:18 AM IST
ಜನತೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದ ಜನತಾ ದರ್ಶನ ಪಟ್ಟಣದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಲು ಚಿಂತಿಸಲಾಗಿತ್ತು, ಆದರೆ ವಿಧಾನಸಭಾ ಅಧಿವೇನಶದ ಕಾರಣ ಶಾಸಕರು ಜನತಾ ದರ್ಶನಕ್ಕೆ ಬರಲು ಸಾಧ್ಯವಾಗಲಿಲ್ಲ

ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕರಿಂದ ಚಾಲನೆ

Feb 26 2024, 01:37 AM IST
ಸಿಂಧನೂರಿನ ಪಿಡಬ್ಲ್ಯೂಡಿ ಕ್ಯಾಂಪಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಕರ್ನಾಟಕ ದರ್ಶನ ವಿದ್ಯಾರ್ಥಿಗಳ ಪ್ರವಾಸಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು

7 ಲಕ್ಷಕ್ಕೂ ಅಧಿಕ ಭಕ್ತರಿಂದ ಹುಲಿಗೆಮ್ಮದೇವಿ ದರ್ಶನ

Feb 25 2024, 01:49 AM IST
ಕಳೆದ ಮೂರು ಹುಣ್ಣಿಮೆಗಳಿಂದ 5 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆಯುತ್ತಿದ್ದಾರೆ. ಈ ಬಾರಿ ಏಳು ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸಿದ್ದಾರೆ.

ನಿರ್ಮಾಪಕ ಉಮಾಪತಿ ಬಗ್ಗೆ ನಟ ದರ್ಶನ್ ಹೇಳಿಕೆಗೆ ಖಂಡನೆ

Feb 24 2024, 02:32 AM IST
ನಿರ್ಮಾಪಕ ಉಮಾಪತಿ ಬಗ್ಗೆ ನಟ ದರ್ಶನ್ ನೀಡಿರುವ ಹಗುರ ಹೇಳಿಕೆಗಳು ಖಂಡನೀಯ. ಕೂಡಲೇ ಕ್ಷಮೆಯಾಚಿಸದಿದ್ದರೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ವಿ.ಪಿ.ನಾಗೇಶ್ ಎಚ್ಚರಿಕೆ ನೀಡಿದರು.

ಕುಡಿಯುವ ನೀರಿನ ಪೈಪ್‌ಲೈನ್‌ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Feb 21 2024, 02:01 AM IST
ಬಂಕನಹಳ್ಳಿ ಗ್ರಾಮ ವ್ಯಾಪ್ತಿಗೆ 39 ಲಕ್ಷ ರು., ವಿ.ಸಿ.ಫಾರಂ ಹಾಗೂ ಮೊಡಚಾಕನಹಳ್ಳಿ ಗ್ರಾಮಕ್ಕೆ ಪ್ಯಾಕೇಜ್ ಕಾಮಗಾರಿ 98ಲಕ್ಷ ರು. ಮತ್ತು ಮಾದೇಗೌಡನಕೊಪ್ಪಲು ಗ್ರಾಮಕ್ಕೆ 72 ಲಕ್ಷ ರು. ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಹಾಗೇ ಹೊಸಕೋಟೆ ಗ್ರಾಮ ವ್ಯಾಪ್ತಿಗೆ ₹50 ಲಕ್ಷ ಹಾಗೂ ಮೇನಾಗರ ಗ್ರಾಮಕ್ಕೆ ₹40 ಲಕ್ಷ ಸೇರಿ ಒಟ್ಟು ₹9 ಲಕ್ಷ ವೆಚ್ಚದಲ್ಲಿ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಚಿರತೆ ಮರಿ ದರ್ಶನ: ಆತಂಕದ ವಾತಾವರಣ

Feb 19 2024, 01:38 AM IST
ತಾಲೂಕಿನ ನಂಜಿನಕೊಡಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲಸಿವಾಡಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಭಾನುವಾರ ಚಿರತೆ ಮರಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ರೈತ ಮೊಬೈಲ್‌ನಲ್ಲಿ ಸರೆಹಿಡಿದಿದ್ದಾರೆ.

ಕಲ್ಲು ಗಣಿಗಾರಿಕೆ ಸಂಬಂಧ ಫೆ.19ರಂದು ಡೀಸಿ ಕಚೇರಿಯಲ್ಲಿ ಸಭೆ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Feb 19 2024, 01:34 AM IST
8 ಪಂಚಾಯ್ತಿಯ ಜನರು ಗಣಿಗಾರಿಕೆ ವೃತ್ತಿ ಮೇಲೆಯೇ ಆಧಾರಿತವಾಗಿರುವುದಿಂದ ಅದಕ್ಕೆ ನಾವು ಯಾವರೀತಿ ಕ್ರಮವಹಿಸಿ ಆ ಭಾಗದ ಜನರಿಗೆ ಯಾವ ರೀತಿ ನ್ಯಾಯ ಒದಗಿಸಿಕೊಡಬೇಕು ಎನ್ನುವುದನ್ನು ಕುಳಿತು ಚರ್ಚಿಸುತ್ತೇವೆ. ಗಣಿಗಾರಿಕೆಗೆ ರೈತಸಂಘ ವಿರೋಧಿಸುತ್ತಾ ಬಂದಿದೆ. ಆದರೆ, ಕೈಕುಳಿ ಮಾಡುವವರಿಗೆ ನಮ್ಮ ತಂದೆ ಪುಟ್ಟಣ್ಣಯ್ಯ, ಕೆಂಪೂಗೌಡ ಸೇರಿದಂತೆ ಎಲ್ಲರು ಬೆಂಬಲವಾಗಿ ನಿಂತಿದ್ದಾರೆ.

ನಟ ದರ್ಶನ್ ಕರೆಯಂತೆ ಶಾಲೆಗಳಿಗೆ ಪುಸ್ತಕ, ಬ್ಯಾಗ್‌ ವಿತರಣೆ

Feb 18 2024, 01:37 AM IST
ನಟ ದರ್ಶನ್‌ ನನ್ನ ಹುಟ್ಟುಹಬ್ಬದ ದಿನ ಬಡವರಿಗೆ, ಅನಾಥಾಶ್ರಮಕ್ಕೆ ಸಹಾಯ ಮಾಡಿ ಅಥವಾ ಶಾಲೆ ಮಕ್ಕಳಿಗೆ ಸಹಾಯ ಮಾಡಿ ಎಂದು ಮನವಿ ಮಾಡಿದ್ದರು. ಅವರ ಕರೆಯಂತೆ ಡಿ.ಕಂಪನಿ ದರ್ಶನ್‌ ಅಭಿಮಾನಿಗಳ ಸಂಘದಿಂದ ಎರಡು ಸರ್ಕಾರಿ ಶಾಲೆಗಳಿಗೆ ಸಹಾಯ

ನಾಳೆ ಶ್ರೀರಂಗಪಟ್ಟಣದಲ್ಲಿ ದರ್ಶನ್ - 25 ಬೆಳ್ಳಿ ಪರ್ವ

Feb 16 2024, 01:48 AM IST

ಚಿತ್ರ ನಟ ದರ್ಶನ್ ತೂಗುದೀಪ  ಸಿನಿಮಾ ಕ್ಷೇತ್ರಕ್ಕೆ ಬಂದು 25 ವರ್ಷ ತುಂಬಿರುವ ಹಿನ್ನೆಲೆ ಶ್ರೀರಂಗಪಟ್ಟಣದಲ್ಲಿ ಅದ್ಧೂರಿಯಾಗಿ ಫೆ.17 ಸಂಜೆ 5 ಗಂಟೆಗೆ ಡಿ-25 ಬೆಳ್ಳಿ ಪರ್ವ ಶೀರ್ಷಿಕೆಯಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ೫೦ಕ್ಕೂ ಹೆಚ್ಚು ನಟ-ನಟಿಯರ ಆಗಮನ

  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved