• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರೇ ಉಪ ಉತ್ಪನ್ನ ತಯಾರಿಸಿ ಆರ್ಥಿಕ ಪ್ರಗತಿ ಸಾಧಿಸಿ: ದರ್ಶನ್ ಪುಟ್ಟಣ್ಣಯ್ಯ

Aug 01 2025, 12:00 AM IST
ಕೃಷಿ ಪ್ರಧಾನ ಜಿಲ್ಲೆ ಮಂಡ್ಯದ ಮಕ್ಕಳೆಲ್ಲ ತಮ್ಮ ಊರುಗಳಿಗೆ ಬಂದು ಕೃಷಿಯನ್ನು ಆರಂಭಿಸಬೇಕು. ಕೃಷಿಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೊದಲು ನಮ್ಮ ಭೂಮಿ ಫಲವತ್ತತೆಯನ್ನು ಅರ್ಥ ಮಾಡಿಕೊಳ್ಳಬೇಕು. ಬೆಳೆ ಬೆಳೆಯುವ ಪದ್ಧತಿ ಬದಲಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವುದನ್ನು ಕಲಿಯಬೇಕು.

ನಟ ದರ್ಶನ್ ಅಭಿಮಾನಿಗಳ ಮೇಲೆ ಎಫ್‌ಐಆರ್ ದಾಖಲು

Jul 30 2025, 12:45 AM IST
ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ನಿಂದಿಸುವ ಹಾಗೂ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪ ಸಂಬಂಧ ನಟ ದರ್ಶನ್ ಅವರ ಅಭಿಮಾನಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿ.ಸಿ.ರೋಡ್: ‘ಭಾರತ ದರ್ಶನ’ ಸರಣಿ ತಾಳಮದ್ದಳೆ ಸಮಾರೋಪ

Jul 29 2025, 02:05 AM IST
ವಿಶ್ವಭಾರತಿ ಯಕ್ಷ ಸಂಜೀವಿನಿ ಟ್ರಸ್ಟ್ ಮುಡಿಪು ವತಿಯಿಂದ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ ಹಾಗೂ ಹಿರಿಯ ಭಾಗವತ ದಿ. ಕುಬಣೂರು ಶ್ರೀಧರ ರಾವ್ ಸ್ಮರಣೆ ಕಾರ್ಯಕ್ರಮ ಬಿ.ಸಿ.ರೊಡಿನ ತುಳು ಶಿವಳ್ಳಿ ಸಭಾಭವನದಲ್ಲಿ ನಡೆಯಿತು.

ಬಿಕ್ಕೋಡು ರಸ್ತೆಯಲ್ಲಿನ ಗುಂಡಿಗಳಿಂದ ನರಕ ದರ್ಶನ

Jul 27 2025, 12:00 AM IST
ಬಿಕ್ಕೋಡು ರಸ್ತೆಯಲ್ಲಿ ಮೆಣಸಿನಮ್ಮ ದೇವಾಲಯದ ಭಾಗದಲ್ಲಿ ರಸ್ತೆ ಸಂಪೂರ್ಣವಾಗಿ ದೊಡ್ಡ ದೊಡ್ಡ ಗುಂಡಿಗಳಿಂದ ಕೂಡಿದೆ. ಈ ಮಾರ್ಗ ದಿನನಿತ್ಯ ಪ್ರಯಾಣಿಸುವ ಪಾದಚಾರಿಗಳಿಗೆ ಹಾಗೂ ವಾಹನ ಸವಾರರಿಗೆ ಅಪಾರ ತೊಂದರೆಯಾಗಿದ್ದು ಅಪಘಾತ ಸಂಭವಿಸುತ್ತಿದೆ ಎಂದು ಕಿಡಿಕಾರಿದರು. ಇಲ್ಲಿಯ ಪಕ್ಕದಲ್ಲೇ ಬಾಲಕಿಯರ ಪದವಿ ಕಾಲೇಜು ಇದ್ದು ವಿದ್ಯಾರ್ಥಿನಿಯರು ಮತ್ತು ಶಿಕ್ಷಕರು ದಿನವೂ ಈ ಮಾರ್ಗವಾಗಿ ಸಾಗಬೇಕಾಗುತ್ತದೆ. ಗುಂಡಿಗಳಲ್ಲಿ ನೀರು ನಿಲ್ಲುವ ಪರಿಣಾಮ ವಾಹನಗಳ ಚಕ್ರಗಳಿಂದ ದಾರಿಹೋಗುವವರಿಗೆ ನೀರು ಎರಚುತ್ತಿರುವ ಘಟನೆಗಳು ಪ್ರತಿದಿನವೂ ನಡೆಯುತ್ತಿವೆ.

ಅಧಿಕಾರಿಗಳಿಗೆ ಮಕ್ಕಳ ನರಕಯಾತನೆ ದರ್ಶನ

Jul 26 2025, 02:00 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಜಿಲ್ಲೆಯ ವಿವಿಧೆಡೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಿಲ್ಲೆಯ ಇಂಡಿ ಮತ್ತು ಚಡಚಣ ತಾಲೂಕಿನ ವಿವಿಧ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ, ಡಾ.ತಿಪ್ಪೇಸ್ವಾಮಿ.ಕೆ.ಟಿ ಮತ್ತು ಶೇಖರಗೌಡ.ಜಿ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಕಂದಾಯ ಇಲಾಖೆ ಸೇವೆಗಳು ರೈತರ ಮನೆ ಬಾಗಿಲಿಗೆ ತಲುಪಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 24 2025, 12:59 AM IST
ಕಂದಾಯ ಗ್ರಾಮವಾದ ರಾಗಿಮುದ್ದನಹಳ್ಳಿ ಅರ್ಹ ಫಲಾನುಭವಿಗಳಿಗೆ 567 ಹಕ್ಕು ಪತ್ರ ವಿತರಣೆ ಮಾಡುತ್ತಿರೋದು ವೈಯಕ್ತಿಕವಾಗಿ ಮನಸ್ಸಿಗೆ ನಮ್ಮದಿ ಕೊಟ್ಟಿದೆ. ಕಂದಾಯ ಇಲಾಖೆ ಕೆಲಸ ಕಾರ್ಯಗಳು ಶೀಘ್ರ ಜನರಿಗೆ ತಲುಪಿಸಲು ತಿಂಗಳಿಗೊಮ್ಮೆ ಪ್ರತಿ ಗ್ರಾಮಗಳಲ್ಲಿ ಕಾರ್‍ಯಕ್ರಮ ರೂಪಿಸಿ ಸರ್ಕಾರಿ ಕೆಲಸಗಳನ್ನು ಮನೆಮನೆಗೆ ತಲುಪಿಸುವ ಕೆಲಸ ಮಾಡಲಾಗುವುದು.

ಶುಚಿಗೊಂಡ ಮನದಲ್ಲಿ ಪರಮಾತ್ಮನ ದರ್ಶನ ಸಾಧ್ಯ: ಪ್ರಭುದೇವ ಸ್ವಾಮಿ

Jul 23 2025, 01:45 AM IST
ಶುಚಿಗೊಂಡ ಮನದಲ್ಲಿ ಪರಮಾತ್ಮನ ದರ್ಶನ ಸಾಧ್ಯವಿದೆ ಎಂದು ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮಿ ಅಭಿಪ್ರಾಯಪಟ್ಟರು.

ಜು.೧೯ಕ್ಕೆ ಸೌರಶಕ್ತಿ ಸ್ವ-ಉದ್ಯೋಗ ಮೇಳ: ಶಾಸಕ ದರ್ಶನ್ ಪುಟ್ಟಣ್ಣಯ್ಯ

Jul 17 2025, 12:34 AM IST
ಸ್ವ-ಸಹಾಯ ಸಂಘಗಳು ಹಾಗೂ ಗುಂಪುಗಳನ್ನು ಒಂದೆಡೆ ಸೇರಿಸಿ ಸ್ತ್ರೀ ಸಬಲೀಕರಣದ ಮೂಲಕ ಹೊಸ ಸಾಧ್ಯತೆಗಳನ್ನು ಒದಗಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ. ಸ್ವ-ಉದ್ಯೋಗ ರೂಪಿಸಿಕೊಳ್ಳಲು ಸೌರವಿದ್ಯುತ್ ಆಧಾರಿತ ಯಂತ್ರಗಳ ಮೂಲಕ ಉತ್ಪನ್ನಗಳನ್ನು ತಯಾರಿಸಿ ಹವಾಮಾನ ಸ್ನೇಹಿ ಜೀವನೋಪಾಯ ಪರಿಹಾರಗಳ ಮೂಲಕ ಸಬಲೀಕರಣಕ್ಕೆ ಉತ್ತೇಜನ ನೀಡಲಾಗುವುದು.

ಆಷಾಢ ಶುಕ್ರವಾರದ ಹಿನ್ನೆಲೆ: ಚಾಮುಂಡೇಶ್ವರಿ ದರ್ಶನ ಪಡೆದ ಸಂಸದ ಯದುವೀರ್

Jul 03 2025, 11:47 PM IST
2000 ರು. ಟಿಕೆಟ್, 300 ರು. ಟಿಕೆಟ್, ಸಾಮಾನ್ಯ ದರ್ಶನ ಭಾಗದಲ್ಲಿ ವೀಕ್ಷಣೆ ನಡೆಸಿದ್ದೇನೆ. ಬೆಟ್ಟದಲ್ಲಿ ಭಕ್ತಾದಿಗಳಿಗೆ ಅವ್ಯವಸ್ಥೆ ಆಗಿದೆ ಎಂದು ದೂರು ಕೇಳಿ ಬಂದಿತ್ತು. ಅದರ ಪ್ರಯುಕ್ತ ನಾನು ಒಬ್ಬ ಜನಪ್ರತಿನಿಧಿಯಾಗಿ ಭೇಟಿ ಮಾಡಿದ್ದೇನೆ. ಎಲ್ಲವನ್ನೂ ವೀಕ್ಷಿಸಿದ್ದೇನೆ.

ಶಾಸಕರಾಗಿ ದರ್ಶನ್ ಪುಟ್ಟಣ್ಣಯ್ಯ 12ನೇ ಬಾರಿಗೆ ಅಮೆರಿಕಕ್ಕೆ

Jun 25 2025, 11:47 PM IST
ಶಾಸಕರು ಪತ್ನಿ ಆರೋಗ್ಯ ಸಮಸ್ಯೆ ನಿವಾರಣೆಗೆ ಪದೇ ಪದೇ ಅಮೆರಿಕಕ್ಕೆ ತೆರಳುವ ಬದಲು ಕುಟುಂಬವನ್ನೇ ಭಾರತಕ್ಕೆ ಕರೆತಂದು ಚಿಕಿತ್ಸೆ ಕೊಡಿಸಬಹುದಲ್ಲವೇ. ಶಾಸಕರು ವಿದೇಶಕ್ಕೆ ತೆರಳಿದಾಗ ಅಧಿಕಾರಿಗಳದ್ದೇ ಕಾರುಬಾರಾಗುತ್ತಿದೆ. ಯಾರು ಹೇಳೋರು ಕೇಳೋರು ಇಲ್ಲದಂತಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 48
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved