• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

22ರಿಂದ ಅ.2ರ ವರೆಗೆ ಉಡುಪಿ ಉಚ್ಚಿಲ ದಸರಾ 2025

Sep 18 2025, 01:11 AM IST
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 4ನೇ ವರ್ಷದ ‘ಉಡುಪಿ-ಉಚ್ಚಿಲ ದಸರಾ’ ಸೆ. 22ರಿಂದ ಅ. 2ರವರೆಗೆ ಶ್ರೀ ಕ್ಷೇತ್ರದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಸಲಹೆಗಾರ ನಾಡೋಜಾ ಡಾ. ಜಿ ಶಂಕರ್ ತಿಳಿಸಿದ್ದಾರೆ.

ದಸರಾ ಉತ್ಸವ ಯಶಸ್ವಿಗೆ ಸಹಕರಿಸಿ: ಭೋಸರಾಜು

Sep 17 2025, 01:08 AM IST
ಉತ್ತಮ ರೀತಿಯಲ್ಲಿ ಕೊಡಗಿನ ಹೆಸರನ್ನು ಉನ್ನತ ಮಟ್ಟದಲ್ಲಿ ತಲುಪಿಸಬೇಕು ಎಂದು ಸಚಿವರು ಹೇಳಿದರು.

ದಸರಾ ನಾಡಕುಸ್ತಿಗೆ ಜೋಡಿ ಕಟ್ಟುವ ಕಾರ್ಯ

Sep 17 2025, 01:06 AM IST
ದಸರಾ ಕುಸ್ತಿಯು ಸೆ.22 ರಿಂದ 28 ರವರೆಗೆ ದೊಡ್ಡಕೆರೆ ಮೈದಾನದ ಡಿ. ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಯಲಿದೆ. ಪ್ರತಿ ದಿನ ಸಂಜೆ 4 ರಿಂದ ನಾಡಕುಸ್ತಿ ಹಣಾಹಣಿ ನಡೆಯಲಿದ್ದು ಒಟ್ಟು 250 ಜೋಡಿಗಳು ಸೆಣೆಸಲಿವೆ.

ಸೆ.26ರಂದು ಮಕ್ಕಳಿಗೆ ಬಾಲ ದಸರಾ ಆಯೋಜನೆ: ಪಲ್ಲವಿ

Sep 17 2025, 01:05 AM IST
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಶಾಲೆಗಳ ಎರಡರಿಂದ ಆರು ವರ್ಷದೊಳಗಿನ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶವಿದೆ. ತಮ್ಮ ಹೆಸರನ್ನು ನೋಂದಣಿಸಿಕೊಳ್ಳಲು ಸೆಪ್ಟೆಂಬರ್ 18 ಕೊನೆ ದಿನ. ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳ ದಸರಾ ಧರ್ಮ ಸಮ್ಮೇಳನ

Sep 17 2025, 01:05 AM IST
ಬಾಳೆಹೊನ್ನೂರು, ಶ್ರೀ ರಂಭಾಪುರಿ ಜಗದ್ಗುರುಗಳವರ 34ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಬೀದರ ಜಿಲ್ಲೆ ಬಸವ ಕಲ್ಯಾಣದ ಅಕ್ಕಮಹಾದೇವಿ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಿರುವ ಮಾನವ ಧರ್ಮ ಮಂಟಪದಲ್ಲಿ ಸೆ. 22ರಿಂದ ಅ.2ರವರೆಗೆ ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್.ಬಾಳನಗೌಡ ತಿಳಿಸಿದ್ದಾರೆ.

ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ

Sep 16 2025, 01:00 AM IST
ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ದಸರಾ ಮಹೋತ್ಸವವನ್ನು 15.60 ಲಕ್ಷ ರು. ವೆಚ್ಚದಲ್ಲಿ ಅತ್ಯಂತ ಅದ್ಧೂರಿಯಾಗಿ ಆಚರಿಸಲು ಸೋಮವಾರ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ

Sep 16 2025, 12:03 AM IST
ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.

ಶ್ರೀರಂಗಪಟ್ಟಣ ದಸರಾ: ಶಾಸಕರು, ಅಧಿಕಾರಿಗಳ ದಸರಾವಾಗಿ ಆಚರಣೆ: ಆರೋಪ

Sep 16 2025, 12:03 AM IST
ಸ್ಥಳೀಯವಾಗಿ ಸಾಧನೆಗೈದವರಿಗೆ ಮೊದಲ ಆದ್ಯತೆ ನೀಡಿ ದಸರಾ ಉದ್ಘಾಟನೆಗೆ ಕರೆ ತರಬೇಕು. ಅದು ಬಿಟ್ಟು ಈಗಾಗಲೆ ಒಂದು ಬಾರಿ ದಸರಾ ಉದ್ಘಾಟನೆ ಮಾಡಿದ್ದ ಟಿ.ಎಸ್.ನಾಗಾಭರಣ ಅವರನ್ನೇ ಮತ್ತೊಮ್ಮೆ ಆಹ್ವಾನಿಸಿದ್ದೀರಿ. ಸ್ಥಳೀಯರ ಸಲಹೆ ಸೂಚನೆ ಪಡೆಯದ ಕಾರಣದಿಂದ ಇಂತಹ ತಪ್ಪು ನಿರ್ಧಾರವಾಗಿದೆ.

ದಸರಾ ಉದ್ಘಾಟಕರ ಆಯ್ಕೆ, ಸರ್ಕಾರದ ಹಕ್ಕು: ಸಚಿವ ಸತೀಶ ಜಾರಕಿಹೊಳಿ

Sep 15 2025, 01:00 AM IST
ಕಾಂಗ್ರೆಸ್‌ ಯಾವತ್ತೂ ಧರ್ಮ ರಾಜಕಾರಣ ಮಾಡುವುದಿಲ್ಲ. ಬಿಜೆಪಿಯವರು ಎಲ್ಲದಕ್ಕೂ ವಿರೋಧ ಮಾಡುತ್ತಾರೆ. ಅವರು ರಾಜಕೀಯ ಮಾಡಲಿ. ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ

Sep 15 2025, 01:00 AM IST
ಬಾನು ಮುಷ್ತಾಕ್ ಆಯ್ಕೆಗೆ ರಾಜ್ಯದ ಹಲವು ಸಂಘಟನೆಗಳು, ಮುಖಂಡರು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಆದರೂ ರಾಜ್ಯ ಸರ್ಕಾರ ತನ್ನ ನಿರ್ಧಾರ ಬದಲಿಸಿಲ್ಲ. ಇದನ್ನು ಖಂಡಿಸಿ ನಾವು ಚಾಮುಂಡಿ ಚಲೋ ಹಮ್ಮಿಕೊಂಡರೆ ಸರ್ಕಾರ ಪೊಲೀಸರನ್ನು ಬಿಟ್ಟು ನಮ್ಮನ್ನು ಬಂಧಿಸಿ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved