• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅರ್ಥಪೂರ್ಣತೆ ಕಳೆದುಕೊಂಡ ಶ್ರೀರಂಗಪಟ್ಟಣ ದಸರಾ..!

Oct 07 2024, 01:34 AM IST
ಕಳೆದ ಐದಾರು ವರ್ಷಗಳಿಂದ ಶ್ರೀರಂಗಪಟ್ಟಣ ದಸರಾ ಆಚರಣೆ ವೇಳೆ ವೆಲ್ಲೆಸ್ಲಿ ಸೇತುವೆ ಬಣ್ಣ ಬಣ್ಣದ ವಿದ್ಯುತ್ ದೀಪಗಳನ್ನು ಅಳವಡಿಸಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ತೆರಳುವ ಪ್ರಯಾಣಿಕರನ್ನು ಆಕರ್ಷಿಸುವಂತೆ ಮಾಡಿ ಹೊಸ ಮೆರಗು ನೀಡಿತ್ತು. ಆದರೆ, ಈ ಬಾರಿ ದಸರಾ ಆಚರಣೆಯಲ್ಲಿ ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಸ್ಥಳೀಯರಲ್ಲಿ ಬೇಸರ ಮೂಡಿಸಿದೆ.

ದಸರಾ: ರಾಜರಾಜೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ ಡೀಸಿ ಶುಭ ಕಲ್ಯಾಣ್

Oct 07 2024, 01:34 AM IST
ಶರನ್ನವರಾತ್ರಿ ಪ್ರಯುಕ್ತ ಜರುಗಿದ ಕನಕದುರ್ಗಾ ಹೋಮದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ, ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ. ಕೆ. ನಾಗಣ್ಣ ಮತ್ತಿತರರು ಪಾಲ್ಗೊಂಡು ಸಾಮೂಹಿಕವಾಗಿ ಪೂಜೆ ಸಲ್ಲಿಸಿದರು.

ದಸರಾ ಹಬ್ಬಕ್ಕೆ ಮನೆಮನೆಯಲ್ಲೂ ಸಂಭ್ರಮ

Oct 07 2024, 01:32 AM IST
ಚಾಮರಾಜನಗರ: ದಸರಾ ಹಬ್ಬ ನಾಡಿನ ಹಬ್ಬವಾಗಿದ್ದು, ಮೈಸೂರು ಮತ್ತು ಚಾಮರಾಜನಗರದ ಮನೆ ಮನೆಗಳಲ್ಲೂ ದಸರಾ ಆಚರಣೆ ನಡೆಯುತ್ತಿದೆ, ದೀಪಾಲಂಕಾರ, ಸಾಂಸ್ಕೃತಿಕ ಮತ್ತು ದೇವತಾ ಕಾರ್ಯಕ್ರಮಗಳು ಸಂಭ್ರಮವನ್ನುಂಟು ಮಾಡುತ್ತವೆ ಎಂದು ತಾಲೂಕು ಕಸಾಪ ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ತಿಳಿಸಿದರು.

ತಾಲೂಕಿನಾದ್ಯಂತ ಸಂಭ್ರಮದ ದಸರಾ ಮಹೋತ್ಸವ

Oct 07 2024, 01:31 AM IST
ಕನ್ನಡಪ್ರಭ ವಾರ್ತೆ ತೇರದಾಳ(ರ-ಬ) ನಾಡಹಬ್ಬ ದಸರಾ ಉತ್ಸವ ನಿಮಿತ್ತ ತೇರದಾಳ ತಾಲೂಕಿನಾದ್ಯಂತ ಘಟಸ್ಥಾಪನೆ, ದೇವಿ ಆರಾಧನೆ, ಮೌನಾನುಷ್ಠಾನ, ದೇವಿ ಪುರಾಣ, ಅಲಂಕಾರಿಕ ಪೂಜೆಗಳು, ವೃತಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗುತ್ತಿವೆ.

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್

Oct 07 2024, 01:30 AM IST
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಭಾನುವಾರ ರಾಜ್ಯ ಮಟ್ಟದ ಮಂಗಳೂರು ದಸರಾ ಹಾಫ್ ಮ್ಯಾರಥಾನ್ ನಡೆಯಿತು.

ನಾಡಹಬ್ಬ ದಸರಾ ಮಹೋತ್ಸವ : ರೈತ ದಸರಾದಲ್ಲಿ ಜಿಲ್ಲೆಯ 18 ಜನ ಸಾಧಕ ರೈತರಿಗೆ ಸನ್ಮಾನ

Oct 06 2024, 01:33 AM IST

ಮೈಸೂರು ದಸರಾ ಮಹೋತ್ಸವದಲ್ಲಿ ರೈತ ದಸರಾ ಕಾರ್ಯಕ್ರಮದಲ್ಲಿ 18 ಜನ ಸಾಧಕ ರೈತರನ್ನು ಸನ್ಮಾನಿಸಲಾಯಿತು.  

ದಸರಾ ಮಹೋತ್ಸವ ಹಿನ್ನೆಲೆ ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ ಸಾಂಸ್ಕೃತಿಕ ನಗರಿ ಮೈಸೂರು

Oct 06 2024, 01:29 AM IST

ಸಾಂಸ್ಕೃತಿಕ ನಗರಿ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ಬೆಳಕಿನ ಸೌಂದರ್ಯದಿಂದ ಝಗಮಗಿಸುತ್ತಿದೆ. ನಗರದ ಪ್ರಮುಖ ರಸ್ತೆಗಳು ಬೆಳಕಿನ ತೋರಣಗಳಿಂದ, ವೃತ್ತಗಳು ವಿದ್ಯುತ್ ದೀಪಗಳಿಂದ ಪ್ರಜ್ವಲಿಸುತ್ತಿದೆ.  

ಜನರನ್ನು ಆಕರ್ಷಿಸುತ್ತಿರುವ ದಸರಾ ಬೊಂಬೆಗಳ ಪ್ರದರ್ಶನ

Oct 06 2024, 01:24 AM IST
ಪಟ್ಟಣದ ಹಳೇ ಅಂಚೆಕೇರಿ ಬೀದಿ ನಾಗರತ್ನ ನಾರಾಯಣ ಭಟ್ ಜ್ಞಾನ ಮಂದಿರದಲ್ಲಿ ಸರ್ವಮಂಗಳ- ಕೃಷ್ಣಭಟ್ ದಂಪತಿ ಕೂರಿಸಿರುವ ದಸರಾ ಬೊಂಬೆಗಳ ಪ್ರದರ್ಶನವು ಜನರನ್ನು ಆಕರ್ಷಿಸುತ್ತಿದೆ.

ಇಂದು ಸಾಹಿತ್ಯ ದಸರಾ ಮಹೋತ್ಸವದಲ್ಲಿ ಕವಿಗೋಷ್ಠಿ

Oct 06 2024, 01:24 AM IST
Today is a poetry concert in Sahitya Dussehra Mahotsava

ಅರಕಲಗೂಡಲ್ಲಿ ನೌಕರರ ದಸರಾ

Oct 06 2024, 01:23 AM IST
ಕೊತ್ತಲು ಗಣಪತಿ ಉದ್ಯಾನದಲ್ಲಿ ಶನಿವಾರ ನಡೆದ ನೌಕರರ ದಸರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದಸರಾ ಉತ್ಸವದ 7 ದಿನಗಳು ವಿವಿಧ ಇಲಾಖೆಗಳ ಮೂಲಕ ವಿವಿಧ ದಸರಾವನ್ನು ವಿಭಿನ್ನ ರೀತಿಯಲ್ಲಿ ನಡೆಸಲಾಗುತ್ತಿದೆ. ನೌಕರರಿಗಾಗಿಯೇ ದಸರಾ ಆಯೋಜಿಸಿದ್ದರೂ ಸರ್ಕಾರಿ ನೌಕರರು ಪಾಲ್ಗೊಳ್ಳದಿರುವುದು ನಿಜಕ್ಕೂ ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿ, ಈ ಕುರಿತು ನೌಕರರ ಸಂಘ ಎಚ್ಚರ ವಹಿಸಬೇಕು ಎಂದರು. ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ. ಕೃಷ್ಣೇಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 35
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved