• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಣ್ಮನ ಸೆಳೆದ ದೇಸಿ ಸೊಗಡಿನ ರೈತ ದಸರಾ

Oct 06 2024, 01:19 AM IST
ಶಿವಮೊಗ್ಗ ದಸರಾ ಅಂಗವಾಗಿ ಶನಿವಾರ ಆಯೋಜಿಸಿದ್ದ ರೈತ ದಸರಾ ಜಾಥಾಕ್ಕೆ ನಗರದ ಬಿ.ಎಚ್.ರಸ್ತೆಯ ಸೈನ್ಸ್ ಮೈದಾನನಲ್ಲಿ ಪ್ರಗತಿಪರ ರೈತ ಎಲ್.ಸಿ. ಜಯಪ್ರಕಾಶ್ ಚಾಲನೆ ನೀಡಿದರು.

ಮಂಗಳೂರು ದಸರಾ ವಿಶೇಷ: ಇಂದು ಹಾಫ್‌ ಮ್ಯಾರಥಾನ್‌

Oct 06 2024, 01:19 AM IST
21 ಕಿ.ಮೀ. ಹಾಫ್‌ ಮ್ಯಾರಥಾನ್‌ ಬೆಳಗ್ಗೆ 5 ಗಂಟೆಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದ್ದು, ನಾರಾಯಣ ಗುರು ಸರ್ಕಲ್‌, ಚಿಲಿಂಬಿ, ದೇರೆಬೈಲ್‌, ಕರ್ನಾಟಕ ಬ್ಯಾಂಕ್‌, ಭಾರತ್‌ ಮಾಲ್‌, ಬಿಜೈ ಮೂಲಕ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಭಾರತ್‌ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್‌, ಕ್ಲಾಕ್‌ ಟವರ್‌ ಆಗಿ ರಥಬೀದಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ.

ಉಡುಪಿ: ಉಚ್ಚಿಲ ದಸರಾ ದೀಪಾಲಂಕಾರಕ್ಕೆ ಚಾಲನೆ

Oct 06 2024, 01:17 AM IST
ಈ ವಿದ್ಯುತ್ ದೀಪಾಲಂಕಾರವನ್ನು ಎಂ.ಆರ್.ಜಿ. ಗ್ರೂಪ್ ವತಿಯಿಂದ ಪ್ರಾಯೋಜಿಸಲಾಗಿದ್ದು, ಈ ದೀಪಾಲಂಕಾರ ವ್ಯವಸ್ಥೆಯನ್ನು ಸಂಸ್ಥೆಯ ಅಧ್ಯಕ್ಷ ಬಂಜಾರ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ಉದ್ಘಾಟಿಸಿದರು.

ನೋಡುಗರ ಕಣ್ಮನ ಸೆಳೆಯುತ್ತಿರುವ ದಸರಾ ಗೊಂಬೆಗಳು

Oct 06 2024, 01:16 AM IST
ಪ್ರತಿನಿತ್ಯ ರಾತ್ರಿ 7ಕ್ಕೆ ಗೊಂಬೆಗಳಿಗೆ ಸಾಂಪ್ರದಾಯಿಕವಾಗಿ ಆರತಿ ಮಾಡಲಾಗುತ್ತದೆ, ಬೊಂಬೆಗಳನ್ನು ನೋಡಲು ಬಂದ ಎಲ್ಲರಿಗೂ ಬೊಂಬೆಗಳಿಗೆ ನೈವೀದ್ಯೆ ಮಾಡಿದ ರುಚಿರುಚಿಯಾದ ಪ್ರಸಾದವನ್ನು ಪುಟ್ಟ ಅಡಿಕೆ ದೊನ್ನೆಯಲ್ಲಿ ನೀಡುತ್ತಾರೆ.

ಅ.13ರಂದು ಕುದ್ರೋಳಿ ದಸರಾ ಮರವಣಿಗೆ: ವಾಹನ ಸಂಚಾರ ಮಾರ್ಗ ಬದಲಾವಣೆ

Oct 06 2024, 01:16 AM IST
ಮಣ್ಣಗುಡ್ಡೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ - ಲಾಲ್ ಬಾಗ್ ಪಿವಿಎಸ್-ನವಭಾರತ್ ವೃತ್ತ - ಕೆಎಸ್‍ಆರ್ ರಸ್ತೆ - ಕೆ.ಬಿ. ಕಟ್ಟೆ ವೃತ್ತ - ಓಂ ಮಹಲ್ ಜಂಕ್ಷನ್ ಗಣಪತಿ ಹೈಸ್ಕೂಲ್ ರಸ್ತೆ - ಮೋಹಿನಿ ವಿಲಾಸ, ರಥಬೀದಿ-ಲೋವರ್ ಕಾರ್ ಸ್ಟ್ರೀಟ್ - ನ್ಯೂಚಿತ್ರಾ - ಅಳಕೆಯ ಮೂಲಕ ಕುದ್ರೋಳಿ ದೇವಸ್ಥಾನಕ್ಕೆ ಬಂದು ದೇವಳದ ಕೆರೆಯಲ್ಲಿ ಜಲಸ್ತಂಭನಗೊಳ್ಳಲಿದೆ.

ಸಿಎಂ ಬಹುಪರಾಕ್‌ ವೇದಿಕೆಯಾದ ದಸರಾ ಸಮಾರಂಭ: ಎಸ್.ದತ್ತಾತ್ರಿ ಆರೋಪ

Oct 06 2024, 01:15 AM IST
ಸಿಎಂ ನಿವೇಶನ ಹಿಂತಿರುಗಿಸಿದ್ದು, ಬಿಜೆಪಿ ಹೋರಾಟಕ್ಕೆ ಸಿಕ್ಕ ಮೊದಲ ಜಯವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಸಂಪೂರ್ಣ ಕುಂಠಿತವಾಗಿದೆ. ಸಿಎಂ ರಾಜೀನಾಮೆ ಸನ್ನಿಹಿತವಾಗಿದೆ ಎಂದು ಬಿಜೆಪಿ ಪ್ರಕೋಷ್ಠಗಳ ರಾಜ್ಯಾಧ್ಯಕ್ಷ ಎಸ್.ದತ್ತಾತ್ರಿ ಭವಿಷ್ಯ ನುಡಿದರು.

ಶ್ರೀರಂಗಪಟ್ಟಣ ದಸರಾ: ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಆನೆ

Oct 05 2024, 01:44 AM IST

ಅಂಬಾರಿ ಮೆರವಣಿಗೆಗೆ ಆಗಮಿಸಿದ್ದ ಲಕ್ಷ್ಮೀ ಎಂಬ ಆನೆ ಶುಕ್ರವಾರ ಮಧ್ಯಾಹ್ನ ಚಿತ್ರಾಲಂಕಾರದ ಬಳಿಕ ಬೆದರಿ ಅಡ್ಡಾದಿಡ್ಡಿ ಓಡಾಡಿ ಕೆಲಕಾಲ ಆತಂಕ ಸೃಷ್ಟಿಸಿದ ಪರಿಣಾಮ ದಸರಾ ಮಹೋತ್ಸವಕ್ಕೆ ಆರಂಭದಲ್ಲೆ ವಿಘ್ನ ಎದುರಾದಂತಾಯಿತು.

ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ

Oct 05 2024, 01:41 AM IST
ಬೀದರ್‌ನ ಸಾರೆಗಮಪ ಕಲಾ ತಂಡದಿಂದ ದಸರಾ ದರ್ಬಾರ ಕಾರ್ಯಕ್ರಮದ ಭಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.

ಕಲ್ಯಾಣ ದಸರಾ ಉತ್ಸವಕ್ಕೆ ಸಿದ್ದರಾಮಯ್ಯ ಚಾಲನೆ

Oct 05 2024, 01:39 AM IST
ಸಿಂಧನೂರಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ ಕಲ್ಯಾಣ ದಸರಾ ಉತ್ಸವ-2024 ಉದ್ಘಾಟನೆ ಹಾಗೂ ಚತುಷ್ಪಥ ರಸ್ತೆ ಕಾಮಗಾರಿಯ ಶಂಕುಸ್ಥಾಪನೆಯನ್ನು ಸಿಎಂ ಸಿದ್ಧರಾಮಯ್ಯ ನೆರವೇರಿಸಿದರು.

ಚಾಮರಾಜನಗರ ದಸರಾ: ಆಕರ್ಷಕ ದೀಪಾಲಂಕಾರಕ್ಕೆ ಚಾಲನೆ

Oct 05 2024, 01:35 AM IST
ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಅಕರ್ಷಕ ವಿದ್ಯುತ್ ದೀಪಾಲಂಕಾರಕ್ಕೆ ಗುರುವಾರ ಸಂಜೆಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 35
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved