• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಡುಬಿದಿರೆ: 77ನೇ ದಸರಾ ಸಾಹಿತ್ಯ, ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ

Oct 05 2024, 01:32 AM IST
ಮಾಜ ಮಂದಿರ ಸಭಾದ ಆಡಳಿತ ಮಂಡಳಿಯ ಉಪಾಧ್ಯಕ್ಷ ಎಸ್.ಡಿ. ಸಾಮ್ರಾಜ್ಯ ಅಧ್ಯಕ್ಷತೆಯಲ್ಲಿ ಎಂ.ಸಿ.ಎಸ್. ಸೊಸೈಟಿಯ ವಿಶೇಷ ಕಾರ್ಯನಿರ್ವಹಣಾಧಿಕಾರಿ, ಸಹಕಾರಿ ಸಾಧಕ ಚಂದ್ರಶೇಖರ ಎಂ. ಅವರಿಗೆ ‘ಸಮಾಜ ಮಂದಿರ ಪುರಸ್ಕಾರ 2024’ ಪ್ರದಾನ ಮಾಡಲಾಯಿತು.

ಮಡಿಕೇರಿ: ಇಂದು ಮಕ್ಕಳ ದಸರಾ ಸಂಭ್ರಮ, ವೈವಿಧ್ಯಮಯ ಕಾರ್ಯಕ್ರಮ

Oct 05 2024, 01:31 AM IST
ಸಂಜೆ 6 ಗಂಟೆಯಿಂದ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 4 ಗಂಟೆಗಳ ಕಾಲ ಮಕ್ಕಳಿಂದಲೇ ವೈವಿಧ್ಯಮಯ ಕಾರ್ಯಕ್ರಮಗಳು ಪ್ರೇಕ್ಷಕರಿಗೆ ಮನರಂಜನೆ ನೀಡಲಿದೆ.

ದಸರಾ ಕ್ರೀಡಾಕೂಟ: ಬೆಂಗಳೂರು, ಮೈಸೂರು ವಿಭಾಗ ಮೇಲುಗೈ

Oct 05 2024, 01:31 AM IST
ಎತ್ತರ ಜಿಗಿತದಲ್ಲಿ ಬೆಂಗಳೂರಿನ ಬಿ. ಚೇತನ್‌ ಚಿನ್ನ, ದಕ್ಷಿಣಕನ್ನಡದ ಭವಿತ್‌ಕುಮಾರ್‌ಬೆಳ್ಳಿ, ಉಡುಪಿಯ ಸಿನನ್‌ಕಂಚು

ಹುಕ್ಕೇರಿಯಲ್ಲಿ ದಸರಾ ಉತ್ಸವಕ್ಕೆ ಸಂಭ್ರಮದ ಚಾಲನೆ

Oct 04 2024, 01:18 AM IST
ಹುಕ್ಕೇರಿಸೊಬಗಿನ ವೈಭವದ ಹುಕ್ಕೇರಿ ಹಿರೇಮಠದ ದಸರಾ ಉತ್ಸವಕ್ಕೆ ಗುರುವಾರ ಗೋಕಾಕದ ಕೊಣ್ಣೂರು ಮರಡಿಮಠದ ಡಾ.ಪವಾಡೇಶ್ವರ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ

Oct 04 2024, 01:10 AM IST
ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ಕರಗ ಸಂಚಾರ: ಐತಿಹಾಸಿಕ ಮಡಿಕೇರಿ ದಸರಾ ಆರಂಭ

Oct 04 2024, 01:08 AM IST
ಐತಿಹಾಸಿಕ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ನಗರದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳೊಂದಿಗೆ ನಗರ ಪ್ರದಕ್ಷಿಣೆ ಆರಂಭಿಸುವ ಮೂಲಕ ‘ಮಡಿಕೇರಿ ದಸರಾ’ಗೆ ಗುರುವಾರ ಚಾಲನೆ ದೊರೆಯಿತು.

ಮಂಗಳೂರು ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ

Oct 04 2024, 01:07 AM IST
ಶ್ರೀ ಮಹಾಗಣಪತಿ, ಶಾರದೆ, ಆದಿಶಕ್ತಿ, ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರ ಪ್ರತಿಷ್ಠಾಪನೆ ದೇವಸ್ಥಾನದ ದರ್ಬಾರು ಮಂಟಪದಲ್ಲಿ ನೆರವೇರಿತು.

ಜನರ ಗಮನ ಸೆಳೆದ ದಸರಾ ಬೊಂಬೆ ಪ್ರದರ್ಶನ

Oct 04 2024, 01:07 AM IST
ರಾಮನಗರ: ನಗರದ ಹೊರ ವಲಯದ ಜಾನಪದ ಲೋಕದಲ್ಲಿ ನವರಾತ್ರಿ ದಸರಾ ಹಬ್ಬದ ಅಂಗವಾಗಿ ದಸರಾ ಬೊಂಬೆಗಳ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ ಆಯೋಜಿಸಿರುವ ದಸರಾ ಬೊಂಬೆಗಳ ಪ್ರದರ್ಶನ ಇಂದಿನಿಂದ ಒಂದು ತಿಂಗಳ ಕಾಲ ಇರಲಿದೆ.

ದಸರಾ ರಜೆಯಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ತರಗತಿ, ಶಿಕ್ಷಕರ ಅಪಸ್ವರ

Oct 04 2024, 01:06 AM IST
ಪ್ರತಿ ವರ್ಷ ಎಸ್ಸೆಸ್ಸೆಲ್ಸಿ ಫಲಿತಾಂಶ ಕಳಪೆ ಬರುತ್ತಿರುವುದರಿಂದ ಎಚ್ಚೆತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳು, ಈ ಸಲ ದಸರಾ ರಜೆಯಲ್ಲೂ ವಿಶೇಷ ತರಗತಿ ನಡೆಸುವ ಮೂಲಕ ಫಲಿತಾಂಶ ಸುಧಾರಣೆಗೆ ಟೊಂಕ ಕಟ್ಟಿ ನಿಂತಿದ್ದಾರೆ. ಆದರೆ, ಇದಕ್ಕೆ ಶಿಕ್ಷಕರು ಅಪಸ್ವರ ಎತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ದಸರಾ ದೀಪಾಲಂಕಾರಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

Oct 04 2024, 01:06 AM IST
ಪ್ರತಿ ವರ್ಷದಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದಿಂದ ದಸರಾ ದೀಪಾಲಂಕಾರ
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved