• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನುಮತಿ ನಿರಾಕರಣೆ ನಡುವೆಯೂ ಮಹಿಷ ದಸರಾ ಆಚರಣೆ

Oct 31 2024, 12:46 AM IST
ಚಿಕ್ಕಮಗಳೂರು, ಜಿಲ್ಲಾಧಿಕಾರಿಗಳ ಅನುಮತಿ ನಿರಾಕರಣೆ ನಡುವೆ ವಿವಿಧ ದಲಿತ ಪರ ಸಂಘಟನೆಗಳು ನಗರದ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಬುಧವಾರ ಮಹಿಷ ದಸರಾ ಆಚರಿಸಿದರು.

ಇತಿಹಾಸ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ತಿಳಿಸಲು ದಸರಾ ಬೊಂಬೆ ಪ್ರದರ್ಶನ ಸಹಕಾರಿ

Oct 24 2024, 12:33 AM IST
ಶಿವಮೊಗ್ಗದ ನಗರದ ನವ್ಯಶ್ರೀ ಸಭಾಂಗಣದಲ್ಲಿ ಫ್ರೆಂಡ್ಸ್ ಸೆಂಟರ್ ವತಿಯಿಂದ ನೋಡೋಣ ಬನ್ನಿ ದಸರಾ ಬೊಂಬೆ ಕಾರ್ಯಕ್ರಮ ನಡೆಯಿತು.

ದಸರಾ ಮಹೋತ್ಸವದಲ್ಲಿ ಕಲಾವಿದರಿಗೆ ಅನ್ಯಾಯ ಖಂಡಿಸಿ ಪ್ರತಿಭಟನೆ

Oct 23 2024, 01:49 AM IST
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿರುವ ಸಿಬ್ಬಂದಿ ಯಾವುದೇ ಕಲೆಯ ಹಿನ್ನೆಲೆ ಇಲ್ಲದ ತಮ್ಮ ಕುಟುಂಬದವರ ಹೆಸರಿನಲ್ಲಿ ಕಾರ್ಯಕ್ರಮ ನೀಡಿದ್ದಾರೆ

ಮಾದನಬಾವಿಯಲ್ಲಿ ದೊಡ್ಡ ಕಲ್ಲುಕಟ್ಟೆ ದಸರಾ

Oct 20 2024, 01:57 AM IST
ನ್ಯಾಮತಿ ತಾಲೂಕಿನ ಮಾದನಬಾವಿ ಗ್ರಾಮದ ದೊಡ್ಡ ಕಲ್ಲುಕಟ್ಟೆಯ ಶ್ರೀ ಗವಿ ಸಿದ್ದೇಶ್ವರಸ್ವಾಮಿ ಮತ್ತು ಬೀರಲಿಂಗೇಶ್ವರ ಸೇರಿದಂತೆ ವಿವಿಧ ದೇವರುಗಳ ದಸರಾ ಬನ್ನಿ ಉತ್ಸವ, ಮೆರವಣಿಗೆ ನಡೆಯಿತು.

ಸಾರಥಿ ಗೌಳಿಗರ ಕ್ಯಾಂಪಿನಲ್ಲಿ ವಿಶೇಷ ದಸರಾ ಸಂಪನ್ನ

Oct 19 2024, 12:29 AM IST
ಚನ್ನಗಿರಿ ತಾಲೂಕಿನ ಸಾರಥಿ ಗೌಳಿಗರ ಕ್ಯಾಂಪ್‌ನಲ್ಲಿ ಕಳೆದ 3 ದಿನಗಳಿಂದ ವಿಶಿಷ್ಟವಾಗಿ ದಸರಾ ಹಬ್ಬವನ್ನು ಆಚರಿಸಲಾಯಿತು. ಅಮಾವಾಸ್ಯೆ ದಿನದಿಂದ ಪಾಂಡುರಂಗ ವಿಠಲ ಆರಾಧಕರಾದ ಗೌಳಿಗರು ಶಿಲ್ಲೇರಿಗಾನ್ ಎಂದು ಕರೆಯುವ ಈ ದಸರಾ ಹಬ್ಬವನ್ನು ಅವರವರ ಮನೆಗಳಲ್ಲಿ ಆಚರಿಸಿದರು. ಅನಂತರ ಕ್ಯಾಂಪಿನ ಹೊರಭಾಗದಲ್ಲಿ ದಸರಾ ಆಚರಣೆ ಮಾಡುವುದು ವಿಶೇಷ.

ಕಿನ್ನಿಗೋಳಿಯ ಯುಗಪುರುಷ ಪತ್ರಿಕೆಯ ‘ದಸರಾ-ದೀಪಾವಳಿ ವಿಶೇಷಾಂಕ’ ಬಿಡುಗಡೆ

Oct 17 2024, 12:08 AM IST
ಯುಗಪುರುಷ ಪತ್ರಿಕೆಯ ೭೮ನೇ ‘ದಸರಾ- ದೀಪಾವಳಿ ವಿಶೇಷಾಂಕ’ವನ್ನು ಶ್ರೀ ಕ್ಷೇತ್ರ ಕಟೀಲಿನಲ್ಲಿ ಮಾಜಿ ಸಂಸದ ನಳಿನ್‌ ಕುಮಾರ್ ಕಟೀಲು ಬಿಡುಗಡೆಗೊಳಿಸಿದರು.

ಹಾರೋಹಳ್ಳಿಯಲ್ಲಿ ಅದ್ಧೂರಿ ದಸರಾ ಮಹೋತ್ಸವ

Oct 16 2024, 12:32 AM IST
ದಸರಾ ಮೆರವಣಿಗೆಗೆ ಬ್ರಹ್ಮಶ್ರೀ ಆನಂದ್‌ ಗುರೂಜಿ ಚಾಲನೆ ನೀಡಿದರು. ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಶ್ರೀ ಚಾಮುಂಡೇಶ್ವರಿ ದೇವಿ ಮೆರವಣಿಗೆ ನಡೆಸಲಾಯಿತು. ಬಳಿಕ ನವದುರ್ಗಿಯರ ವಿಸರ್ಜನೆ ನೆರವೇರಿಸಲಾಯಿತು.

ನರಸಿಂಹರಾಜೇ ಅರಸ್ ರಿಂದ ದಸರಾ ಅಂಗವಾಗಿ ವಿಜಯದಶಮಿ ಪೂಜೆ

Oct 14 2024, 01:27 AM IST
ಶ್ರೀ ಮೈಲಾರಲಿಂಗೇಶ್ವರ, ಚನ್ನಕೇಶವ, ವಿರುಪಾಕ್ಷ, ಆಂಜನೇಯ ಸ್ವಾಮಿ ಹಾಗೂ ಸಿದ್ಧೇಶ್ವರ ದೇವರನ್ನು ಹಾಸನಾಂಬೆ ವೃತ್ತದಿಂದ ಮೆರವಣಿಗೆ ಮೂಲಕ ವಿವಿಧ ಬೀದಿಗಳಲ್ಲಿ ಮೆರವಣಿಗೆ ನಂತರ ನಗರದ ಸಾಲಗಾಮೆ ರಸ್ತೆ ಬಳಿ ಇತಿಹಾಸವುಳ್ಳ ಬನ್ನಿ ಮಂಟಪಕ್ಕೆ ಕರೆತರಲಾಯಿತು.

ತುಮಕೂರು ದಸರಾ : ನಾಡಿನಲ್ಲಿ ಉತ್ತಮ ಮಳೆ, ಬೆಳೆಯಾಗಲಿ - ಗೃಹ ಸಚಿವ ಡಾ.ಜಿ.ಪರಮೇಶ್ವರ್

Oct 14 2024, 01:27 AM IST

ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿರುವ ತುಮಕೂರು ದಸರಾ ಮುಂದಿನ ವರ್ಷಗಳಲ್ಲಿ ಇದೇ ರೀತಿ ಮತ್ತಷ್ಟು ಯಶಸ್ವಿಯಾಗಿ ಆಚರಿಸೋಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ಶಿರಾದಲ್ಲಿ ಅದ್ಧೂರಿಯಾಗಿ ಜರುಗಿದ ದಸರಾ ಉತ್ಸವ

Oct 14 2024, 01:25 AM IST
ಶಿರಾದಲ್ಲಿ ದಸರಾ ಉತ್ಸವ ಸಮಿತಿ ವತಿಯಿಂದ ಶ್ರೀ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ದಸರಾ ಉತ್ಸವವು ಶ್ರೀ ದುರ್ಗಮ್ಮ ದೇವಿಯ ಅದ್ಧೂರಿ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved