• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರೀಸಾವೆ ಚೌಡೇಶ್ವರಿ ದೇವಿ ಅಂಗಳದಲ್ಲಿ ಸಂಪನ್ನಗೊಂಡ ದಸರಾ

Oct 14 2024, 01:25 AM IST
ಉತ್ಸವದಲ್ಲಿ ನಾಗಮಂಗಲದ ರುದ್ರೇಶ್ ತಂಡದವರಿಂದ ವೀರಭದ್ರನ ಕುಣಿತ, ಬೆಳ್ತಂಗಡಿಯ ಸೃಷ್ಟಿ ಆರ್ಟ್ಸ್ ತಂಡದ ಕೀಲುಕುದುರೆ- ಗೊಂಬೆಮೇಳ, ಸಾಗರದ ಬಸಪ್ಪ ತಂಡದವರ ಡೊಳ್ಳು ಕುಣಿತ, ಕೇರಳದ ಚಂಡೆವಾದ್ಯ ಮತ್ತು ತುಮಕೂರು ಜಿಲ್ಲೆಯ ಆಲ್ಬೂರಿನ ನಟರಾಜ್ ತಂಡದ ಸೋಮನ ಕುಣಿತ, ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಉಡುಪಿ ಉಚ್ಚಿಲ ದಸರಾ ಸಂಪನ್ನ; ಶಾರದೆ, ನವದುರ್ಗೆಯರ ಜಲಸ್ತಂಭನ

Oct 14 2024, 01:23 AM IST
ಭಕ್ತರ ಜಯಘೋಷದೊಂದಿದೆ ಏಕಕಾಲದಲ್ಲಿ ನವದುರ್ಗೆ ಸಹಿತ ಶಾರದಾ ಮಾತೆ ವಿಗ್ರಹಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಯಿತು. ಈ ಸಂದರ್ಭದಲ್ಲಿ ಆಕಾಶದಲ್ಲಿ ಸುಡುಮದ್ದು ಪ್ರದರ್ಶನ ಜಲಸ್ತಂಭನ ಕಾರ್ಯಕ್ರಮಕ್ಕೆ ವಿಶೇಷ ಕಳೆಯನ್ನು ನೀಡಿತು.

ಅದ್ಧೂರಿ ಶೋಭಾಯಾತ್ರೆ: ಗೋಣಿಕೊಪ್ಪ ದಸರಾ ಸಂಪನ್ನ

Oct 14 2024, 01:23 AM IST
ದಶಮಂಟಪಗಳ ಶೋಭಾಯಾತ್ರೆ ನಡೆಯುವ ಮೂಲಕ ದಸರಾ ಉತ್ಸವ ಸಂಪನ್ನಗೊಂಡಿತು. ಈ ಕ್ಷಣವನ್ನು ಸಾವಿರಾರು ಜನರು ಕಣ್ತುಂಬಿಕೊಂಡರು.

ದಸರಾ ಹಬ್ಬ ಮುಗಿದರೂ ಕಸಕ್ಕೆ ಮುಕ್ತಿ ಇಲ್ಲ

Oct 14 2024, 01:23 AM IST
ದಸರಾ ಹಬ್ಬ ಮುಗಿದು ಒಂದು ದಿನವಾದರೂ ನಗರದಲ್ಲಿ ಕಸ ಮಾತ್ರ ಕರಗಿಲ್ಲ. ಹಲವಾರು ರಸ್ತೆ, ಮಾರುಕಟ್ಟೆ, ಬಡಾವಣೆಗಳಲ್ಲಿನ ಪಾದಚಾರಿ ಮಾರ್ಗದಲ್ಲಿ ಕಸದ ರಾಶಿ ಬಿದ್ದಿದೆ. ಹಬ್ಬದ ಕಾರಣ ಪೌರ ಕಾರ್ಮಿಕರು ರಜೆ ಹಾಕಿರುವ ಕಾರಣ ತ್ಯಾಜ್ಯ ವಿಲೇವಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ.

ವೈಭವದ ಶೋಭಾಯಾತ್ರೆ: ಮಂಗಳೂರು ದಸರಾ ಸಂಪನ್ನ

Oct 14 2024, 01:20 AM IST
ದಸರಾ ಹಿನ್ನೆಲೆಯಲ್ಲಿ ಕುದ್ರೋಳಿ ಕ್ಷೇತ್ರ ಸಹಿತ ಶೋಭಾಯಾತ್ರೆ ಸಾಗುವ ರಸ್ತೆಯುದ್ದಕ್ಕೂ ವಿದ್ಯುದ್ದೀಪಾಲಂಕಾರ ಮಾಡಿ ಹೊಸ ಲೋಕ ಮೈದಾಳಿದಂತಿತ್ತು.

ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳಿಂದ ಇತಿಹಾಸ ಸೃಷ್ಟಿ: ವಸಂತಕುಮಾರ್‌

Oct 14 2024, 01:19 AM IST
ಪಟ್ಟಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ದಸರಾ ಬಯಲು ಜಂಗೀ ಕುಸ್ತಿ ಸ್ಪರ್ಧೆಗಳು ರಾಜ್ಯದಲ್ಲೇ ಇತಿಹಾಸ ಸೃಷ್ಟಿಸಿವೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಭವ್ಯ ಶೋಭಾಯಾತ್ರೆ: ಉಡುಪಿ ದಸರಾ ಸಂಪನ್ನ

Oct 14 2024, 01:19 AM IST
ಉಡುಪಿ ನಗರಸಭೆಯ ನೂತನ ಅಧ್ಯಕ್ಷ ಪ್ರಭಾಕರ ಪೂಜಾರಿ ಶೋಭಾಯಾತ್ರೆಗೆ ಅಧಿಕೃತ ಚಾಲನೆ ನೀಡಿ ಶುಭ ಹಾರೈಸಿದರು. ಅರ್ಚಕರಾದ ದಾಮೋದರ್ ಭಟ್ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಿಗಳನ್ನು, ಮಹಾಮಂಗಳಾರತಿ ನೆರವೇರಿಸಿದರು.

ದಸರಾ ಹಬ್ಬ: ಹೊಸಪೇಟೆಯಲ್ಲಿ ಬಯಲು ಕುಸ್ತಿ ಪಂದ್ಯಾವಳಿ

Oct 14 2024, 01:19 AM IST
ಬಯಲು ಕುಸ್ತಿ ಪಂದ್ಯಾವಳಿ ಭಾರೀ ರೋಚಕತೆಯಿಂದ ಕೂಡಿತ್ತು.

ಶಿರಾಳಕೊಪ್ಪದಲ್ಲಿ ದಸರಾ; ಬೆಳ್ಳಿರಥದಲ್ಲಿ ನಾಡದೇವತೆ ಮೆರವಣಿಗೆ

Oct 14 2024, 01:17 AM IST
ಶಿರಾಳಕೊಪ್ಪ ಪಟ್ಟಣದಲ್ಲಿ ಈ ಬಾರಿ ದಸರಾ ಹಬ್ಬವನ್ನು ಅತ್ಯಂತ ವಿಶೇಷವಾಗಿ ಆಚರಿಸಲಾಯಿತು. ನಾಡದೇವತೆ ಚಾಮುಂಡೇಶ್ವರಿಯ ವಿಗ್ರಹವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು.

ಜಾನಪದ ಲೋಕದಲ್ಲಿ ದಸರಾ ಉತ್ಸವ

Oct 14 2024, 01:17 AM IST
ರಾಮನಗರ: ಪ್ರತಿವರ್ಷದಂತೆ ಈ ವರ್ಷವೂ ಜಾನಪದ ಲೋಕದಲ್ಲಿ ನಾಡಿನ ಪ್ರಖ್ಯಾತ ದಸರಾ ಉತ್ಸವ ಆಚರಿಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 35
  • next >

More Trending News

Top Stories
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
ಕರ್ನಾಟಕ ಕ್ಷೇತ್ರದಲ್ಲಿ 1.5 ಲಕ್ಷ ಮತಕಳವು : ರಾಗಾ
ರಮ್ಯಾಗೆ ಕೀಳು ಸಂದೇಶ - ಇಬ್ಬರು ಅರೆಸ್ಟ್‌ : ಆರೋಪಿ ಕೂಲಿ ಕೆಲಸಗಾರರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved