• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

18, 19ರಂದು ಶಿವಪ್ಪ ನಾಯಕ ಅರಮನೆಯಲ್ಲಿ ಕಲಾ ದಸರಾ

Oct 14 2023, 01:00 AM IST
18ರಂದು ಬೆಳಗ್ಗೆ 10 ಗಂಟೆಗೆ ಅರಮನೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಕಲಾದಸರಾಕ್ಕೆ ಚಾಲನೆ:

ಶಿವಮೊಗ್ಗ ದಸರಾ: 16ರಂದು ಪುನೀತ್‌ ಪುಣ್ಯಸ್ಮರಣೆ ಚಲನಚಿತ್ರೋತ್ಸವ

Oct 14 2023, 01:00 AM IST
ಬೆಳಗ್ಗೆ 9 ಗಂಟೆಗೆ ಮಲ್ಲಿಕಾರ್ಜುನ ಚಿತ್ರಮಂದಿರದಲ್ಲಿ ನಿರ್ದೇಶಕ ಪನ್ನಗಾಭರಣ ಚಾಲನೆ

ಕುಶಾಲತೋಪು ಶಬ್ದಕ್ಕೆ ಜಗ್ಗದೇ ನಿಂತ ದಸರಾ ಗಜಪಡೆ...

Oct 14 2023, 01:00 AM IST
ಕುಶಾಲತೋಪು ಶಬ್ದಕ್ಕೆ ಜಗ್ಗದೇ ನಿಂತ ದಸರಾ ಗಜಪಡೆ...

ಈ ಬಾರಿಯೂ ಅದ್ಧೂರಿ ಶಿವಮೊಗ್ಗ ದಸರಾ: ಚನ್ನಬಸಪ್ಪ

Oct 13 2023, 12:15 AM IST
ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಸಕ್ರೇಬೈಲು ಆನೆಗಳಿಗೆ ಆಹ್ವಾನ ನೀಡಲಾಗಿದ್ದು, ಈಗಾಗಲೇ ಮೂರು ಆನೆಗಳಿಗೆ ತಾಲೀಮು ಕೂಡ ಶುರು

ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸಿ -ಶಿಲ್ಪಾ ನಾಗ್

Oct 12 2023, 12:01 AM IST
ಮೈಸೂರು ದಸರಾ ಮಹೋತ್ಸವ ಭಾಗವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಅ. 17 ರಿಂದ 20ರವರೆಗೆ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸರ್ವರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮನವಿ ಮಾಡಿದರು.

ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ದಸರಾ,ದೀಪಾವಳಿ, ಕಾರ್ತಿಕ ಸೋಮವಾರ ವಿಶೇಷ ಪೂಜೆ

Oct 12 2023, 12:00 AM IST
ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದಂದು ಜಾತ್ರಾ ಮಹೋತ್ಸವಗಳು, ವಿಶೇಷ ಪೂಜೆ, ಉತ್ಸವಾದಿಗಳು ನಡೆಯಲಿವೆ. ಅ. ೧೨ರಂದು ಮಹಾಲಯ ಜಾತ್ರೆ ಪ್ರಾರಂಭವಾಗಲಿದೆ. ೧೩ರಂದು ಶ್ರೀ ಸ್ವಾಮಿಗೆ ಎಣ್ಣೆಮಜ್ಜನ ವಿಶೇಷ ಸೇವೆ ಉತ್ಸವಾದಿಗಳು ಹಾಗೂ ೧೪ರಂದು ಮಹಾಲಯ ಅಮವಾಸ್ಯೆ ವಿಶೇಷ ಉತ್ಸವಾದಿಗಳು ಜರುಗಲಿವೆ.

ಶಿವಮೊಗ್ಗ ದಸರಾ: ಭಾನುಮತಿ ಗರ್ಭಿಣಿ, ಮೆರವಣಿಗೆಗೆ ಹೇಮಾವತಿ

Oct 12 2023, 12:00 AM IST
ದಸರಾ ಆಚರಣೆಯಲ್ಲಿ ಮೈಸೂರು ಬಿಟ್ಟರೆ ಶಿವಮೊಗ್ಗದಲ್ಲೇ ಅದ್ಧೂರಿಯಾಗಿ ದಸರಾ ಆಚರಣೆ

ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ

Oct 11 2023, 12:45 AM IST
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ

‘ಸಿಂಹಗೆ ತಾಕತ್ತಿದ್ದರೆ ರಾಜೀನಾಮೆ ನೀಡಿ ಮಹಿಷ ದಸರಾ ತಡೆಯಲಿ’

Oct 11 2023, 12:45 AM IST
ಸಂಸದ ಪ್ರತಾಪ್ ಸಿಂಹಗೆ ತಾಕತ್ತಿದ್ದರೆ ಸಂವಿಧಾನಬದ್ಧ ಸಂಸದ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲೂಕು ಮಟ್ಟದ ದಲಿತ ಸಂಘಟನೆಗಳು ಹಾಗೂ ಅಂಬೇಡ್ಕರ್ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನಲ್ಲಿ ಅ. ೧೩ ರಂದು ಶುಕ್ರವಾರ ನಡೆಯುವ ಮಹಿಷ ದಸರಾವನ್ನು ತಡೆಯಲಿ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಯರಿಯೂರು ಸಿ. ರಾಜಣ್ಣ ಸವಾಲು ಹಾಕಿದರು.

15ರಿಂದ 24ರ ತನಕ ಉಚ್ಚಿಲ ದಸರಾ ವೈಭವ: ನಾಡೋಜ ಜಿ.ಶಂಕರ್‌

Oct 10 2023, 01:01 AM IST
ಅ. 15ರಂದು ಶಾಲಿನಿ ಡಾ. ಜಿ.ಶಂಕರ್ ಸಭಾಂಗಣದಲ್ಲಿ ನವದುರ್ಗೆಯರ ಮತ್ತು ಶಾರದಾ ದೇವಿಯ ಪ್ರತಿಷ್ಠಾಪನೆಯೊಂದಿಗೆ ಉಚ್ಚಿಲ ದಸರಾಕ್ಕೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಚಾಲನೆ ನೀಡಲಿದದಾರೆ. ಅಂದು ಮಹಾಲಕ್ಷ್ಮಿ ಅನ್ನಛತ್ರ ಕಟ್ಟಡ, ಅತಿಥಿಗೃಹ ಉದ್ಘಾಟನೆ ನಡೆಯಲಿದೆ
  • < previous
  • 1
  • ...
  • 27
  • 28
  • 29
  • 30
  • 31
  • 32
  • 33
  • 34
  • 35
  • next >

More Trending News

Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved