• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಜಯನಗರ ಸಾಮ್ರಾಜ್ಯದ ದಸರಾ ಸಂಭ್ರಮ!

Oct 17 2023, 12:46 AM IST
ನಗರದ ಮ್ಯಾಸಕೇರಿ, ತಳವಾರಕೇರಿ, ಚಿತ್ರಕೇರಿ, ಜಂಬಾನಹಳ್ಳಿಕೇರಿ, ಉಕ್ಕಡಕೇರಿ, ಬಾಣದಕೇರಿ ಹಾಗೂ ಬಂಡೆಕೇರಿಗಳಲ್ಲಿ ಶಕ್ತಿದೇವತೆಗಳ ದೇವಾಲಯಗಳಲ್ಲಿ ಪೂಜಾ ಕೈಂಕರ್ಯಗಳು ಗರಿಗೆದರಿವೆ.

ಕಾರ್ಯಕ್ರಮಗಳಿಂದ ಕಳೆಗಟ್ಟಿದ ಶಿವಮೊಗ್ಗ ದಸರಾ ಮಹೋತ್ಸವ

Oct 17 2023, 12:46 AM IST
ಯಾವುದೇ ಸಿನಿಮಾ ಚಿತ್ರಮಂದಿರದಲ್ಲೇ ಗೆಲ್ಲಬೇಕು: ನಿರ್ದೇಶಕ ಪನ್ನಗಾಭರಣ

ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Oct 17 2023, 12:46 AM IST
ಮಡಿಕೇರಿ ದಸರಾ ಉತ್ಸವ ಹಿನ್ನೆಲೆಯಲ್ಲಿ ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಸೋಮವಾರ ರಾತ್ರಿ ಜಿಲ್ಲಾ ಉಸ್ತುವಾರಿ ಸಚಿವ ಭೋಸರಾಜು ಚಾಲನೆ ನೀಡಿದರು.

ದಸರಾ ವೈಭವ ಬಿಂಬಿಸುವ ಬೊಂಬೆಗಳ ಪ್ರದರ್ಶನ

Oct 17 2023, 12:46 AM IST
ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆಯ ನಾಗರತ್ನಮ್ಮ ನಾರಾಯಣ ಭಟ್ಟ ಜ್ಞಾನ ಮಂದಿರದಲ್ಲಿ ನವರಾತ್ರಿ ಮಹತ್ವ ಸಾರುವ ಮಾದರಿಯಲ್ಲಿ ದಸರಾ ವೈಭವ ಬಿಂಬಿಸುವ ಬೊಂಬೆಗಳ ಪ್ರದರ್ಶನ ನಡೆಯುತ್ತಿದೆ.ಪಟ್ಟಣದ ಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಕೃಷ್ಣಭಟ್ ಮತ್ತು ಮಂಗಳ ದಂಪತಿಗಳು ನವರಾತ್ರಿ ಅಂಗವಾಗಿ ಏರ್ಪಡಿಸಿರುವ ಸಾವಿರಾರು ಬೊಂಬೆಗಳ ಪ್ರದರ್ಶನ ಸಾರ್ವಜನಿಕರ ಕಣ್ಮನ ಸೆಳೆಯುತ್ತಿವೆ. ಬೊಂಬೆಗಳನ್ನು ಸಾರ್ವಜನಿಕರು ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ವಿಜೃಂಭಣೆಯಿಂದ ಜರುಗಿದ ಶ್ರೀರಂಗಪಟ್ಟಣ ದಸರಾ

Oct 17 2023, 12:45 AM IST
ದಸರಾ ಮೂಲ ನೆಲೆ ಶ್ರೀರಂಗಪಟ್ಟಣದಲ್ಲಿ ಸಾಂಪ್ರದಾಯಿಕ ದಸರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಸಾವಿರಾರು ಜನರ ನಡುವೆ ಶ್ರೀ ಚಾಮುಂಡೇಶ್ವರಿ ವಿಗ್ರಹವನ್ನು ಹೊತ್ತ ಅಂಬಾರಿ ಹಾಗೂ ಅಂಬಾರಿ ಮೆರವಣಿಗೆ ನೆರೆದಿದ್ದವರ ಗಮನಸೆಳೆಯಿತು.

ಗೋಣಿಕೊಪ್ಪ ದಸರಾ: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

Oct 17 2023, 12:45 AM IST
ಗೋಣಿಕೊಪ್ಪ ಶ್ರೀ ಕಾವೇರಿ ದಸರಾ ಸಮಿತಿಯ 45ನೇ ವರ್ಷದ ಜನೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

18ರಿಂದ ಚಾಮರಾಜನಗರ ದಸರಾ ಮಹೋತ್ಸವ

Oct 17 2023, 12:45 AM IST
ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ

ಉಚ್ಚಿಲ ದಸರಾ: ಸಹಸ್ರ ಸಂಖ್ಯೆಯ ಜನಸಾಗರ

Oct 17 2023, 12:45 AM IST
ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀ ಕ್ಷೇತ್ರ ಉಚ್ಚಿಲದಲ್ಲಿ ನವರಾತ್ರಿಯ ಎರಡನೇ ದಿನವಾದ ಸೋಮವಾರ ಮಾತೆ ಬ್ರಹ್ಮಚಾರಿಣಿ ದೇವಿಯ ಆರಾಧನೆ ವೈಭವದಿಂದ ನಡೆಯಿತು. ಕ್ಷೇತ್ರದ ಗೌರವ ಸಲಹೆಗಾರ ನಾಡೋಜ ಜಿ.ಶಂಕರ್ ಅವರಿಂದ ಚಂಡಿಕಾಯಾಗ ನೆರವೇರಿತು.

ಗೋಣಿಕೊಪ್ಪ ದಸರಾ ಉತ್ಸವಕ್ಕೆ ಚಾಲನೆ

Oct 16 2023, 01:46 AM IST
ಸಂಪ್ರದಾಯದಂತೆ ವಿರಾಜಪೇಟೆ ಶಾಸಕರು ಹಾಗೂ ಕಾವೇರಿ ದಸರಾ ಸಮಿತಿ ಗೌರವ ಅಧ್ಯಕ್ಷರು ಆದ ಎ. ಎಸ್ ಪೊನ್ನಣ್ಣ ದೇವಿಯ ಪ್ರತಿಷ್ಠಾಪನ ಕಾರ್ಯದಲ್ಲಿ ಭಾಗಿಯಾಗಿ ಒಂಭತ್ತು ದಿನಗಳ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು.

ನಾಡಿನೆಲ್ಲೆಡೆಗೆ ಪ್ರಸಿದ್ಧಿ ಪಡೆದ ಮಂಗಳೂರು ದಸರಾ: ಪ್ರದೀಪ್‌ ಕುಮಾರ್‌ ಪಂಜ

Oct 16 2023, 01:46 AM IST
ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ 34ನೇ ವರ್ಷದ ನವರಾತ್ರಿ ಉತ್ಸವದ ನವದುರ್ಗೆಯರ ಆರಾಧನೆ ಹಾಗೂ ಸಾಂಸ್ಕೃತಿಕ ಉತ್ಸವಗಳಿಗೆ ಭಾನುವಾರ ಅದ್ದೂರಿ ಚಾಲನೆ ನೀಡಲಾಯಿತು.
  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved