• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅಧಿಕೃತ ಆಹ್ವಾನ

Sep 04 2025, 01:00 AM IST
ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ಮೂಡುಬಿದಿರೆ ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ

Sep 03 2025, 01:02 AM IST
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ -2025 ಸ್ವರಾಜ್ಯ ಮೈದಾನದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು.

ದಸರಾ ಉದ್ಘಾಟನೆ ಸಂಪ್ರದಾಯದಂತೆ ಆಗಲಿ: ಕರವೇ

Sep 03 2025, 01:01 AM IST
ಏಳು ಕೋಟಿ ಕನ್ನಡಿಗರು ಭುವನೇಶ್ವರಿಯನ್ನು ನಾಡದೇವತೆ ಎಂದು ಒಪ್ಪಿಕೊಂಡಿದ್ದಾರೆ. ಯಾರೋ ಒಬ್ಬರು ಒಪ್ಪಿಕೊಳ್ಳದಿದ್ದರೆ ಅದನ್ನು ನಾನು ಪರಿಗಣನೆ ಮಾಡುವುದಿಲ್ಲ. ಇಂದು ಭುವನೇಶ್ವರಿಯನ್ನು ಒಪ್ಪದವರು, ನಾಳೆ ಚಾಮುಂಡೇಶ್ವರಿಯನ್ನೂ ಒಪ್ಪದಿರುವ ಆತಂಕವಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಖಂಡಿಸಿ ರಾಜ್ಯಪಾಲರಿಗೆ ಮನವಿ

Sep 03 2025, 01:00 AM IST
ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಹ ವಿಜೇತೆ ಬಾನು ಮುಷ್ತಾಕ್ ರವರಿಂದ ದಸರಾ ಉದ್ಘಾಟಿಸಲು ಸರ್ಕಾರ ಮುಂದಾಗಿರುವುದು ದುರದೃಷ್ಟಕರ. ಕನ್ನಡ ಭುವನೇಶ್ವರಿ ಮೇಲೆ ನಂಬಿಕೆ ಇಲ್ಲದ ಅನಾಸ್ತಿಕರಾಗಿರುವ ಬಾನು ಮುಷ್ತಾಕ್ ಅವರು ಕನ್ನಡ ಭುವನೇಶ್ವರಿ ಬಗ್ಗೆ ಅವಹೇಳನವಾಗಿ ಮಾತನಾಡಿದ್ದಾರೆ. ರಾಜ್ಯದ ಕನ್ನಡಾಭಿಮಾನಿಗಳಿಗೆ ಬೇಸರ ಉಂಟಾಗಿದೆ. ಆದ್ದರಿಂದ ಅವರಿಂದ ದಸರಾ ಉದ್ಘಾಟಿಸಬಾರದು.

ದಸರಾ ಉದ್ಘಾಟನೆಯಿಂದ ಭಾನು ಮುಷ್ತಾಕ್‌ ಹಿಂದೆ ಸರಿಯಲಿ: ಸುರೇಶ್ ಗೌಡ ಆಗ್ರಹ

Sep 03 2025, 01:00 AM IST
ನೀವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಶ್ಲಾಘನೀಯ. ಬೂಕರ್ ಪ್ರಶಸ್ತಿ ಪಡೆದಿರುವುದು ಹೆಮ್ಮೆ. ಆದರೆ ದಸರಾ ಉದ್ಘಾಟನೆಯಂತಹ ಧಾರ್ಮಿಕ- ಸಾಂಸ್ಕೃತಿಕ ಹಬ್ಬಕ್ಕಿಂತ, ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಅಥವಾ ಇತರೆ ಗೌರವಗಳಿಗೆ ನೀವು ಸೂಕ್ತ. ಅದರಿಂದ ನಿಮಗೆ ಇನ್ನಷ್ಟು ಮರ್ಯಾದೆ ಸಿಗುತ್ತದೆ .

ದಸರಾ: ಬಾನು ಮುಷ್ತಾಕ್‌ ಆಯ್ಕೆ ನಾಡಪ್ರೇಮಿಗಳಿಗೆ ಆಘಾತ

Sep 03 2025, 01:00 AM IST
ಸಂಸ್ಕೃತಿ ಪರಂಪರೆಯನ್ನು ಬಿಂಬಿಸುವ ರಾಜ್ಯದ ಪ್ರಸಿದ್ಧ ನಾಡ ಹಬ್ಬ ದಸರಾ ಉದ್ಘಾಟನೆಗೆ ನಾಡದೇವಿ ಭುವನೇಶ್ವರಿ ಬಗ್ಗೆ ಗೌರವ ಭಾವನೆ ಹೊಂದಿರುವ ಹಲವು ಶ್ರೇಷ್ಠ ಖ್ಯಾತ ನಾಮ ವ್ಯಕ್ತಿಗಳು ರಾಜ್ಯದಲ್ಲಿದ್ದರೂ ಅವರನ್ನು ಬಿಟ್ಟು ರಾಜ್ಯ ಸರ್ಕಾರ ನಾಡದೇವಿಯನ್ನು ನಂಬದ ಬಾನು ಮುಷ್ತಾಕ್‌ ಅವರನ್ನು ಆಯ್ಕೆಮಾಡಿರುವುದು ನಾಡಿನ ಸಮಸ್ತ ಜನತೆಗೆ ಎಸಗುವ ದ್ರೋಹವಾಗಿದೆ. ಕೂಡಲೇ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಕಾವೇರಿ ರಾಯ್ಕರ್ ಆಗ್ರಹಿಸಿದರು.

ದಸರಾ ಕ್ರೀಡಾಕೂಟ: ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ

Sep 03 2025, 01:00 AM IST
ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರಳೀಧರ್ ಎಂ. ತಿಳಿಸಿದರು.

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಬೇಡ

Sep 02 2025, 01:00 AM IST
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳುವಂತೆ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರ್‌ ಮೂಲಕ ಮನವಿ ಅರ್ಪಿಸಲಾಯಿತು.

ದಸರಾ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತೆ ಬಾನು ಆಯ್ಕೆ ಅರ್ಥಪೂರ್ಣ

Sep 02 2025, 01:00 AM IST
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬುಕರ್‌ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದು ಅಭಿನಂದನಾರ್ಹ. ಜಾತಿ, ಧರ್ಮದ ಸಂಕೋಲೆ ಮೀರಿ ವಿಶ್ವಕ್ಕೆ ಕನ್ನಡ ನಾಡಿನ ಸಾಂಸ್ಕೃತಿಕ, ಪರಂಪರೆ ಹಾಗೂ ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಿದ ಲೇಖಕಿ ಅವರಿಂದ ದಸರಾ ಚಾಲನೆಗೊಳ್ಳುತ್ತಿರುವುದು ಅರ್ಥಪೂರ್ಣ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಅಭಿಪ್ರಾಯಪಟ್ಟಿದ್ದಾರೆ.

ಬಾನು ಮುಷ್ತಾಕ್‌ ಅವರಿಂದಲೇ ದಸರಾ ಚಾಲನೆ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:04 AM IST
‘ಟಿಪ್ಪು ಸುಲ್ತಾನ್‌ ಆಡಳಿತದ ಅವಧಿಯಲ್ಲಿಯೂ ಮೈಸೂರಿನಲ್ಲಿ ದಸರಾ ಆಚರಿಸಲಾಗಿದೆ. ಇದೊಂದು ನಾಡಹಬ್ಬವಾದ್ದರಿಂದ ಎಲ್ಲಾ ಧರ್ಮದವರೂ ಇದರಲ್ಲಿ ಪಾಲ್ಗೊಳ್ಳಬಹುದು. ಸಾಹಿತಿ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved