• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಸಂಭ್ರಮ ಜೋರು, ಕೊಪ್ಪಳದಲ್ಲಿ ಖರೀದಿ ಭರಾಟೆ ಜೋರು

Oct 12 2024, 12:00 AM IST
ಜಿಲ್ಲೆಯಲ್ಲಿ ದಸರಾ ಸಂಭ್ರಮ ಜೋರಾಗಿದ್ದು, ಖಂಡಾ ಪೂಜೆಯ ಮುನ್ನಾದಿನವಾದ ಗುರುವಾರ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕಾರಟಗಿ ಸೇರಿದಂತೆ ಹಲವು ಕಡೆ ಖರೀದಿಯ ಭರಾಟೆ ಜೋರಾಗಿರುವುದು ಕಂಡು ಬಂತು.

ಆಯುಧ ಪೂಜೆ, ದಸರಾ ಆಚರಣೆಗೆ ಭರ್ಜರಿ ಸಿದ್ಧತೆ

Oct 11 2024, 11:55 PM IST
ನಾಡ ಹಬ್ಬ ದಸರಾ ಹಾಗೂ ಶುಕ್ರವಾರ ಮಹಾನವಮಿಯಂದು ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾದ್ಯಂತ ಭರದ ಸಿದ್ಧತೆ ನಡೆದಿದೆ.

ದಸರಾ ಜಂಬೂಸವಾರಿಯಲ್ಲಿ 51 ಸ್ತಬ್ಧಚಿತ್ರಗಳ ಹವಾ...

Oct 11 2024, 11:53 PM IST
ವಿಜಯನಗರ ಜಿಲ್ಲೆಯಿಂದ ವಿಜಯನಗರ ಸಾಮ್ರಾಜ್ಯದ ವೈಭವ, ಬೆಂಗಳೂರು ನಗರ- ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ವಿಧಾನಸೌಧ, ಬೀದರ್ ಜಿಲ್ಲೆಯಿಂದ ಕನ್ನಡ ಪಟ್ಟ ದೇವರು ಪೂಜ್ಯಶ್ರೀ ಮದ್‌ ಘನಲಿಂಗ ಚಕ್ರವರ್ತಿ ಚನ್ನಬಸವ ಪಟ್ಟದ್ದೇವರು, ಕೊಪ್ಪಳ ಜಿಲ್ಲೆಯಿಂದ ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇ ಬೆಣಕಲ್ ಶಿಲಾ ಸಮಾಧಿ, ಇಟಗಿ ಮಹದೇವ ದೇವಾಲಯ.

ಶಿರಾಳಕೊಪದಲ್ಲಿ ಅದ್ಧೂರಿ ದಸರಾ, ವಿಜಯದಶಮಿ ಆಚರಣೆ

Oct 11 2024, 11:53 PM IST
ಶಿರಾಳಕೊಪ್ಪ ಪ್ರವಾಸಿ ಮಂದಿರದಲ್ಲಿ ವಿಜಯದಶಮಿ ಉತ್ಸವ ಸಮಿತಿ ಸಭೆ ನಡೆಸಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಚಚಿರ್ಸಿದರು.

ಮಳೆಯ ನಡುವೆಯೂ ಕಳೆಗಟ್ಟಿದ ದಸರಾ ಉತ್ಸವ

Oct 11 2024, 11:52 PM IST
ಶೃಂಗೇರಿ, ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ಶರನ್ನವರಾತ್ರಿ ಮಹೋತ್ಸವದ ಆರಂಭದಿಂದಲೂ ಸುರಿಯುತ್ತಿರುವ ಮಳೆ ಗುರುವಾರವೂ ಮತ್ತೆ ಎಂದಿನಂತೆ ಅಬ್ಬರಿಸಿತು. ಆದರೆ ಭಕ್ತರ ಸಂಖ್ಯೆ ಮಾತ್ರ ಕ್ಷೀಣಿಸಿರಲಿಲ್ಲ. ಶ್ರೀ ಮಠದ ಆವರಣ, ಶ್ರೀ ಶಾರದಾಂಬಾ ದೇವಾಲಯ ಸಹಿತ ಎಲ್ಲೆಡೆ ಭಕ್ತರ ದಂಡೇ ನೆರೆದಿತ್ತು.

ಮಡಿಕೇರಿ ದಸರಾ: ನಾಳೆ ದಶಮಂಟಪ ಶೋಭಾಯಾತ್ರೆ ವೈಭವ

Oct 11 2024, 11:51 PM IST
ಐತಿಹಾಸಿಕ ಹಿನ್ನೆಲೆಯಿರುವ ಮಡಿಕೇರಿ ದಸರಾದ ಪ್ರಮುಖ ಆಕರ್ಷಣೆಯಾಗಿರುವ ದಶಮಂಟಪಗಳ ಶೋಭಾಯಾತ್ರೆ ಕಾರ್ಯಕ್ರಮ ಶನಿವಾರ ರಾತ್ರಿ ಆರಂಭಗೊಳ್ಳಲಿದ್ದು, ಈಗಾಗಲೇ ಹತ್ತು ಮಂಟಪಗಳು ಕೂಡ ಅಂತಿಮ ತಯಾರಿಯಲ್ಲಿದೆ.

ದಸರಾ, ಜಾತ್ರಾ ಮಹೋತ್ಸವದಲ್ಲಿ ದೋಷ ಇಲ್ಲದಂತೆ ಕಾರ್ಯನಿರ್ವಹಿಸಿ

Oct 11 2024, 11:50 PM IST
ಹನೂರು ಮಲೆ ಮಾದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಸಭೆಯ ಅಧ್ಯಕ್ಷತೆನ್ನು ಕಾರ್ಯದರ್ಶಿ ಎ.ಇ.ರಘು ವಹಿಸಿದ್ದರು.

ಮಡಿಕೇರಿಯಲ್ಲಿ ಸಂಭ್ರಮದ ಜಾನಪದ ದಸರಾ: ವೈಭವದ ಮೆರವಣಿಗೆ

Oct 11 2024, 11:50 PM IST
ರಾಷ್ಟ್ರದಲ್ಲಿ ಹಲವು ಸಂಸ್ಕೃತಿ, ಜಾನಪದ ಕಲೆಗಳನ್ನು ಒಳಗೊಂಡಿದ್ದರೂ ಸಹ ಮೂಲ ಒಂದೇ ಆಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದ ಗಾಂಧಿ ಮೈದಾನದಲ್ಲಿ ಮಡಿಕೇರಿ ದಸರಾ ಸಮಿತಿ ವತಿಯಿಂದ ನಡೆದ ಜಾನಪದ ದಸರಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದಿನಿಂದ 2 ದಿನ ದಸರಾ ಸಾಂಸ್ಕೃತಿಕ ಮೆರಗು

Oct 11 2024, 11:49 PM IST
ತುಮಕೂರುತುಮಕೂರು ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಅಮರ ಶಿಲ್ಪಿ ಜಕಣಾಚಾರಿ ಬೃಹತ್ ವೇದಿಕೆಯಲ್ಲಿ ಅಕ್ಟೋಬರ್ 11 ಹಾಗೂ 12 ರಂದು ಪ್ರತಿ ದಿನ ಬೆಳಿಗ್ಗೆ ಧಾರ್ಮಿಕ ಕಾರ್ಯಕ್ರಮ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ದಸರಾ ಉತ್ಸವದ ಮೆರುಗನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

ಅರಮನೆ ಆವರಣದ ದಸರಾ ಸಾಂಸ್ಕೃತಿಕ ವೈಭವಕ್ಕೆ ತೆರೆ

Oct 11 2024, 11:48 PM IST
ಬಳಿಕ ಖ್ಯಾತ ಹಾರ್ಮೋನಿಯಂ ವಾದಕ ವೈ.ಎಂ. ಪುಟ್ಟಣ್ಣಯ್ಯ ಮತ್ತು ತಂಡದವರು ರಂಗ ಗೀತೆಗಳನ್ನು ಪ್ರಸ್ತುತಪಡಿಸಿದರು. ಗುಬ್ಬಿ ಕಂಪನಿ ಮೂಲದಿಂದ ಬಂದ ಪುಟ್ಟಣ್ಣಯ್ಯ ಅವರು ರಾಜ್ಯದ ಪ್ರಮುಖ ಹಾರ್ಮೋನಿಯಂ ವಾದಕರಲ್ಲಿ ಒಬ್ಬರು. ಇವರ ರಂಗಗೀತೆಗಳ ಗಾಯನ ಕೆಲಕಾಲ ಮೋಡಿ ಮಾಡಿತು.ಇಸ್ಕಾನ್‌ ನ ಸನ್ಯಾಸಿಗಳು ಮತ್ತು ಅನುಯಾಯಿಗಳು ನಡೆಸಿಕೊಟ್ಟ ಭಜನೆಯು ಭಕ್ತಿಯ ಲಹರಿ ಹರಿಸಿತು. ಇಸ್ಕಾನ್‌ಅನುಯಾಯಿಗಳ ಗುಂಪೊಂದು ಹಾಡಿಗೆ ಹೆಜ್ಜೆ ಹಾಕಿದರು. ಹರೇ ಹರೇ ಕೃಷ್ಣ ಹಾಡನ್ನು ಪಠಿಸುತ್ತ ಭಕ್ತಿ ಲೋಕದಲ್ಲಿ ತೇಲಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved