• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಹಬ್ಬವಾದ್ದರಿಂದ ಬಾನು ಮುಷ್ತಾಕ್‌ ಅವರೇ ದಸರಾ ಉದ್ಘಾಟಿಸುತ್ತಾರೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟೋಕ್ತಿ

Sep 01 2025, 01:03 AM IST
ಉನ್ನತ ಮಟ್ಟದ ಸಭೆಯಲ್ಲಿ ನನಗೆ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರ ಕೊಟ್ಟಿದ್ದರು. ಕನ್ನಡಕ್ಕೆ ಮೊದಲ ಬುಕರ್‌ ಪ್ರಶಸ್ತಿ ಬಂದಿದೆ. ಆದ್ದರಿಂದ ಬಾನು ಮುಷ್ತಾಕ್‌ ಅವರಿಗೆ ದಸರಾ ಉದ್ಘಾಟನೆಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೆ. ನಿಸಾರ್‌ ಅಹಮದ್‌ ಅವರಿಗೆ ಈ ಹಿಂದೆ ಅವಕಾಶ ನೀಡಲಾಗಿತ್ತು.

ಅದ್ಧೂರಿ ದಸರಾ ಆಚರಣೆಗೆ ಸಹಕರಿಸಿ: ಎಸ್ಸೆಸ್ಸೆಂ

Aug 31 2025, 01:08 AM IST
ನಾಡಹಬ್ಬ ದಸರಾ ಮಹೋತ್ಸವವನ್ನು ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನ ಟ್ರಸ್ಟ್‌ನಿಂದ ಅದ್ಧೂರಿಯಾಗಿ ಆಚರಿಸಲು ಟ್ರಸ್ಟ್‌ ಕಾರ್ಯಾಧ್ಯಕ್ಷ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅಧ್ಯಕ್ಷತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಎಚ್. ವಿಶ್ವನಾಥ್ ಸ್ವಾಗತ

Aug 31 2025, 01:07 AM IST

ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿಲುವಿಗೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸ್ವಾಗತಿಸಿದರು.

‘ದಸರಾ ಉದ್ಘಾಟನೆ ಮುಷ್ತಾಕ್‌ ವೈಯಕ್ತಿಕ, ಫತ್ವಾ ಹೊರಡಿಸಲ್ಲ’ - ಜಾಮಿಯಾ ಮಸೀದಿ

Aug 30 2025, 07:40 AM IST

ಬುಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟನೆ ಮಾಡುವುದು ಅಥವಾ ಮಾಡದಿರುವುದು ಅವರ ವೈಯಕ್ತಿಕ ವಿಚಾರ. ನಾವು ಮಧ್ಯ ಪ್ರವೇಶಿಸುವುದಿಲ್ಲ

ಮಡಿಕೇರಿ ದಸರಾ ಸಂಭ್ರಮದ ಆಚರಣೆಗೆ ನಿರ್ಧಾರ

Aug 30 2025, 01:01 AM IST
ಮಡಿಕೇರಿ ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಮುಷ್ತಾಕ್‌ ದಸರಾ ಉದ್ಘಾಟನೆ ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆ: ಪಾಟೀಲ

Aug 30 2025, 01:01 AM IST
ಕನ್ನಡಕ್ಕೆ ಮೊದಲ ಬೂಕರ್‌ ಪ್ರಶಸ್ತಿ ತಂದು ಕೊಡುವ ಮೂಲಕ ನಾಡಿನ ಕೀರ್ತಿ ಎತ್ತಿ ಹಿಡಿದಿರುವ ಹಿರಿಯ ಸಾಹಿತಿ ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುತ್ತಿರುವುದು ಸಾಂಸ್ಕೃತಿಕ ಉತ್ಸವಕ್ಕೆ ಗರಿಮೆಯಾಗಿದೆ. ಇದನ್ನು ಸಹಿಸದ ಮಾಜಿ ಸಂಸದ ಪ್ರತಾಪ ಸಿಂಹ ರಾಜಕೀಯ ಕಾರಣಕ್ಕೆ ವಿರೋಧಿಸುತ್ತಿದ್ದಾರೆ ಎಂದು ಶಾಸಕ ಜಿ.ಎಸ್‌. ಪಾಟೀಲ ಕಿಡಿಕಾರಿದ್ದಾರೆ.

ದಸರಾ ಉತ್ಸವಕ್ಕೆ ದುಬಾರೆಯಿಂದ 3 ಆನೆ

Aug 30 2025, 01:00 AM IST
ತುಮಕೂರು ದಸರಾ -2025 ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ತೀರ್ಮಾನಿಸಿದ್ದು, ಈ ಸಂಬಂಧ ಜಿಲ್ಲೆಯ ಸಾವಿರಾರು ಕಲಾವಿದರಿಗೆ ತಮ್ಮ ಕಲೆಯನ್ನು ಪ್ರದರ್ಶನ ಮಾಡಲು ಮುಕ್ತ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದರು.

ದಸರಾ ಕ್ರೀಡಾಕೂಟಕ್ಕೆ ಚಾಲನೆ

Aug 30 2025, 01:00 AM IST
ಚಿತ್ರದುರ್ಗದಲ್ಲಿ ಶುಕ್ರವಾರ ನಡೆದ ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿನಿಯರು ಕ್ರೀಡಾ ಜ್ಯೋತಿ ಸ್ವೀಕರಿಸಿದರು.

31ಕ್ಕೆ ನಾರ್ವೆಯಲ್ಲಿ ತಾಲೂಕು ದಸರಾ ಕ್ರೀಡಾಕೂಟ

Aug 29 2025, 01:00 AM IST
ಕೊಪ್ಪತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಆ.31ರ ಭಾನುವಾರ ಬೆಳಿಗ್ಗೆ 9 ರಿಂದ ನಾರ್ವೆ ಶ್ರೀ ಸ್ವಯಂಪ್ರಕಾಶ ಸರಸ್ವತಿ ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಆಯೋಜಕ ಓಣಿತೋಟ ರತ್ನಕರ್ ತಿಳಿಸಿದ್ದಾರೆ.

ಮೈಸೂರು ದಸರಾ: ಬಾನು ಮುಷ್ತಾಕ್ ಬದಲಿಸಲು ಆಗ್ರಹ

Aug 29 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಿದ್ದರೆ, ತಮ್ಮ ಮನೆಯ ಕಾರ್ಯಕ್ರಮದ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಕರೆಯಿಸಿಕೊಳ್ಳಲಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved