• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಕರ್ನಾಟಕ ಪ್ರಾಂತ ರೈತ ಸಂಘ ಸ್ವಾಗತ

Aug 29 2025, 01:00 AM IST
ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿ ನಾಡಿನ ಸೌಹಾರ್ದ, ಪರಂಪರೆಯನ್ನು ಪ್ರೀತಿಸಿ, ಗೌರವಿಸುವ ಬಾನು ಮುಷ್ತಾಕ್ ಅವರ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿರುವುದರಿಂದ ಕನ್ನಡದ ಕೀರ್ತಿ ಪತಾಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರುವಂತಾಗಿದೆ ಎಂದು ಹೇಳಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಜರಂಗದಳ ಸೇನೆ ಖಂಡನೆ

Aug 29 2025, 01:00 AM IST
ರಾಜ್ಯ ಸರ್ಕಾರಕ್ಕೆ ಅವರ ಬಗ್ಗೆ ಮೃಧು ಧೋರಣೆ ಇದ್ದರೆ ಅವರನ್ನು ಮುಂದಿನ ವರ್ಷ ಬಳ್ಳಾರಿಯಲ್ಲಿ ನಡೆಯುವ ಅಖಿಲ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರನ್ನಾಗಿ ಮಾಡಿಕೊಳ್ಳಲಿ ಅಥವಾ ಕನ್ನಡ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡಲಿ, ಅದು ಬಿಟ್ಟು ದಸರಾ ಉತ್ಸವ ನಾಡಿನ ಹಬ್ಬವಾಗಿದ್ದು, ಹಿಂದುಗಳ ಧಾರ್ಮಿಕ ಆಚರಣೆಯಾಗಿದೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಚಿಂತನೆಗೆ ನಮ್ಮ ಆಕ್ಷೇಪ: ಸಿ.ಟಿ. ರವಿ

Aug 29 2025, 01:00 AM IST
ಚಿಕ್ಕಮಗಳೂರು, ಸರ್ಕಾರ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ನೇಮಕ ಮಾಡಿದೆ. ವ್ಯಕ್ತಿ ಆಯ್ಕೆ ತಕರಾರಿಗಿಂತ ಅವರ ಚಿಂತನೆ-ಅಭಿಪ್ರಾಯಕ್ಕೆ ನಮ್ಮ ಆಕ್ಷೇಪವಿದೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ಚಾಮುಂಡೇಶ್ವರಿ, ದಸರಾ ಆಚರಣೆ ಗೊಂದಲದ ಸಂಗತಿ ಕುರಿತು ಪ್ರಮೋದಾದೇವಿ ಒಡೆಯರ್ ಬೇಸರ

Aug 29 2025, 01:00 AM IST

ಕರ್ನಾಟಕ ಸರ್ಕಾರವು ಈ ವರ್ಷ ನಡೆಸಲು ಉದ್ದೇಶಿಸಿರುವ ದಸರಾ ಆಚರಣೆಗಳು, ವಿಶೇಷವಾಗಿ ಚಾಮುಂಡಿಬೆಟ್ಟದ ಮೇಲಿರುವ ಪವಿತ್ರ ಚಾಮುಂಡೇಶ್ವರಿ ದೇವಸ್ಥಾನದ ಸುತ್ತಾ ರಾಜಕೀಯವು ನಡೆಯುತ್ತಿರುವ ಸಂಗತಿ ತೀವ್ರ ಬೇಸರ ತಂದಿದೆ. 

ದಸರಾ ಶೋಭಾಯಾತ್ರೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ

Aug 27 2025, 01:00 AM IST
ಮಧ್ಯ ಕರ್ನಾಟಕ ಹರಿಹರದಲ್ಲಿ ನಡೆಯುವ ದಸರಾ ಹಬ್ಬದ ಶೋಭಾಯಾತ್ರೆಯು ಮೈಸೂರು ನಾಡಹಬ್ಬದ ಮೆರವಣಿಗೆಯಂತೆ ಬಿಂಬಿತವಾಗುತ್ತದೆ ಎಂದು ಶಾಸಕ ಬಿ.ಪಿ.ಹರೀಶ್ ಹೇಳಿದರು.

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಅಭ್ಯಂತರವಿಲ್ಲ

Aug 27 2025, 01:00 AM IST
ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಸ್ತಾಕ್ ರಿಂದ ದಸರಾ ಉದ್ಘಾಟನೆ ಮಾಡಿಸುವುದರಲ್ಲಿ ನಮ್ಮದೇನು ಅಭ್ಯಂತರವಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

ನಾಡಹಬ್ಬ ದಸರಾ ಮಹೋತ್ಸವ : ಎರಡನೇ ತಂಡದಲ್ಲಿ ಸುಗ್ರೀವನೇ ಬಲಶಾಲಿ

Aug 27 2025, 01:00 AM IST

ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 2ನೇ ತಂಡದಲ್ಲಿ ನಾಡಿಗೆ ಆಗಮಿಸಿರುವ 5 ಆನೆಗಳ ತೂಕ ಪರೀಕ್ಷೆಯಲ್ಲಿ ಸುಗ್ರೀವ ಆನೆಯು ಬಲಶಾಲಿಯಾಗಿ ಹೊರ ಹೊಮ್ಮಿತು. ಕೇವಲ 5 ಕೆ.ಜಿ. ವ್ಯತ್ಯಾಸದಿಂದ ಅಜಾನುಬಾಹು ಶ್ರೀಕಂಠ ಆನೆಯು 2ನೇ ಸ್ಥಾನ ಪಡೆಯಿತು.

ಮೈಸೂರಿಗೆ ದಸರಾ ಗಜಪಡೆ 2ನೇ ತಂಡ

Aug 26 2025, 01:04 AM IST
ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಗಜಪಡೆ 2ನೇ ತಂಡದಲ್ಲಿ 5 ಆನೆಗಳು ಕಾಡಿನಿಂದ ಆಗಮಿಸಿ ಮೈಸೂರು ಅರಮನೆ ಆವರಣದ ಆನೆ ಬಿಡಾರಕ್ಕೆ ಸೇರಿಕೊಂಡಿವೆ.

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಯ್ಕೆಗೆ ವಿರೋಧ ಸರಿಯಲ್ಲ : ಎಚ್.ಡಿ. ರೇವಣ್ಣ

Aug 26 2025, 01:03 AM IST

ಹಿಂದೂ, ಮುಸ್ಲಿಂ ಎಂದು ಬೇರ್ಪಡಿಸುವುದು ಸರಿಯಲ್ಲ. ನಾವೆಲ್ಲರೂ ಒಂದೇ. ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಅವಕಾಶ ನೀಡಿರುವುದನ್ನು ಯಾರೂ ವಿರೋಧಿಸಬಾರದು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಬೆಂಬಲ ಸೂಚಿಸಿದರು. 

ದಸರಾ- ಐದಾನೆಗಳು ಅರಮನೆಗೆ ಪ್ರವೇಶ

Aug 26 2025, 01:02 AM IST
ದುಬಾರೆ ಆನೆ ಶಿಬಿರದಿಂದ 42 ವರ್ಷದ ಗೋಪಿ, 43 ವರ್ಷದ ಸುಗ್ರೀವ, 11 ವರ್ಷದ ಹೇಮಾವತಿ, ಮತ್ತಿಗೋಡು ಆನೆ ಶಿಬಿರದಿಂದ 56 ವರ್ಷದ ಶ್ರೀಕಂಠ ಮತ್ತು ಭೀಮನಕಟ್ಟೆ ಆನೆ ಶಿಬಿರದಿಂದ 44 ವರ್ಷದ ರೂಪಾ ಆನೆ ಎರಡನೇ ತಂಡದಲ್ಲಿ ಆಗಮಿಸಿವೆ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 44
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved