• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ: ಹರ್ಯಾಣದಲ್ಲಿ ದಾಖಲೆ

Nov 17 2024, 01:18 AM IST

 ಉತ್ತರ ಭಾರತದಲ್ಲಿ ದಿನದಿಂದ ದಿನಕ್ಕೆ ವಾಯು ಗುಣಮಟ್ಟ ವಿಷಮ ಸ್ಥಿತಿಗೆ ತಲುಪುತ್ತಿದ್ದು, ದಿಲ್ಲಿ ಹಾಗೂ ಹರ್ಯಾಣದಲ್ಲಿ ಶುಕ್ರವಾರದ ಸ್ಥಿತಿಯೇ ಮುಂದುವರಿದಿದೆ.

ಟ್ಯಾಕ್ಸಿ ವಿತರಣೆ, ಸ್ವಯಂ ಉದ್ಯೋಗ ಸೃಷ್ಟಿಗೆ ಐತಿಹಾಸಿಕ ದಾಖಲೆ

Nov 17 2024, 01:15 AM IST
ಟ್ಯಾಕ್ಸಿ ಪಡೆದ ಯುವಕರು ಪ್ರಾಮಾಣಿಕವಾಗಿ ಶ್ರಮವಹಿಸಿ ದುಡಿದು ಉತ್ತಮ ಜೀವನ ನಡೆಸಿ ರಾಷ್ಟ್ರ ಕಟ್ಟುವಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿ ಆಗಬೇಕು

ಪಿಕ್ಸಲ್ ಆರ್ಟ್‌ನಲ್ಲಿ ಅಪ್ಪು: ದಾಖಲೆ ಬರೆದ ಪಿ.ಸ್ನೇಹ

Nov 16 2024, 12:36 AM IST
ಎಲೆಮರೆಯ ಕಾಯಿಯಂತೆ ಬಹುಮುಖ ಪ್ರತಿಭೆಯ ಎಂಜಿನಿಯರ್ ಪದವೀಧರೆ ವಿಭಿನ್ನ ಪ್ರಯತ್ನದೊಂದಿಗೆ ಪಿಕ್ಸಲ್ ಆರ್ಟ್ ಕಲೆಯಲ್ಲಿ 25 ಗ್ರಾಫ್ ಶೀಟ್ ಬಳಸಿ, 8 ದಿನಗಳ ಪರಿಶ್ರಮದಿಂದ 3.93 x 2.95 ಅಡಿಗಳ ಅಳತೆಯಲ್ಲಿ ನೆಚ್ಚಿನ ನಾಯಕ ನಟ, ದಿವಂಗತ ಪುನೀತ್ ರಾಜಕುಮಾರ್‌ ಭಾವಚಿತ್ರ ರಚಿಸುವ ಮೂಲಕ ಇಂಡಿಯಾ ಬುಕ್‌ ಆಫ್ ರೆಕಾರ್ಡ್ಸ್‌-2024ರಲ್ಲಿ ದಾಖಲೆ ನಿರ್ಮಿಸಿದ್ದಾರೆ.

ರಾಜ್ಯದ ಕ್ರೈಸ್ತರಿಗೆ ವಕ್ಫ್‌ ಬಿಸಿ ತಟ್ಟಿಲ್ಲ- ಮುನ್ನೆಚ್ಚರಿಕೆ ಕ್ರಮವಾಗಿ ದಾಖಲೆ ಪರಿಶೀಲನೆ

Nov 15 2024, 01:20 PM IST

ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್‌ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್‌ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.

ಬಿ.ವೀರಣ್ಣ ಜಿಲ್ಲಾಧ್ಯಕ್ಷರಾದ ಬಗ್ಗೆ ದಾಖಲೆ ಕೊಡಿ: ಮಲ್ಲಿಕಾರ್ಜುನಪ್ಪ

Nov 10 2024, 01:39 AM IST
Give the record about B. Veeranna becoming District President: Mallikarjunappa

ಉಪನ್ಯಾಸಕ ಎಂದು ಹೇಳಿ ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ₹ 15 ಲಕ್ಷ ಸಾಲ ಪಡೆದು ವಂಚನೆ

Nov 08 2024, 01:18 AM IST
ಉಪನ್ಯಾಸಕ ಎಂದು ಹೇಳಿಕೊಂಡ ವ್ಯಕ್ತಿ ಖಾಸಗಿ ಬ್ಯಾಂಕ್‌ವೊಂದಕ್ಕೆ ನಕಲಿ ದಾಖಲೆ ಸಲ್ಲಿಸಿ 15 ಲಕ್ಷ ರು. ಸಾಲ ಪಡೆದು ಬಳಿಕ ವಂಚಿಸಿದ ಆರೋಪದಡಿ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕಾರ್ಮಿಕರನ್ನು ನಿಯೋಜಿಸುವ ಮೊದಲು ಸೂಕ್ತ ದಾಖಲೆ ಪಡೆಯಿರಿ: ಡಿಸಿ

Nov 07 2024, 11:50 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಕ್ರಮ ಬಾಂಗ್ಲಾದೇಶಿಯ ವಲಸೆ ಕಾರ್ಮಿಕರಿಗೆ ಹಾಗೂ ನಾಗರಿಕರಿಗೆ ಸಂಬಂಧಿಸಿದಂತೆ ಜಾಗೃತಿ ಸಭೆ ನಡೆಯಿತು.

ತಾಕತ್ತಿದ್ದರೆ ನನ್ನ ಭ್ರಷ್ಟಾಚಾರದ ದಾಖಲೆ ಬಿಡುಗಡೆಗೊಳಿಸಿ: ಶೋಭಾ

Oct 28 2024, 12:51 AM IST
ತಾಕತ್ತಿದ್ದರೆ ನನ್ನ ಭ್ರಷ್ಟಾಚಾರದ ದಾಖಲೆ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಸವಾಲು ಹಾಕಿದರು.

ಈ ತಿಂಗಳು ಸುರಿದದ್ದು ಶತಮಾನದ 3ನೇ ದಾಖಲೆ ಮಳೆ- ಇನ್ನೂ 2 ತಿಂಗಳು ಭಾರಿ ಮಳೆ ಮುನ್ಸೂಚನೆ

Oct 27 2024, 02:42 AM IST

ರಾಜ್ಯದಲ್ಲಿ ಕಳೆದ 25 ದಿನಗಳಲ್ಲಿ 100 ವರ್ಷಗಳಲ್ಲೇ 3ನೇ ಅತಿ ಹೆಚ್ಚು ದಾಖಲೆ ಪ್ರಮಾಣದ ಮಳೆಯಾಗಿದೆ. ಈ ಅತಿವೃಷ್ಟಿಯಿಂದ ಉಂಟಾಗಿರುವ ಸಾವು ಹಾಗೂ ಮನೆಗಳ ಹಾನಿಗೆ ಕಡ್ಡಾಯವಾಗಿ 48 ಗಂಟೆಗಳಲ್ಲಿ ಪರಿಹಾರ ಒದಗಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೇರಳದ ತ್ರಿಶೂರ್‌ನ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ : 120 ಕೆಜಿ ದಾಖಲೆ ರಹಿತ ಚಿನ್ನ ವಶ

Oct 25 2024, 01:10 AM IST
ಚಿನ್ನ ಉತ್ಪಾದನೆಗೆ ಹೆಸರುವಾಸಿಯಾಗಿರುವ ಕೇರಳದ ತ್ರಿಶೂರ್‌ನ ಕೆಲ ಚಿನ್ನಾಭರಣ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ ರಾಜ್ಯದ ಜಿಎಸ್‌ಟಿ ಅಧಿಕಾರಿಗಳು 120 ಕೆಜಿ ದಾಖಲೆರಹಿತ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 38
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved