ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯದಲ್ಲಿ ಮುಂಗಾರು ಆರಂಭದಿಂದ ಈವರೆಗೆ ಸುರಿದದ್ದು ಕಳೆದ ಮೂರು ದಶಕದಲ್ಲಿ ದಾಖಲೆ ಮಳೆ!
Aug 03 2024, 01:31 AM IST
ಕಳೆದ ವರ್ಷ ಮಳೆ ಕೊರತೆಯಿಂದಾಗಿ ಭೀಕರ ಬರದಿಂದ ತತ್ತರಿಸಿದ್ದ ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭದಿಂದ ಈವರೆಗೆ ಸುರಿದ ಮಳೆ ಸಾಮಾನ್ಯ ಮಳೆಯಲ್ಲ. ಇದು, ಕಳೆದ ಮೂರು ದಶಕದಲ್ಲಿ ಸುರಿದ ದಾಖಲೆಯ ಮಳೆಯಾಗಿದೆ.
ಮೆಟ್ರೋ ಗುಲಾಬಿ ಮಾರ್ಗ : ಒಂದೇ ತಿಂಗಳಲ್ಲಿ 308 ಮೀಟರ್ ಸುರಂಗ ಕೊರೆದ ತುಂಗಾ ದಾಖಲೆ
Aug 02 2024, 01:30 AM IST
ಕಾಳೇನ ಅಗ್ರಹಾರ, ನಾಗವಾರ ನಡುವಿನ ಮೆಟ್ರೋ ಗುಲಾಬಿ ಮಾರ್ಗದಲ್ಲಿ ಒಂದೇ ತಿಂಗಳಿನಲ್ಲಿ 308 ಮೀಟರ್ ಸುರಂಗ ಕೊರೆದಿದೆ. ಇದು ದಾಖಲೆ ಆಗಿದೆ ಎಂದು ನಿಗಮ ತಿಳಿಸಿದೆ.
ರೆಕಾರ್ಡ್ ರೂಂನಲ್ಲಿ ನಮ್ಮ ದಾಖಲೆ ಪಡೆಯಲು ಹಣ ನೀಡಬೇಕು: ರೈತರ ದೂರು
Aug 02 2024, 12:51 AM IST
ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆ ರೆಕಾರ್ಡ್ ರೂಂನಲ್ಲಿ ಅಗತ್ಯ ದಾಖಲೆ ಪಡೆಯಲು ರೈತರು ನಿತ್ಯ ಕಿರುಕುಳ ಎದುರಿಸುತ್ತಿದ್ದಾರೆ. ಸಿಬ್ಬಂದಿಗೆ ಕೇಳಿದಷ್ಟು ಹಣ ನೀಡಬೇಕಿದೆ ಎಂದು ತಾಲೂಕು ರೈತಸಂಘ ಆರೋಪಿಸಿತು.
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ 25 ಸಾವಿರದ ಗಡಿ ದಾಟಿ ದಾಖಲೆ
Aug 02 2024, 12:49 AM IST
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕವಾದ ಸೆನ್ಸೆಕ್ಸ್ ಗುರುವಾರ 126 ಅಂಕಗಳು ಏರಿಕೆ ಕಂಡು ದಾಖಲೆಯ 81,867 ಅಂಕಗಳಲ್ಲಿ ಮುಕ್ತಾವಾಗಿದೆ.
ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್ ಹಗರಣ: ಲೋಕಾಕ್ಕೆ ಮಹತ್ವದ ದಾಖಲೆ
Aug 01 2024, 02:06 AM IST
ಸಿಎಂ ಕುಟುಂಬದವರು ಭಾಗಿ ಆಗಿದ್ದಾರೆ ಎನ್ನಲಾದ ಮುಡಾ ಸೈಟ್ ಹಗರಣಕ್ಕೆ ಸಂಬಂಧಿಸಿದ್ದಂತೆ ಮತ್ತಷ್ಟು ಮಹತ್ವದ ದಾಖಲೆ ಸಿಕ್ಕಿದೆ ಎಂದು ಬಿಜೆಪಿಯ ಎನ್.ಆರ್.ರಮೇಶ್ ಹೇಳಿದ್ದಾರೆ.
ಸ್ವಾತಂತ್ರ್ಯ ಸಿಕ್ಕ ಬಳಿಕ ಒಂದೇ ಒಲಿಂಪಿಕ್ಸ್ನಲ್ಲಿ 2 ಪದಕ: ಮನು ಭಾಕರ್ ಹೊಸ ದಾಖಲೆ!
Jul 31 2024, 01:05 AM IST
1900ರಲ್ಲಿ ಪ್ಯಾರಿಸ್ನಲ್ಲೇ ನಡೆದಿದ್ದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಬ್ರಿಟಿಷ್ ಅಥ್ಲೀಟ್ ನಾರ್ಮನ್ ಪ್ರಿಚಾರ್ಡ್ 2 ಪದಕ ಗೆದ್ದಿದ್ದರು. 200 ಮೀ. ಓಟ ಹಾಗೂ 200 ಮೀ. ಹರ್ಡಲ್ಸ್ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ದಾಖಲೆ ಪರಿಶೀಲನೆಗೆ ಕಾಲ ಹರಣ: ಶಾಲಾ ಬಸ್ಸಿನಲ್ಲಿ ಆತಂಕ
Jul 26 2024, 01:31 AM IST
ಸಾರಿಗೆ ಇಲಾಖೆಯ ಅಧಿಕಾರಿಗಳು ತಮ್ಮ ಪರಿಶೀಲನೆ ಮೊಟಕುಗೊಳಿಸಿ ಬಸ್ಸು ಪ್ರಯಾಣ ಮುಂದುವರೆಯಲು ಅವಕಾಶ ನೀಡಿದ ಘಟನೆ ಬುಧವಾರ ಮಾರ್ಪಾಡಿ ಗ್ರಾಮದ ಮರಿಯಾಡಿಯಲ್ಲಿ ನಡೆದಿದೆ.
ಕರ್ಣಾಟಕ ಬ್ಯಾಂಕ್ ಪ್ರಥಮ ತ್ರೈಮಾಸಿಕ: 400.33 ಕೋಟಿ ರು. ನಿವ್ವಳ ಲಾಭ ದಾಖಲೆ
Jul 25 2024, 01:25 AM IST
ಒಟ್ಟು 1,00164 ಕೋಟಿ ರು. ಠೇವಣಿ ಗಳಿಸಿದ್ದು, ಕಳೆದ ಅವಧಿಯಲ್ಲಿ 86,960 ಕೋಟಿ ರು. ಠೇವಣಿ ಹೊಂದಿತ್ತು, ಶೇ.15.18 ಪ್ರಗತಿ ಸಾಧಿಸಿದೆ
ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಕೆ: ಜಾನ್ ವಿರುದ್ಧ ಕೋಕಾ ಕಾಯ್ದೆ ಪ್ರಯೋಗ
Jul 23 2024, 01:46 AM IST
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸುತ್ತಿದ್ದ ಕುಖ್ಯಾತ ವಂಚಕ ಜಾನ್ ಮೋಸಸ್ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’(ಕೋಕಾ) ಪ್ರಯೋಗಿಸಿದ್ದಾರೆ.
6 ಜನರ ಮೇಲೆ ಪ್ರಕರಣ ದಾಖಲೆ
Jul 22 2024, 01:15 AM IST
ತಾಲೂಕಿನ ತಿರುಮಣಿ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
< previous
1
...
12
13
14
15
16
17
18
19
20
...
32
next >
More Trending News
Top Stories
ದೇಶಾದ್ಯಂತ ವಾರ್ ಸೈರನ್ ಮೊಳಗುತ್ತೆ, ಗಮನವಿಟ್ಟು ಕೇಳಿಸಿಕೊಳ್ಳಿ- ಅಲರ್ಟ್ ಆಗಿರಿ
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್