ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.
ರಾಜ್ಯದಲ್ಲಿ ಕಳೆದ 25 ದಿನಗಳಲ್ಲಿ 100 ವರ್ಷಗಳಲ್ಲೇ 3ನೇ ಅತಿ ಹೆಚ್ಚು ದಾಖಲೆ ಪ್ರಮಾಣದ ಮಳೆಯಾಗಿದೆ. ಈ ಅತಿವೃಷ್ಟಿಯಿಂದ ಉಂಟಾಗಿರುವ ಸಾವು ಹಾಗೂ ಮನೆಗಳ ಹಾನಿಗೆ ಕಡ್ಡಾಯವಾಗಿ 48 ಗಂಟೆಗಳಲ್ಲಿ ಪರಿಹಾರ ಒದಗಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.