• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

4 ಐಪಿಎಲ್‌ ಆವೃತ್ತಿಗಳಲ್ಲಿ 600 + ರನ್‌: ಕಿಂಗ್‌ ಕೊಹ್ಲಿ ದಾಖಲೆ

May 10 2024, 01:36 AM IST

ರನ್ ಮೆಷಿನ್‌ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಮತ್ತೊಂದು ದಾಖಲೆ ಬರೆದಿದ್ದಾರೆ. ಅವರು ಐಪಿಎಲ್‌ನ 4 ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್‌ ಕಲೆಹಾಕಿದ 2ನೇ ಬ್ಯಾಟರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಬಿಯರ್‌ ಮಾರಾಟ ಸಾರ್ವಕಾಲಿಕ ದಾಖಲೆ

May 07 2024, 01:10 AM IST
ರಾಜ್ಯದಲ್ಲಿ ‘ಬಿಸಿಲ ಝಳ’ ಹಾಗೂ ‘ಚುನಾವಣೆ ಬಿಸಿ’ಯ ಪರಿಣಾಮ ಏಪ್ರಿಲ್‌ ತಿಂಗಳಿನಲ್ಲಿ ಬಿಯರ್‌ ಮಾರಾಟದಲ್ಲಿ ಸಾರ್ವಕಾಲಿಕ ‘ದಾಖಲೆ’ ಸೃಷ್ಟಿಯಾಗಿದೆ. ಒಂದು ತಿಂಗಳಿನಲ್ಲೇ ಬರೋಬ್ಬರಿ 48.72 ಲಕ್ಷ ಬಾಕ್ಸ್‌ ಬಿಯರ್‌ ಮಾರಾಟವಾಗಿ ಅಬಕಾರಿ ಇಲಾಖೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪನೆಯಾಗಿದೆ.

ಎಸ್‌ಐಟಿಗೆ ಮಹತ್ವದ ದಾಖಲೆ ಸಲ್ಲಿಸಿದ ದೇವರಾಜೇಗೌಡ

May 04 2024, 08:28 AM IST

ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣ ಸಂಬಂಧ ವಕೀಲ ಹಾಗೂ ಬಿಜೆಪಿ ಮುಖಂಡರೂ ಆದ ದೇವರಾಜೇಗೌಡ ಶುಕ್ರವಾರವೂ ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ಹಾಜರಾಗಿ ಪೆನ್‌ ಡ್ರೈವ್‌ನಲ್ಲಿದ್ದ ವಿಡಿಯೊಗಳ ಸೋರಿಕೆಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ನೀಡಿದ್ದಾರೆ.

ಜಯ ನಮ್ಮದೇ, ದಾಖಲೆ ಮತದ ಅಂತರದಿಂದ ಗೆಲ್ಲುವೆ : ಕಾಗೇರಿ

May 03 2024, 11:31 AM IST

ಉತ್ತರ ಕನ್ನಡ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್‌ನ ಡಾ. ಅಂಜಲಿ ನಿಂಬಾಳ್ಕರ್‌ ಅವರ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ದ.ಕ.ದಲ್ಲಿ ದಾಖಲೆ ಬರೆದ ಕನಿಷ್ಠ ತಾಪಮಾನ

May 03 2024, 01:03 AM IST
ಮೇ 4 ರಿಂದ 6 ರ ವರೆಗೆ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಏ. 7ರಂದು ಮೋಡ ಚದುರಿದ ವಾತಾವರಣ ಇರಲಿದೆ.

ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರು. ದಾಖಲೆ ಜಿಎಸ್‌ಟಿ ಸಂಗ್ರಹ

May 02 2024, 12:20 AM IST
ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರು. ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವಾಗಿದ್ದು, ಸಾರ್ವಕಾಲಿಕ ದಾಖಲೆ ಸ್ಥಾಪಿಸಿದೆ.

ಬೆಳೆಗಾರರಿಗೆ ದಕ್ಕದ ಕಾಫಿ ದಾಖಲೆ ಬೆಲೆ: ಕರ್ನಾಟಕ ಬೆಳೆಗಾರರ ಒಕ್ಕೂಟದ ಟಿ.ಪಿ.ಸುರೇಂದ್ರ

May 02 2024, 12:19 AM IST
೨೦೨೩-೨೪ ರ ಕಾಫಿ ಹಂಗಾಮಿನಲ್ಲಿ ದರ ಏರಿಕೆಯಾದರೂ ಬೆಳೆಗಾರರಿಗೆ ಕಾಫಿ ಬೆಲೆ ದಕ್ಕದೆ ಮರೀಚಿಕೆಯಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿರ್ದೇಶಕ ಟಿ.ಪಿ. ಸುರೇಂದ್ರ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಯಚೂರಲ್ಲಿ 45.6 ಡಿಗ್ರಿ: 10 ವರ್ಷದ ದಾಖಲೆ ತಾಪಮಾನ!

May 01 2024, 02:02 AM IST
ಕಳೆದ ಕೆಲವು ದಿನಗಳಿಂದ ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆಯಾಗಿದ್ದು, ಕಲ್ಯಾಣ ಕರ್ನಾಟಕದಲ್ಲಿ ಜನಜೀವನ ತತ್ತರಿಸಿದೆ.

ಕಿರು ಅವಧಿಯಲ್ಲಿ ಗೋವಿಂದ ಕೋಟಿ ಬರೆದು ನಗರದ ಯುವತಿ ದಾಖಲೆ

May 01 2024, 02:00 AM IST
ಅತ್ಯಂತ ಕಡಿಮೆ ಅವಧಿಯಲ್ಲಿ ತಿರುಪತಿಯ ಟಿಟಿಡಿ ಆರಂಭಿಸಿರುವ ಗೋವಿಂದ ಕೋಟಿ ಬರವಣಿಗೆಯನ್ನು ಪೂರೈಸಿ ಬೆಂಗಳೂರಿನ ಯುವತಿ ಕುಮಾರಿ ಕೀರ್ತನಾ(17) ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಕೆಯ ಕುಟುಂಬಕ್ಕೆ ತಿರುಮಲದಲ್ಲಿ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ ದೊರೆತಿದೆ.

ಬೆಂ.ಗ್ರಾ.ಕ್ಷೇತ್ರ: ಯಾರೇ ಗೆದ್ದರೂ ದಾಖಲೆ ನಿರ್ಮಾಣ

Apr 30 2024, 02:04 AM IST
ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆ ಮುಕ್ತಾಯವಾಗಿದ್ದು, ಫಲಿತಾಂಶಕ್ಕಾಗಿ ಇನ್ನೂ ಒಂದು ತಿಂಗಳು ಕಾಯಬೇಕಾಗಿರುವುದು ಅಭ್ಯರ್ಥಿಗಳು ಮಾತ್ರವಲ್ಲದೆ ಕಾರ್ಯಕರ್ತರಲ್ಲಿಯೂ ಕುತೂಹಲ ಹೆಚ್ಚಿಸಿದೆ. ಆದರೆ, ಕ್ಷೇತ್ರದಲ್ಲಿ ಯಾರೇ ಗೆದ್ದರೂ ದಾಖಲೆ ನಿರ್ಮಾಣವಾಗಲಿದೆ
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 35
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved